ಆಸ್ತಿ ತೆರಿಗೆ ವಸೂಲಾತಿ ಅಭಿಯಾನಕ್ಕೆ ಚಾಲನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿಯನ್ನು ಚುರುಕುಗೊಳಿಸುವ ಸಲುವಾಗಿ ನಗರದಾದ್ಯಂತ ವಸೂಲಾತಿ ಆಂದೋಲನವನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಹಾನಗರಪಾಲಿಕೆ ಆವರಣದಲ್ಲಿ ಆಯುಕ್ತ ರವಿಚಂದ್ರ ನಾಯಕ್ ಹಸಿರು ನಿಶಾನೆ ತೋರಿಸುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!