Avatar

NAMMA MEDIA 24X7

ಕನ್ನಡ ಭವನ ಕರ್ನಾಟಕ ರಾಜ್ಯ ಸಂಚಾಲಕರಾದ ಪತ್ರಕರ್ತ, ಸಾಹಿತಿ, ಸಂಘಟಕ ಶ್ರೀ ಸಿ. ವೈ. ಮೆಣಸಿನಕಾಯಿ ಇವರೀಗೆ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ “2026.

ಕಾಸರಗೋಡು: ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ…

Read More

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ -ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ – ಫಣೀಂದ್ರ ಕೆ

ಮಂಗಳೂರು: ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ,ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ.ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು…

Read More

ನೇಪಾಳದಿಂದ ಭಾರತದ ಮೇಲೆ ಸೈಬರ್ ದಾಳಿ: ನೂರಾರು ಕೋಟಿ ವಂಚನೆ ಪ್ರಕರಣ – ಮಂಗಳೂರಿನಲ್ಲಿ 11 ಆರೋಪಿಗಳ ಬಂಧನ

ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಪೋಲಿಸರು ದಸ್ತಗಿರಿ ಮಾಡಿದ್ದಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624…

Read More

ರಾತ್ರಿ 10 ಬಳಿಕ ಧ್ವನಿವರ್ಧಕ ಬಳಸಿದರೆ ಕಠಿಣ ಕ್ರಮ: ಪೊಲೀಸರಿಂದ ಎಚ್ಚರಿಕೆ

ಮಂಜೇಶ್ವರ: ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸುವ ಸಮಾರಂಭಗಳು ಮತ್ತು ಕಾರ್ಯಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಜಾರಿಯಲ್ಲಿದ್ದ ನಿಯಮ ಪಾಲನೆಯಾಗದ ಹಿನ್ನೆಲೆಯಲ್ಲಿ, ಅತಿಯಾದ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿ ಹೆಚ್ಚಿದಂತೆ ದೂರುಗಳು ಹೆಚ್ಚಾಗಿವೆ. ಈ ಹಿನ್ನೆಲೆ ಎಲ್ಲಾ ಪೊಲೀಸ್ ಠಾಣೆಗಳಿಗೆ ರಾತ್ರಿ 10 ನಂತರ ಧ್ವನಿವರ್ಧಕ ಬಳಕೆಯಾದಲ್ಲಿ ಅದನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ರಾತ್ರಿ ಗಸ್ತು ಬಿಗುಗೊಳಿಸಲಾಗಿದ್ದು, ದೂರು ಬಂದರೆ ಅಥವಾ ನೇರವಾಗಿ ಪತ್ತೆಯಾದರೆ…

Read More

ನಂತೂರು ಅಪಘಾತ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಶವವಿಟ್ಟು ರಸ್ತೆ ತಡೆ, ಸ್ಥಳೀಯರ ಆಕ್ರೋಶ

ನಂತೂರು:ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತ ಯುವತಿಯ ಶವವನ್ನು ಸ್ಥಳಕ್ಕೆ ತಂದು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಗರದ ನಂತೂರು ವೃತ್ತದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ…

Read More

ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ ಸಂಪನ್ನ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025–26) ರ ಭವ್ಯ ಸಮಾರೋಪ ಸಮಾರಂಭವು ಫೆಬ್ರವರಿ 1, 2026ರಂದು ವಿಜೃಂಭಣೆಯಿಂದ ಜರುಗಿತು. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಂಡಿತು. ಪೂಜ್ಯ…

Read More

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಯವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ.

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಇವರೀಗೆ, ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ ” ಭವ್ಯ ಸಮ್ಮೇಳನ ವೇದಿಕೆಯಲ್ಲಿ “ಚುಟುಕು ಸಿರಿ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಪರಿಷತ್ತು ಸಂಸ್ಥಾಪಕರಾದ ಡಾ….

Read More

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ -ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ – ಫಣೀಂದ್ರ ಕೆ

ಮಂಗಳೂರು: ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ,ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ.ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು…

Read More

ಪ್ರಯಾಣಿಕರಿಗೆ ರಿಲೀಫ್: ಕಾಸರಗೋಡು–ಮಂಗಳೂರು ಮಾರ್ಗದ ಟೋಲ್ ರದ್ದು, ಬಸ್ ದರ ಹಿಂಪಡೆ

ಮಂಜೇಶ್ವರ: ಕ್ರಿಯಾ ಸಮಿತಿಯ ಹೋರಾಟಕ್ಕೆ ಮಣಿದು ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಕಾಸರಗೋಡು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತವಾಗಿ ಜಾರಿಯಲ್ಲಿದ್ದ ಟೋಲ್ ವಸೂಲಾತಿಯನ್ನು ಕೇಂದ್ರ ಹೆದ್ದಾರಿ ಇಲಾಖೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರ ಪರಿಣಾಮ, ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇತ್ತೀಚೆಗೆ ಜಾರಿಗೊಳಿಸಿದ್ದ ಟಿಕೆಟ್ ದರ ಏರಿಕೆ ಹಿಂಪಡೆಯಲಾಗಿದೆ. ಈ ಕುರಿತು ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗ ಅಧಿಕೃತ ಪ್ರಕಟಣೆ ಹೊರಡಿಸಿದೆ. ಟೋಲ್ ಗೇಟ್ ಆರಂಭವಾದಂದಿನಿಂದ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನೇತಾರರು, ಸಾರಿಗೆ ಸಂಘಟನೆಗಳು ಹಾಗೂ ಸಾರ್ವಜನಿಕರು…

Read More

ರೈತರೊಂದಿಗೆ ಉತ್ಪಾದಕ ಮೈತ್ರಿಗಳನ್ನು ರೂಪಿಸಲು KERA ಯೋಜನೆಯಡಿ ಕಂಪನಿಗಳಿಗೆ ಆಹ್ವಾನ….. !

ಮಂಗಳೂರು:ಕೇರಳ ಸರ್ಕಾರವು ವಿಶ್ವಬ್ಯಾಂಕ್‌ ಸಹಕಾರದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇರಳ ಹವಾಮಾನ ಸ್ಥಿತಿಸ್ತಾಪಕ ಕೃಷಿ-ಮೌಲ, ಸರಪಳಿ ಆಧುನೀಕರಣ (KERA)ಯೋಜನೆಯಡಿಯಲ್ಲಿ, ರೈತ ಉತ್ಪಾದಕ ಕಂಪನಿಗಳು (FPG) ಹಾಗೂ ಪ್ರಮುಖ ಕೃಷಿ ವ್ಯವಹಾರ ಸಂಸ್ಥೆಗಳ ನಡುವಿನ ಬಲಿಷ್ಠ , ಉತ್ಪಾದಕ ಮೈತ್ರಿಗಳನ್ನು ರೂಪಿಸುವ ಉದ್ದೇಶದಿಂದ ಒಂದು ಐತಿಹಾಸಿಕ ಉಪಕ್ರಮವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಸಂಬಂಧಿತ ಕೃಷಿ ಮತ್ತು ಕೃಷಿಯೇತರ ಸಂಸ್ಥೆಗಳು, ಸೂಪರ್‌ಮಾರ್ಕೆಟ್ ಸರವಳಿಗಳು, ರಫ್ತುದಾರರು ಹಾಗೂ ಇ-ಕಾಮರ್ಸ್ ವೇದಿಕೆಗಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಎಂದು KERA ಯೋಜನಾ ಇದರ ಉಪ ಕೃಷಿ ನಿರ್ದೇಶಕರಾದ…

Read More
error: Content is protected !!