ಡಿಪ್ಲೊಮಾ ಸಿವಿಲ್ ಇಂಜಿನಿಯರ್ಗಳ ಹೋರಾಟ ಯಶಸ್ವಿ – ಏಪ್ರಿಲ್ 27ರಂದು ಕೃತಜ್ಞತಾ ಸಮಾರಂಭ
ಎಂ.ಸಿ.ಸಿ ರಿಜಿಸ್ಟರ್ ಡಿಪ್ಲೊಮಾ ಸಿವಿಲ್ ಇಂಜಿನಿಯರ್ಸ್ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂ) ಮಂಗಳೂರು ಕೇಂದ್ರ ಇದರ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೋಂದಾಯಿತ ವೃತ್ತಿಪರ ಡಿಪ್ಲೊಮಾ ಸಿವಿಲ್ ಇಂಜಿನಿಯರ್ಗಳ ಮೇಲಿನ ನಿರ್ಬಂಧಗಳಿಗೆ ತಿದ್ದುಪಡಿ ತರಲು ನಡೆದ ಹೋರಾಟ ಯಶಸ್ವಿ ಸಿಕ್ಕಿದ್ದು ಇದಕ್ಕೆ ಕಾರಣಕರ್ತರಾದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಗೆ ಕೃತಜ್ಞತಾ ಸಮರ್ಪಣಾ ಸಮಾರಂಭವು ಎಪ್ರಿಲ್ 27 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ…