ಡಾ. ಬಾಲಕೃಷ್ಣ ಎಸ್. ಮದ್ದೋಡಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026”
ಭಾರತ ಸರ್ಕಾರದಿಂದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿ ಸದಸ್ಯ, ಖ್ಯಾತ ಪರಿಸರ ವಿಜ್ಞಾನಿ, ಶಿಕ್ಷಣ ತಜ್ಞ ಮತ್ತು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಅವರಗೆ “ಉಡುಪಿ ಶ್ರೀಮಠದ ಕೃಷ್ಣಾನುಗ್ರಹ ಪ್ರಶಸ್ತಿ 2026” ಪರ್ಯಾಯ ಶಿರೂರು ಮಠ, ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ, ಕಥಾಬಿಂದು ಸಾಹಿತ್ಯ ವೇದಿಕೆ (ರಿ.)ರೂವಾರಿ ಪಿ. ವಿ. ಪ್ರದೀಪ್ ಕುಮಾರ್ ಸಾರತ್ಯದಲ್ಲಿ ಇದೇ ಬರುವ…