Avatar

NAMMA MEDIA 24X7

ಬಜಾಲ್ ವಾರ್ಡಿನಲ್ಲಿ ₹75 ಲಕ್ಷ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಜಯನಗರದ ರೋಹಿಣಿ ಮನೆ ಬಳಿಯಿಂದ ಹರಿಣಾಕ್ಷಿ ಮನೆ ತನಕ 75 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಬಹಳಷ್ಟು ವರ್ಷಗಳಿಂದ ಬೇಡಿಕೆಯಿದ್ದ ಅತೀ ಅಗತ್ಯ ಕಾಮಗಾರಿಯಾಗಿದೆ. ಈ ಪ್ರದೇಶವು ಎತ್ತರ ತಗ್ಗು ಇರುವುದರಿಂದ ರಸ್ತೆ ನಿರ್ಮಾಣ ಬಹು ದೊಡ್ಡ ಸವಾಲು. ದಿನನಿತ್ಯದ ಕೆಲಸಗಳಿಗೆ ಇಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿರುವುದು…

Read More

ಗೃಹಲಕ್ಷ್ಮಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ: ಲಕ್ಷ್ಮೀ ಹೆಬ್ಬಾಳಕರ್

ಕಾರ್ಕಳ:ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ನಮ್ಮ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇದುವರೆಗೂ 26 ಕಂತಿನ ಹಣವನ್ನು 1.24 ಕೋಟಿ ಮಹಿಳೆಯರಿಗೆ…

Read More

ಮಹಿಳಾ ಪೊಲೀಸ್ ಕೈಬೆರಳು ಮುರಿದು ಪರಾರಿಯಾದ ಆರೋಪಿ ಮಂಗಳೂರು ಮಾರುಕಟ್ಟೆಯಲ್ಲಿ ಬಂಧನ

ಕಾಸರಗೋಡು: ಬಂಧಿಸಲು ಪ್ರಯತ್ನಿಸುವ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯ ಕೈಬೆರಳನ್ನು ಮುರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹೊಸಬೆಟ್ಟು ನಿವಾಸಿ ಮೊಯ್ನುದ್ದೀನ್ ಝಮಾನ್ (33) ನನ್ನು ಮಂಜೇಶ್ವರ ಪೊಲೀಸ್ ಇನ್ಸ್‌ಪೆಕ್ಟರ್ ಪಿ. ಅಜಿತ್ ಕುಮಾರ್ ಹಾಗೂ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಮುಂಜಾನೆ ಮಂಗಳೂರು ಕಲ್ಲಾಪು ತರಕಾರಿ ಮಾರುಕಟ್ಟೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಮಾರುಕಟ್ಟೆಯಲ್ಲಿ ಆರೋಪಿಯಿರುವ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಈ ಪ್ರಕರಣದ ಸಹಆರೋಪಿಗಳಾದ ಮಂಜೇಶ್ವರ ಪಿರಾರಮೂಲೆಯ ಹ್ಯಾರಿಸ್ (40) ಹಾಗೂ ಬಡಾಜೆ…

Read More

ಬಂಟ್ವಾಳದಲ್ಲಿ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ವಿರೋಧಿಸಿ ಹಠಾತ್ ಪ್ರತಿಭಟನೆ

ಬಂಟ್ವಾಳ: ಸ್ಫೋಟಕ ವಸ್ತುಗಳನ್ನು ಬಳಸಿ ಅಕ್ರಮವಾಗಿ ಕಪ್ಪು ಕಲ್ಲಿನ ಕೋರೆಯ ವಿರುದ್ದ ಗ್ರಾಮಸ್ಥರು ಹಠಾತ್ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ ಘಟನೆ ಫೆ. 24 ರಂದು ಮಂಗಳವಾರ ರಾತ್ರಿ ನಡೆದಿದೆ.ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ನಡೆಯುತ್ತಿರುವ ಕಪ್ಪು‌ಕಲ್ಲಿನ ಗಣಿಗಾರಿಕೆಯಲ್ಲಿ‌ ಅಕ್ರಮ ಸ್ಪೋಟಕ ಉಪಯೋಗಿಸುವ ಬಗ್ಗೆ ಹಾಗೂ ಘನ ವಾಹನಗಳ ಸಂಚಾರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವಾಗುತ್ತಿರುವ ಬಗ್ಗೆ ಆರೋಪಿಸಿ ಕೋರೆಗೆ ಬರುವ ವಾಹನಗಳನ್ನು ತಡೆದು ಹೊರಂಗಳ ಗ್ರಾಮಸ್ಥರು ರಸ್ತೆ ಮದ್ಯೆ ಪ್ರತಿಭಟಿಸಿದ್ದಾರೆ. ರಾಯಿ ಗ್ರಾಮದ ಲಕ್ಷ್ಮಿಕೋಡಿ ಎಂಬಲ್ಲಿ ಕೃಷಿ…

Read More

ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆ

ಮಂಗಳೂರು:ನಗರದ ಕದ್ರಿ ದೇವಸ್ಥಾನ ಬಳಿಯ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಫೆ.23ರ ಸೋಮವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಚಿರತೆ ಬಂದಿದ್ದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಚಿರತೆ ಅಡ್ಡಾಡುವುದು ಅಲ್ಲಿರುವ ಎರಡು ಸಿಸಿಟಿವಿಗಳಲ್ಲಿ ದಾಖಲಾಗಿದೆ. ಕದ್ರಿ ದೇವಸ್ಥಾನ ಮೇಲ್ಬಾಗದಲ್ಲಿ ಸ್ವಲ್ಪ ಕಾಡು ಇರುವುದು ಬಿಟ್ಟರೆ ಉಳಿದೆಲ್ಲ ಕಡೆ ಕಾಂಕ್ರೀಟ್ ಕಾಡು ಮಾತ್ರ ಇದೆ. ಇದಲ್ಲದೆ ದೊಡ್ಡ ಅಪಾರ್ಟೆಂಟ್ ಗಳು, ವಿಲ್ಲಾ ರೀತಿಯ ಮನೆಗಳು ಮಾತ್ರ ಇರುವುದರಿಂದ ಚಿರತೆಗೆ ಇಲ್ಲಿ…

Read More

ಮಂಜೇಶ್ವರ :ಮತ್ತೆ ಬೆಳಗಲಿವೆ ಬೀದಿ ದೀಪಗಳು; ನಿಷ್ಕ್ರಿಯವಾಗಿದ್ದ ಹೈಮಾಸ್ಟ್ ಲೈಟ್‌ಗಳಿಗೆ ಮರುಜೀವ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಹೈಮಾಸ್ಟ್ ಮತ್ತು ಮಿನಿ ಮಾಸ್ಕ್ ದೀಪಗಳ ನವೀಕರಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ನಿಧಿಯಿಂದ ಸ್ಥಾಪಿಸಲ್ಪಟ್ಟಿದ್ದ ಈ ದೀಪಗಳು ಸರಿಯಾದ ನಿರ್ವಹಣೆಯಿಲ್ಲದೆ ಕೇವಲ ‘ಪ್ರದರ್ಶನದ ವಸ್ತು’ಗಳಂತಾಗಿದ್ದವು. ಈಗ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾದ ಬಶೀರ್ ಕನಿಲ ಅವರ ವಿಶೇಷ ಆಸಕ್ತಿಯ ಫಲವಾಗಿ ಈ ಸಮಸ್ಯೆಗಳಿಗೆ ಮುಕ್ತಿ ಸಿಗುವ ಲಕ್ಷಣ ಕಾಣಿಸುತ್ತಿದೆ. ​’ಊಟಕ್ಕಿಲ್ಲದ ಉಪ್ಪಿನಕಾಯಿ’ಯಂತಾಗಿದ್ದ ದೀಪಗಳು​ಪಂಚಾಯತ್ ವ್ಯಾಪ್ತಿಯಲ್ಲಿ ಹೈಮಾಸ್ಟ್ ಹಾಗೂ ಮಿನಿ ಮಾಸ್ಕ್ ಸೇರಿ…

Read More

ಫೆ.28ಕ್ಕೆ ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ.ಕಂಬಳ ಇತಿಹಾಸದಲ್ಲಿ ಅತೀ ಉದ್ದದ ಕರೆ ನಿರ್ಮಾಣ

ಉಡುಪಿ: ಶ್ರೀ ಜನಾರ್ದನ ಕಂಬಳ ವತಿಯಿಂದ ದಾನಿಗಳ ಸಹಕಾರದೊಂದಿಗೆ ಪ್ರಥಮ ವರ್ಷದ ಹೊನಲು ಬೆಳಕಿನ “ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ” ಇದೇ ಫೆ. 28ರಂದು ಎರ್ಮಾಳು ಬಡಕೊಟ್ಟು ಬಾಕುಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದರು. ಎರ್ಮಾಳು ರಾಮ್ ದೇವ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳ ಇತಿಹಾಸದಲ್ಲಿ ಅತೀ ಉದ್ದ (ಸುಮಾರು 151 ಮೀ.)ದ ಕರೆ ನಿರ್ಮಾಣ ಮಾಡಲಾಗಿದೆ. ತೀರ್ಪುಗಾರರ ಕೊಠಡಿ, ಎರಡು ನೀರಿನ…

Read More

ಮಹಾ ಕಾಳಿ ಸ್ವರೂಪದ ಗ್ರಂಥ ಪೂಜೆ

ಕಾಸರಗೋಡು ಇಲ್ಲಿಯ ಆಚಾರ ವಿಚಾರ ಎಷ್ಟು ಸೊಗಸೋ ಕೆಲವು ವಿಚಾರಗಳು ರಹಸ್ಯವಾಗಿಯೇ ಇರುತ್ತದೆ. ಅಂತಹಾ ಪೂಜಾಧಿಕಾರ್ಯವನ್ನು ಕೇವಲ ಈ ಭಾಗದಲ್ಲಿ ಮಾತ್ರವೇ ನೋಡಲು ಸಾಧ್ಯ ಎಂದು ಕೆಲವೊಮ್ಮೆ ಪ್ರಶ್ನೆಯು ಮೂಡುತ್ತದೆ.ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ಗ್ರಾಮದ ಪಾರೇಕಡವು ಎಂಬಲ್ಲಿ ಭಂಡಾರ ಮನೆಯಿದ್ದು ಅಲ್ಲಿ ಅನಾದಿಕಾಲದಿಂದಲೂ ಸಂರಕ್ಷಿಸಿಕೊಂಡು ಬಂದಿರುವ ತಾಳೆ ಗರಿಯ ಗ್ರಂಥವಿದ್ದು ಅದಕ್ಕೆ ವಾರದ ಮಂಗಳವಾರ ಮತ್ತು ಶುಕ್ರವಾರದ ದಿನಗಳಂದು ಪೂಜೆಗಳು ನಡೆಯುತ್ತದೆ. ಸೋಣ ಸಂಕ್ರಮಣದಂದು ವಿಶೇಷ ಪೂಜೆ ಹಾಗೂ ದೇವ ದರುಶನ ಸಹಿತ ಮಹಾ…

Read More

ಹಿಂದೂ ಸಮಾಜೋತ್ಸವ ಬೈಕ್ ರ್ಯಾಲಿಗೆ ತಡೆ ಕೋರಿ ಸಿಪಿಐಎಂ ಮನವಿ.ಸಾಮಾಜಿಕ ಸಾಮರಸ್ಯ ಭಂಗದ ಆತಂಕ; ಜಿಲ್ಲಾ ಪೊಲೀಸ್ ವರಿಷ್ಟರಿಗೆ ಅರ್ಜಿ ಸಲ್ಲಿಕೆ

ಕಾಸರಗೋಡು: ವಿದ್ಯಾನಗರದಲ್ಲಿ ಮಾ. 1ರಂದು ಆಯೋಜಿಸಲಾದ ಹಿಂದೂ ಸಮಾಜೋತ್ಸವದಂಗವಾದ ಬೈಕ್ Rally ಗೆ ಅನುಮತಿ ನಿಷೇಧಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾಸರಗೋಡು ಏರಿಯಾ ಸಮಿತಿ ಜಿಲ್ಲಾ ಪೊಲೀಸ್ ವರಿಷ್ಟರಿಗೆ ಮನವಿ ಸಲ್ಲಿಸಿದೆ. ಅನ್ಯಮತೀಯರು ಮತ್ತು ಅನ್ಯ ರಾಜಕೀಯ ಬೆಂಬಲಿಗರ ಬಾಹುಳ್ಯ ಉಳ್ಳ ಪ್ರದೇಶದಲ್ಲಿ ಬೈಕ್ ಮೆರವಣಿಗೆ ನಡೆಸಿ, ಸಂಘರ್ಷ ಸೃಷ್ಟಿಸಿ ನಾಡಿನ ಸಾಮಾಜಿಕ ಸಾಮರಸ್ಯತೆಯ ಐಕ್ಯತೆಯನ್ನು ಶಿಥಿಲಗೊಳಿಸಲು ಗೂಢ ಸಂಚಿನೊಂದಿಗೆ ಬೈಕ್ ಮೆರವಣಿಗೆ ಏರ್ಪಡಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟರಿಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ. ಹಿಂದೂ ಸಮಾಜೋತ್ಸವದಂಗವಾಗಿ ಏರ್ಪಡಿಸಿದ…

Read More

‘ಕೇರಳಾ ಸ್ಟೋರಿ–2’ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ: ಕೇರಳ ಹೈಕೋರ್ಟ್ ಆದೇಶ

ಎರ್ನಾಕುಳಂ: ಕೇರಳವನ್ನು ಕಪೋಲಕಲ್ಪಿತ ಪೂರ್ವಾಗ್ರಹ ಪೀಡಿತವಾಗಿ ಚಿತ್ರೀಕರಿಸಿದ ವಿವಾದ ಸಿನಿಮಾ ‘ಕೇರಳಾ ಸ್ಟೋರಿ-2’ ಪ್ರದರ್ಶನವನ್ನು ವಿಚಾರಣೆ ಮತ್ತು ವೀಕ್ಷಣೆ ನಡೆಯುವ ತನಕ ಕೇರಳ ಉಚ್ಛ ನ್ಯಾಯಾಲಯ ಪ್ರದರ್ಶನ ಆಗದಂತೆ ನಿಷೇಧಿಸಿದೆ.ಪ್ರಸ್ತುತ ಸಿನೆಮಾದ ಆಶಯ ಮತ್ತು ಕಥೆ ಕೇರಳದ ಜಾತ್ಯಾತೀತ ಸಾಮರಸ್ಯ ಬದುಕಿನ ಸಹಜ ವಾತಾವರಣದ ನೖಜತೆಗಿಂತ ತುಂಬಾ ಭಿನ್ನವಾಗಿ, ಕೇರಳ ಕಾಪಾಡಿದ ಮಾನವೀಕತೆಯನ್ನೇ ಅಣಕಿಸುವ ಮತ್ತು ಕೇರಳ ಕಾಪಾಡಿದ ಪ್ರಜಾತಂತ್ರ ಮೌಲ್ಯಗಳನ್ನು ಬಾಧಿಸುವ ಮಟ್ಟದಲ್ಲಿದೆ ಎಂದು ಆರೋಪಿಸಿ ಸಿನಿಮ ಪ್ರದರ್ಶನ ತಡೆಯಬೇಕೆಂಬ ನಾಗರಿಕ ಹಿತಾಸಕ್ತಿಯಂತೆ ಸಲ್ಲಿಸಲ್ಪಟ್ಟಿದ ನಾಗರಿಕ…

Read More
error: Content is protected !!