Avatar

NAMMA MEDIA 24X7

ಕಾಸರಗೋಡು ಗೋ-ಕುಟೀರಕ್ಕೆ ಬಿ.ಜೆ.ಪಿ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ. ಬೇಟಿ

ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರಕ್ಕೆ ಭಾರತೀಯ ಜನತಾ ಪಾರ್ಟಿಯ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ.ಬೇಟಿ ನೀಡಿ, ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರೊಂದಿಗೆ ಕಾಸರಗೋಡು ಗೋ- ಕುಟೀರದ ನಿರ್ಮಾಣ ಕಾಮಗಾರಿಯ ಕುರಿತು ಚರ್ಚಿಸಿದರು. ಕಾಸರಗೋಡು ಗೋ – ಕುಟೀರದ ಆವರಣದಲ್ಲಿ ಸಾವಯವ ಕೃಷಿ, ಗ್ರಾಮೀಣ ಸ್ವ ಉದ್ಯೋಗ ಕೇಂದ್ರ ವಿದ್ಯಾರ್ಥಿಗಳು,ಯುವಜನರು, ಮಹಿಳೆಯರಿಗಾಗಿ ಹೊಲಿಗೆ, ವಸ್ತ್ರ ವಿನ್ಯಾಸ,…

Read More

ನೇತ್ರಾವತಿ ಸೇತುವೆಗೆ ಮಿನಿ ಟೆಂಪೋ ಡಿಕ್ಕಿ – ಫೆನ್ಸಿಂಗ್‌ಗೆ ಭಾರಿ ಹಾನಿ

ಮಂಗಳೂರಿನ ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.ಈ ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ. ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ಇದೇ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು…

Read More

ಅಂತರ್ ರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ.ಒಟ್ಟು 38 ಲಕ್ಷದ 42,000/-ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರ ಹಾಗೂ ಸೊತ್ತುಗಳ ವಶ.

ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ವಿಶೇಷ ತಂಡದಿಂದ ಮಾದಕ ವಸ್ತು ಮಾರಾಟಗಾರರ ಜಾಲದ ಪ್ರಮುಖ ಆರೋಪಿಗಳಾದ 1) ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಪ್ರಾಯ: 30 ವರ್ಷ ತಂದೆ: ದಿ| ಅಶ್ರಪ್‌ ವಾಸ: ಚೆನ್ನಿಲೊಟ್ಟು, ವೇಲಂ, ವಡಕರ್‌ ತಾಲೂಕು, ಕೋಝಿಕೋಡ್, ಕೇರಳ 2) ಇಸ್ಮಾಯಿಲ್‌ ಪ್ರಾಯ: 28 ವರ್ಷ ತಂದೆ: ಇಬ್ರಾಹಿಂ ವಾಸ: ಮುಂಡಿಕುಂಞಲ್‌, ಚರುಕಾಟುರ್‌ ಗ್ರಾಮ ಮಾನಂದವಾಡಿ, ವಯನಾಡ್‌ ಜಿಲ್ಲೆ ಕೇರಳ 3) ಸಂಶೀರ್‌ ಪ್ರಾಯ: 27 ವರ್ಷ ತಂದೆ: ಬಶೀರ್‌ ವಾಸ: ಕಹ್ನೀರಾ,…

Read More

ಕುಡ್ಲಕ್ಕೆ ಕಾಲಿಟ್ಟ “ಕೆಸಿಸಿಎಲ್ ಕುಡ್ಲಾ” ಹೆಸರಿನ ಕೇರಳ ವಿಷನ್ ಬ್ರಾಡ್‌ ಬ್ಯಾಂಡ್ ಅಧಿಕೃತವಾಗಿ ನಾಳೆ ಉದ್ಘಾಟನೆ …. !

ಮಂಗಳೂರು:ದೇಶದ ಅಂತರ್ಜಾಲ ವಿತರಣಾ ಕ್ಷೇತ್ರದಲ್ಲಿ ಆರನೇ ಅತಿ ದೊಡ್ಡ ಸೇವಾ ಪೂರೈಕೆದಾರರಲ್ಲೊಂದಾದ ಕೇರಳ ವಿಷನ್ ಬ್ರಾಡ್‌ಬ್ಯಾಂಡ್ ಇದೀಗ ಮಂಗಳೂರಿನಲ್ಲಿ ತನ್ನ ಸೇವೆಯನ್ನು “ಕೆಸಿಸಿಎಲ್ ಕುಡ್ಲಾ” ಎಂಬ ಹೆಸರಿನಲ್ಲಿ ವಿಸ್ತರಿಸಲು ಹೊರಟಿದ್ದು ನಗರದ ಬೆಂದೂರ್ವೆಲ್ ನಲ್ಲಿರುವ ಕಚೇರಿಯಲ್ಲಿ ಇದರ ಅಧಿಕೃತ ಉದ್ಘಾಟನೆಯನ್ನು ನಾಳೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ನೆರವೇರಿಸಲಿದ್ದಾರೆ ಎಂದು ಕೆಸಿಸಿಎಲ್ ಕುಡ್ಲಾ ಇದರ ಅಧ್ಯಕ್ಷರಾದ ಶುಕ್ಕೂರ್ ಕೋಳಿಕ್ಕರ ತಿಳಿಸಿದರು . ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಸಿಸಿಎಲ್ ಕುಡ್ಲಾ…

Read More

ಫೆಬ್ರವರಿ 24 ರಂದು ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟು ಹಬ್ಬದ ಸಂಭ್ರಮ…! 77 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ…..!

ಮಂಗಳೂರು:ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆಯನ್ನುನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರ 77ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ…

Read More

ಮಂಜೇಶ್ವರ ಶಾಸಕರ ಹೇಳಿಕೆಗಳು ಮುಸ್ಲಿಂ ಮತಗಳ ದ್ರುವೀಕರಣಕ್ಕಾಗಿ -ಬಿಜೆಪಿ.

ಮಂಜೇಶ್ವರ : ಮಂಜೇಶ್ವರ ಶಾಸಕರು ಮುಸ್ಲಿಂ ಸಮುದಾಯ ಮತಗಳ ಕ್ರೂಡಿಕಾರಣಕ್ಕಾಗಿ ಬೇಜವಾಬ್ದಾರಿ ಹಾಗೂ ಅನಗತ್ಯ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಕೋಮು ಭಾವನೆ ಕೆರಳಿಸಿ ತನ್ನ ಮತ ಬ್ಯಾಂಕ್ ಭದ್ರಪಡಿಸಲು ಕಪಟ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದರು.. ಇತ್ತೀಚಿಗೆ ದನ ಸಾಗಾಟ ಮಾಡುವ ಕಂಟೈನರ್ ಡ್ರೈವರ್ ಹಾಗೂ ರಿಕ್ಷಾ ಪ್ರಯಾಣಿಕರ ಮದ್ಯೆ ರಾತ್ರಿ ರಸ್ತೆಯಲ್ಲಿ ಉಂಟಾದ ವೈಯಕ್ತಿಕ ವಿಚಾರದಲ್ಲಿ ಉಂಟಾದ ವೈಯಕ್ತಿಕ ಗಲಾಟೆಯನ್ನು ಕೋಮು ಗಲಭೆ ಎಂದು ಹೇಳಿ,…

Read More

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಂಪಲ ಅವರು ತಮ್ಮ ಮಾತೃಶ್ರೀ ದಿವಂಗತ ಶ್ರೀಮತಿ ಕಮಲ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸಿದ್ದರು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಮೋಹನ್ ಕಡಂಬಳ, ಉಪಾಧ್ಯಕ್ಷ ಸುರೇಶ್ ಕುಂಪಲ ಹಾಗೂ…

Read More

ಬಲ್ಲಂಗುಡೆಲು ಗೆಳೆಯರ ಬಳಗ 34ನೇ ವಾರ್ಷಿಕೋತ್ಸವ ಮಾ.2 ,3 ರಂದು

ಮಂಜೇಶ್ವರ : ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಪಟ್ಟತ್ತಮೊಗರು ಮಜಿಬೈಲು ಇದರ 34 ನೇ ವರ್ಷದ ವಾರ್ಷಿಕೋತ್ಸವವು ಮಾ.2 ಮತ್ತು ಮಾ.3 ರಂದು ಬಲ್ಲಂಗುಡೆಲು ಶ್ರೀ ಪಾಡಂಗರೆ ಭಗವತಿ ಕ್ಷೇತ್ರದ ವಠಾರದಲ್ಲಿ ಜರಗಲಿದೆ. ಮಾ.2 ರಂದು ಸಂಜೆ 7ಕ್ಕೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ಹಾಗೂ ಖ್ಯಾತ ಗಾಯಕ ರಂಜೀತ್ ಮೊಗರು ತಂಡದವರಿಂದ ಸಂಗೀತ ಸಂಜೆ ನಡೆಯಲಿದೆ. ಮಾ.3 ರಂದು ಸಂಜೆ 5.30ಕ್ಕೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ…

Read More

ಪೆರ್ಡೂರು: ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಪೆರ್ಡೂರು ಗ್ರಾಮದ ಪಾಡಿಗಾರು ನಿವಾಸಿ ರಾಘವೇಂದ್ರ (36) ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಯಾನೆ ಬಾಬು (36) ಬಂಧಿತ ಆರೋಪಿಗಳು. ಈ‌ ಇಬ್ಬರು ಫೆ.17 ರಂದು ರಾತ್ರಿ ಸುಮಾರು 10:30ಕ್ಕೆ ಪೆರ್ಡೂರು ದೇವಸ್ಥಾನದ ಎದುರಿನ ಗದ್ದೆಯಲ್ಲಿದ್ದ ಕರುವನ್ನು ಕಳವು ಮಾಡಿ, ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ಆಟೋ ರಿಕ್ಷಾದಲ್ಲಿ ಸಾಗಿಸಲು ಯತ್ನಿಸಿದರೆಂದು ಆರೋಪಿಸಲಾಗಿದೆ….

Read More

ವಿಶೇಷ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡರು.ಈ ವೇಳೆ ಮಾತನಾಡಿದ ಸಚಿವರು, ಅರುಣ ಚೇತನ ವಿಶೇಷ ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯ ಬೆಳವಣಿಗೆಗಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ವಿಶೇಷ ಚೇತನ ಮಕ್ಕಳೊಂದಿಗೆ ಕೆಲ ಕಾಲ ಬೆರೆತು, ಮಾತುಕತೆ ನಡೆಸಿದರು. ಅರುಣ ಚೇತನ…

Read More
error: Content is protected !!