Avatar

NAMMA MEDIA 24X7

“ಕೇರಳ ಮತ್ತೆ ಎಡಪಂಥದೊಂದಿಗೆ; ಆಡಳಿತ ಮುಂದುವರಿಕೆ ಖಚಿತ” – ಎಂ. ಸ್ವರಾಜ್ ಹೇಳಿಕೆ

Kumbla: ಕೇರಳ ಮತ್ತೆ ಎಡಪಂಥದೊಂದಿಗೆ ನಿಂತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಹುಮತದೊಂದಿಗೆ ಆಡಳಿತ ಮುಂದುವರಿಯಲಿದೆ ಎಂದು ಎಂ. ಸ್ವರಾಜ್ ಹೇಳಿದ್ದಾರೆ. ಕುಂಬಳೆಯಲ್ಲಿ ನಡೆದ ಭಾಸ್ಕರ್ ಕುಂಬಳೆ ಅವರ ರಕ್ತಸಾಕ್ಷಿ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಿಸಿದರು. 2021ರ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ತೀರ್ಮಾನಿಸಿಕೊಂಡಿತ್ತು ಎಂದು ಅವರು ಟೀಕಿಸಿದರು. “ಎರಡೂವರೆ ವರ್ಷ ಉಮ್ಮನ್ ಚಾಂಡಿ ಹಾಗೂ ನಂತರದ ಅವಧಿಯಲ್ಲಿ ರಮೇಶ್ ಚೆನ್ನಿತಾಲ ಮುಖ್ಯಮಂತ್ರಿ ಆಗಬೇಕು ಎಂಬ…

Read More

ವೈದ್ಯಕೀಯ ಶಿಕ್ಷಣದಲ್ಲಿ ಕ್ರಾಂತಿ: DrDevansAcademy.org ನಿಂದ ಅತ್ಯಾಧುನಿಕ ಡಿಜಿಟಲ್ ಕಲಿಕಾ ವೇದಿಕೆ ಬಿಡುಗಡೆ

ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್‌ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ ಮೊಬೈಲ್ ಸಾಧನಗಳೊಂದಿಗೆ ಸುಗಮವಾಗಿ ಸಂಯೋಜನೆಗೊಳ್ಳುವ ಮೂಲಕ, ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವೈಯಕ್ತಿಕಗೊಳಿಸಿದ ಕಲಿಕೆಯ ಅನುಭವವನ್ನು ನೈಜ ಸಮಯದಲ್ಲಿ ನೀಡುತ್ತದೆ. ಸಾಂಪ್ರದಾಯಿಕ ಬೋಧನಾ ಮಾದರಿಗಳಿಗಿಂತ ಭಿನ್ನವಾಗಿರುವ ಈ ವ್ಯವಸ್ಥೆಯು ಕ್ರಿಯಾತ್ಮಕ ಸಂವಹನದ ಮೂಲಕ ವಿದ್ಯಾರ್ಥಿಗಳನ್ನು…

Read More

ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಹಬ್ಬ ಏಪ್ರಿಲ್ 24ರಿಂದ ಆರಂಭ

ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ 28ನೇ ವರ್ಷದ ರಾಷ್ಟ್ರೀಯ ಕಾನೂನು ಹಬ್ಬವು ಏಪ್ರಿಲ್ 24, 25 ಮತ್ತು 26ರಂದು ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 24ರಂದು ಪೂರ್ವಾಹ್ನ 9.30ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಕೇರಳದ ಕೊಚ್ಚಿಯ ನ್ಯಾಶನಲ್ ಯುನಿವರ್ಸಿಟಿ ಆಫ್ ಅಡ್ವಾನ್ಸ್‌ಡ್ ಲೀಗಲ್ ಸ್ಟಡೀಸ್‌ನ ಕುಲಪತಿ ಪ್ರೊ. ಡಾ. ಜಿ.ಬಿ. ರೆಡ್ಡಿ ದೀಪ ಪ್ರಜ್ವಲನೆ ಮಾಡುವರು. ಎಸ್‌ಡಿಎಮ್…

Read More

ತಣ್ಣೀರುಬಾವಿ ಬಳಿ ದರೋಡೆ ಪ್ರಕರಣ: ರೌಡಿಶೀಟರ್ ಚಂದು ಹಾರೀಸ್ ಬಂಧನ – ವಸ್ತುಗಳ ವಶಪಡಿಕೆ

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು…

Read More

ಕನ್ನಡ ಭವನ ಪ್ರಕಾಶನ ವಾರ್ಷಿಕೋತ್ಸವದಲ್ಲಿ ಕೃತಿ ಬಿಡುಗಡೆ – ‘ಭರವಸೆಯ ಭಾರತ ರತ್ನ’ ಪ್ರಶಸ್ತಿ ಪ್ರದಾನ

Kasaragod: ಗಡಿನಾಡಿನ ಹೆಮ್ಮೆಯ ಕನ್ನಡ ಸಂಸ್ಥೆಯಾದ ಕನ್ನಡ ಭವನದ ಅಂಗ ಸಂಸ್ಥೆ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವ ಸಂಭ್ರಮವು ಏಪ್ರಿಲ್ 22ರಂದು ಕನ್ನಡ ಭವನ ಗ್ರಂಥಾಲಯ ವೇದಿಕೆಯಲ್ಲಿ ಅರ್ಥಪೂರ್ಣವಾಗಿ ಜರುಗಿತು. ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ಟೀಚರ್ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಭವನ ನಿರ್ದೇಶಕರಾದ ಡಾ. ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಪತ್ರಕರ್ತ ಹಾಗೂ ರಾಮರಾಜ ಕ್ಷತ್ರಿಯ ಸೇವಾಸಂಘ ಜಿಲ್ಲಾಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ…

Read More

ಕಾವೂರಿನಲ್ಲಿ ‘ರಂಗೋತ್ಸವ 2026’ ಸಮಾರೋಪ – ಭವಾನಿ ಶಿಕ್ಷಕಿಗೆ ಪ್ರಶಸ್ತಿ, ಮಕ್ಕಳಿಗೆ ಕಲಾ ಪ್ರೇರಣೆ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026′ 4ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮರಕಡ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ಓಷಿಯನ್ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಇನಾಯತ್ ಅಲಿ ರಂಗೋತ್ಸವ 2026′ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿದರು‌. ಬಳಿಕ ಮಾತನಾಡಿದ ಅವರು ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಇಂತಹ ರಂಗ ತರಬೇತಿ ಮತ್ತು ಕಲೆಗಳ ಮೂಲಕ ಸಂಸ್ಕಾರ…

Read More

ಕಾರ್ಕಳ : ಏ.24-25–26ರಂದು ಬೃಹತ್ ಹಲಸು ಮೇಳ : 70ಕ್ಕೂ ಹೆಚ್ಚು ಪ್ರದರ್ಶನ, ವಿವಿಧ ಸ್ಪರ್ಧೆಗಳು

ಕಾರ್ಕಳ : ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳು ಜನರನ್ನು ಆಕರ್ಷಿಸಲಿವೆ. ರೋಟರಿ ಕ್ಲಬ್‌ನ ನವೀನ್ ಮಾತನಾಡಿ, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ…

Read More

ಮಂಜೇಶ್ವರದಲ್ಲಿ ರಾಜಕಾಲುವೆ ಕಸದ ಗುಡ್ಡ – ಸಾಂಕ್ರಾಮಿಕ ರೋಗ ಭೀತಿ, ಸಾರ್ವಜನಿಕರ ಆಕ್ರೋಶ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಮಳೆ ನೀರು ಸುಗಮವಾಗಿ ಹರಿದು ಹೋಗಲೆಂದು ನಿರ್ಮಿಸಲಾದ ಉದ್ಯಾವರ ಮಾಡ ಪರಿಸರದ ವಾಟರ್ ಚಾನಲ್ (ರಾಜಕಾಲುವೆ), ಇದೀಗ ಕಿಡಿಗೇಡಿಗಳ ಅಕ್ಷಮ್ಯ ವರ್ತನೆಯಿಂದಾಗಿ ‘ಸಾಂಕ್ರಾಮಿಕ ರೋಗಗಳ ತವರು’ ಆಗಿ ಮಾರ್ಪಟ್ಟಿದೆ. ಹೆದ್ದಾರಿಯಿಂದ ಹರಿದು ಬರುವ ನೀರು ಕುಂಡುಕೊಳಕೆ ಹಾಗೂ ಅಂಜರೆ ಮಾರ್ಗವಾಗಿ ಸಮುದ್ರವನ್ನು ಸೇರಬೇಕಿತ್ತು. ಆದರೆ, ಪ್ರಸ್ತುತ ಈ ಕಾಲುವೆಯು ಪ್ಲಾಸ್ಟಿಕ್ ಲೋಟ-ಚೀಲಗಳು, ಹಸಿ ಕಸ ಹಾಗೂ ಹಾದಿಹೋಕರು ಎಸೆಯುವ ಕೋಳಿ ತ್ಯಾಜ್ಯದಿಂದ ತುಂಬಿ ತುಳುಕುತ್ತಿದೆ. ಕಾಲುವೆಯಲ್ಲಿ ನೀರು ಹರಿಯುವ ಬದಲು ಕೊಳೆತ ತ್ಯಾಜ್ಯಗಳು…

Read More

ಅಮ್ಮ

ನಾನು ಇವತ್ತು ಹಲವು ತಿಂಗಳುಗಳ ನಂತರ ಹಾಸ್ಟೆಲ್ ನಿಂದ ಮನೆಗೆ ಹೊರಟಿದ್ದೆ. ಹಾಸ್ಟೆಲಿಗೆ ಸೇರಿದ ಹೊಸತರಲ್ಲಿ ಮನೆ ಜಾಸ್ತಿ ನೆನಪಾಗುತ್ತಿತ್ತು. ಈಗ ಮೂರು ವರ್ಷಗಳ ನಂತರ ಅದುವೇ ನನ್ನ ಮನೆಯಾಗಿದೆ . ಮನೆಯ ತರಹದ ಪ್ರೀತಿ ಹಾಸ್ಟೆಲ್ ನಲ್ಲಿ ಸಿಗುತ್ತಿದೆ.ಗೆಳತಿಯರೆಲ್ಲರೂ ಆ ಮನೆಯ ಸದಸ್ಯರಾಗಿದ್ದಾರೆ. ಮನೆಗೆ ಹೋಗಿ ಸುಮಾರು ಐದು ತಿಂಗಳಾಗಿರಬಹುದು. ಅಂತೂ ಈಗ ಪರೀಕ್ಷೆ ಮುಗಿಸಿ ಕೆಲವು ದಿನಗಳ ರಜೆಗೆ ಮನೆಗೆ ಹೊರಟಿದ್ದೇನೆ.ನನ್ನ ಬಸ್ಸು ಬೆಳಿಗ್ಗೆ 9:00 ಗಂಟೆಗೆ ಹೊರಡುವುದಿತ್ತು , ಹಾಗಾಗಿ ಕಾಲು ಗಂಟೆ…

Read More

ಸಂಸ್ಕೃತಿಯ ಮುಖವಾಡದಡಿ ನೈತಿಕತೆಯ ಹನನ: ವ್ಯವಸ್ಥಿತ ಬ್ಲಾಕ್‌ಮೇಲ್ ದಂಧೆಗೆ ಬಲಿಯಾಗುತ್ತಿರುವ ಮೌಲ್ಯಗಳು

ಸಮಾಜದ ಸ್ವಾಸ್ಥ್ಯವನ್ನು ಕಾಯಬೇಕಾದ ಕಾನೂನು ಮತ್ತು ಕಟ್ಟಳೆಗಳು ಇಂದು ಅಡ್ಡದಾರಿ ಹಿಡಿದವರ ಕೈಯಲ್ಲಿ ಮಾರಕಾಸ್ತ್ರಗಳಾಗುತ್ತಿರುವುದು ಈ ಶತಮಾನದ ಅತಿದೊಡ್ಡ ದುರಂತ. ನಾವು ಎಷ್ಟೇ ದೊಡ್ಡ ಪದವಿಗಳನ್ನು ಬೆನ್ನಿಗೆ ಕಟ್ಟಿಕೊಂಡರೂ, ಎಷ್ಟೇ ನಾಗರಿಕರೆಂದು ಕರೆಸಿಕೊಂಡರೂ ಅಂತರಂಗದಲ್ಲಿ ಮನುಷ್ಯತ್ವದ ಬದಲು ಹಣದ ಹಪಾಹಪಿ ಮನೆಮಾಡಿದಾಗ ಇಡೀ ವ್ಯವಸ್ಥೆಯೇ ಕುಸಿಯತೊಡಗುತ್ತದೆ. ಇಂದು ನ್ಯಾಯಾಲಯದ ಕಟಕಟೆಯಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಲ್ಲ; ಬದಲಾಗಿ ನಮ್ಮ ಸಮಾಜದ ನೈತಿಕ ಅಧಃಪತನ. ವಿದ್ಯಾವಂತರೆನಿಸಿಕೊಂಡವರೇ ಇಂದು ಕಾನೂನಿನ ಪವಿತ್ರತೆಯನ್ನು ಗಾಳಿಗೆ ತೂರಿ, ಅದನ್ನು ಬ್ಲಾಕ್‌ಮೇಲ್ ಮಾಡುವ ದಂಧೆಯನ್ನಾಗಿ…

Read More
error: Content is protected !!