ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ತೀರ್ಮಾನಿಸಿದ ಕೇಂದ್ರ ಸರ್ಕಾರದ ನಿಲುವುಗೆದುರಾಗಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಆರ್ ಜಯಾನಂದ ರವರು ಪ್ರತಿಭಟನೆ ಸಭೆ ಉದ್ಘಾಟನೆ ಮಾಡಿದರು. ಸಿಪಿಎಂ ಪಕ್ಷದ ಏರಿಯಾ ಸಮಿತಿ ಸದಸ್ಯರು ಲೋಕಲ್ ಕಾರ್ಯದರ್ಶಿಗಳು ಎಂಬಿವರು ಭಾಗವಹಿಸಿದರು.
Ưu đãi fun88 luck – Fun88 always has the best promotions. Let’s get those bonuses! I love playing with Fun88, always worth a try to get a big win! ưu đãi fun88 luck