Avatar

NAMMA MEDIA 24X7

ಕಾರ್ಕಳ: ಮನೆಯಲ್ಲಿ ಕುಸಿದುಬಿದ್ದು ಯುವಕ ಮೃತ್ಯು

ಉಡುಪಿ: ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ. ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22) ಮೃತಪಟ್ಟ ಯುವಕ. ಇವರು 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ದರು. ಗುರುವಾರ ಮನೆಯಲ್ಲಿ ಕುಳಿತಿದ್ದವರು ಒಮ್ಮೇಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ‌. ಈ ಬಗ್ಗೆ ಕಾರ್ಕಳ ನಗರ…

Read More

ಉಡುಪಿ ಶ್ರೀಕೃಷ್ಣಮಠಕ್ಕೆ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

Read More

ಉಚಿತ ಕಣ್ಣು ತಪಾಸಣಾ ಶಿಬಿರ ಫೆ.22ರಂದು

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದಲ್ಲಿ ಕಾಸರಗೋಡಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಸಹಕಾರದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಫೆ.22ರಂದು ಬೆಳಗ್ಗೆ 10ರಿಂದ ಕನ್ನಡ ಭವನದಲ್ಲಿ ನಡೆಯಲಿದೆ. ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶಿಬಿರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಾಸರಗೋಡು ನಗರ ಸಭಾ ಕೌನ್ಸಿಲರ್ ಆಗಿರುವ ಶ್ರುತಿ ಅಶೋಕನಗರ, ಶಾರದಾ ಜೆ. ಪಿ. ನಗರ, ಸುಧಾರಾಣಿ ಶರತ್ ಅಣಂಗೂರು, ನೇತಾಜಿ ರೆಸಿಡೆನ್ಸಿ ವಲಯ ಅಧ್ಯಕ್ಷ…

Read More

ಮಂಜೇಶ್ವರದಲ್ಲಿ ತೀಯಾ ಸಮುದಾಯ ಒಗ್ಗಟ್ಟಿಗೆ ಮಹತ್ವದ ಸಭೆ

ಮಂಜೇಶ್ವರ :ಸುಮಾರು ಹದಿನೆಂಟು ಶ್ರೀ ಭಗವತಿ ಕ್ಷೇತ್ರದ ತೀಯಾ ಸಮುದಾಯವನ್ನು ಒಗ್ಗಟ್ಟು ಮಾಡುವ ಅಂಗವಾಗಿ ಬಂದಿಯೋಡು ಅಡ್ಕ ಶ್ರೀ ಭಗವತಿ ಕ್ಷೇತ್ರದ ಕೃಷ್ಣ ಕಾರ್ನೋರ್ ಅವರನ್ನು ತೀಯಾ ವೆಲ್ಫೇರ್ ಸೊಸೈಟಿ ಸದಸ್ಯರು ತೀಯಾ ಸಮುದಾಯಕ್ಕೆ ಕೇರಳ ಸರಕಾರದ ಸವಲತ್ತುಗಳನ್ನು ಪಡೆಯುವ ಬಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ತೀಯಾ ಕ್ಷೆಮಾಸಭಾ ಅಧ್ಯಕ್ಷರಾದ ರವಿ ಕುಲ್ನಗರೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ತೀಯಾ ವೆಲ್ಫೇರ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ನಾಗೇಶ್ ಕುಂಬುಳೆ ತೀಯಾ…

Read More

ಮಂಗಳೂರು ಮಹಾನಗರ ಪಾಲಿಕೆ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ ₹40 ಲಕ್ಷ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬೊಲ್ಲಗುಡ್ಡೆ ಉಷಾ ಮನೆಯಿಂದ ಸತೀಶ್‌ ಮನೆಯವರೆಗೆ ಸ್ಥಳೀಯರ ಮನವಿಯಂತೆ ರೂ. 40ಲಕ್ಷ ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು. ನಂತರ ಮಾತನಾಡಿದ ಶಾಸಕರು, ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ಶೋಭಾ ಪೂಜಾರಿ ಹಾಗೂ ಮಂಡಲದ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ…

Read More

ಸರಕಾರಿ ಆರೋಗ್ಯ ವಲಯದ ಸುಧಾರಿತ ಸೇವಾ ಸೌಲಭ್ಯಗಳ ಪ್ರಚಾರಕ್ಕೆ ಸಾಕ್ಷ್ಯಚಿತ್ರದ ಅಭಿಯಾನ

ಕುಂಬಳೆ: ವೖಬ್ 4 ವೖಲ್ಸ್ ಹೆಲ್ತ್ ಕೇರಳ ಅಭಿಯಾನ ವಾಹನ ಪ್ರಚಾರಕ್ಕೆ ಶುಕ್ರವಾರ ಬೆಳಿಗ್ಗೆ ಕುಂಬಳೆ ಗ್ರಾ. ಪಂ. ನಲ್ಲಿ ಸ್ವಾಗತ ನೀಡಲಾಯಿತು. ಕೇರಳ ಸರಕಾರ ಕಾಸರಗೋಡು ಜಿಲ್ಲೆಯಲ್ಲಿ ಅನುಷ್ಟಾನಕ್ಕೆ ತಂದ ಆರೋಗ್ಯ ಯೋಜನೆ ಮತ್ತು ಸೌಲಭ್ಯಗಳ ಪ್ರಚಾರದಂಗವಾದ ವಾಹನ ಪ್ರಚಾರ ಕುಂಬಳೆ ಗ್ರಾ. ಪಂ. ಅಂಗಣಕ್ಕೆ ಪ್ರವೇಶಿಸಿದಾಗ ಸ್ವಾಗತ ನೀಡಿ ಪಂ. ಅಧ್ಯಕ್ಷ ವಿ. ಪಿ. ಅಬ್ದುಲ್ ಖಾದರ್ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಪಿ. ಖಾಲಿದ್ ಬಂಬ್ರಾಣ ಅಧ್ಯಕ್ಷತೆ…

Read More

ಕಂಠರರ್ ರಾಜೀವರ್ ವಿರುದ್ಧ ಪುರಾವೆ ಇಲ್ಲ: ತನಿಖೆಯಲ್ಲಿ ಸಂಯಮ ಅಗತ್ಯ –ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ

ಕಾಸರಗೋಡು:ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯ ಚಿನ್ನ ಹಗರಣ ಪ್ರಕರಣದಲ್ಲಿ ದೇವಾಲಯದ ತಂತ್ರಿಯಾಗಿರುವ ಕಂಠರರ್ ರಾಜೀವರ್ ಅವರಿಗೆ ಮಾನ್ಯ ನ್ಯಾಯಾಲಯ ಜಾಮೀನು ನೀಡಿದ್ದು, ಅವರ ವಿರುದ್ಧ ಯಾವುದೇ ಸ್ಪಷ್ಟ ಸಾಕ್ಷ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವುದನ್ನು ಸಚ್ಚಿದಾನಂದ ಭಾರತಿ ಸ್ವಾಮಿಗಳು ಸ್ವಾಗತಿಸಿದ್ದಾರೆ. ಅವರು ಈ ಬಗ್ಗೆ ಶ್ರೀಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಹಿಂದೂ ದೇವಾಲಯ ಪರಂಪರೆಯ ರಕ್ಷಕರಾಗಿರುವ ತಂತ್ರಿಗಳು ಕೇವಲ ವ್ಯಕ್ತಿಗಳಷ್ಟೇ ಅಲ್ಲ; ತಲೆಮಾರಿನಿಂದ ತಲೆಮಾರಿಗೆ ವರ್ಗಾಯಿಸಿಕೊಂಡು ಬಂದ ದೈವಿಕ ಹಾಗೂ ಅಧ್ಯಾತ್ಮಿಕ ಜವಾಬ್ದಾರಿಯ ಪ್ರತೀಕರಾಗಿದ್ದಾರೆ. ಅಂಥ ಸ್ಥಾನದಲ್ಲಿರುವ ವ್ಯಕ್ತಿಯನ್ನು ಸಾಕ್ಷ್ಯ…

Read More

ಮಂಗಳೂರಿನಲ್ಲಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ.ಕಾರ್ಬನ್ ನ್ಯೂಟ್ರಲ್ ನಗರಗಳ ನಿರ್ಮಾಣಕ್ಕೆ ಜಾಗತಿಕ ಚಿಂತನೆ

ಮಂಗಳೂರು:ಭಾರತದ ಕಾರ್ಬನ್ ನ್ಯೂಟ್ರಲ್ ಭವಿಷ್ಯದ ನಗರಗಳ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿ MIR ನೆಟ್ ಝೀರೋ ಶೃಂಗಸಭೆ ಉದ್ಘಾಟನೆ ನಗರದ ಟಿಎಂಎ ಪೈ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಕಾರ್ಯಕ್ರಮದಲ್ಲಿ ಅಭಯ್ ಭಕ್ರೆ, BEE ಡೈರೆಕ್ಟ್ ಜನರಲ್, ಟಿ.ಡಿ. ರಾಜೇಗೌಡ,ಶಾಸಕರು ಶೃಂಗೇರಿ, ರಫೆಲೋ ಮೊರ್ರಾಜ್ಜೊ, ಸಿಇಒ MIR ಗ್ರೂಪ್, GIANDO medico milano, Consulate general Italy, ಬೆಂಗಳೂರು, ಕ್ಯಾಪ್ಟನ್ ಬ್ರಿಜೇಶ್ ಚೌಟ, ಗೋಕುಲದಾಸ್ ನಾಯಕ್, ಪ್ರೊ. ಬಿ.ರವಿ, ಡೈರೆಕ್ಟರ್, NITK ಸೂರ್ಯನಾರಾಯಣ್ , ಸಿಇಒ MSEZ,ಮತ್ತಿತರ ಗಣ್ಯರು ಉಪಸ್ಥಿತರಿದ್ದರು….

Read More

ದ್ವಿ ಚಕ್ರ ಟ್ಯಾಕ್ಸಿ ವರ್ಸಸ್ ತ್ರಿಚಕ್ರ -ಟ್ಯಾಕ್ಸಿ ನಡುವೆ ಶುರುವಾಯ್ತು ಮಂಗಳೂರಿನಲ್ಲಿ ದೊಡ್ಡ ಹೋರಾಟ…. !

ಮಂಗಳೂರು:ಅನಧಿಕೃತ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ (SLP) ಸಲ್ಲಿಸುವಂತೆ ಒತ್ತಾಯಿಸಿ ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಒಕ್ಕೂಟಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸ್ನೇಹಜೀವಿ ಸಂತೋಷ್ ಕುಮಾರ್ ಮಾತನಾಡಿ , ಮೋಟಾರ್ ವಾಹನಗಳ ಕಾಯ್ದೆ 1988ರ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ನೇರ ಪರವಾನಗಿ ಇಲ್ಲದಿದ್ದರೂ ಸಾರ್ವಜನಿಕ…

Read More

ಮಂಗಳೂರು ಮಹಾ ನಗರ ಪಾಲಿಕೆಯ ನಿರ್ದೇಶನಕ್ಕೆ ಡೋಂಟ್ ಕೇರ್….?!

ಮಂಗಳೂರು:ಸೀರೆ ಬೇಕೇ ಸೀರೆ ಎನ್ನುವ ಹಾಗೆ ಕಾಣ್ತಾ ಇದೆ ಬುದ್ಧಿವಂತರ ಜಿಲ್ಲೆಯ ಈ ಒಂದು ಸ್ಪಾಟ್. ಹೌದು ಅಷ್ಟಕ್ಕೂ ಈ ಇಂಟ್ರೆಸ್ಟಿಂಗ್ ವಿಷಯ ವಸ್ತು ಅಡಗಿರುವುದು ರೈಲ್ವೇ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಎನ್ನುವುದು ಕಟು ಸತ್ಯ . ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು . ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ…

Read More
error: Content is protected !!