“ಮನೆರೇಗಾ ಬಚಾವೋ ಸಂಗ್ರಾಮ್” ಪಾದಯಾತ್ರೆಗೆ ಚಾಲನೆ.ಕೇಂದ್ರ ನೀತಿಗೆ ವಿರೋಧವಾಗಿ ಕಾಂಗ್ರೆಸ್ 26 ಕಿಮೀ ಪಾದಯಾತ್ರೆ
ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ “ಮನೆರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಅಂಗವಾಗಿ ಪಾದಯಾತ್ರೆಗೆ ಮಹಾನಗರಪಾಲಿಕೆ ಎದುರುಗಡೆಯಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯಿಂದ ಚಾಲನೆ ನೀಡಲಾಯಿತು. ಪಾದಯಾತ್ರೆ ಮುಲ್ಕಿ ಕಡೆಗೆ ಹೊರಟಿತು.ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಾಂಧೀಜಿ ಪ್ರತಿಮೆಗೆ ಹಾರ ಅರ್ಪಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಿ.ಬಿ. ರಾಮ್ ಜಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಗಾಂಧೀಜಿ ಪೂಜಿಸುತ್ತಿದ್ದ ರಾಮನಲ್ಲ, ಅದು ನಾಥೂರಾಮ್ ಗೋಡ್ಸೆಯ ರಾಮ….