Avatar

NAMMA MEDIA 24X7

ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ : ಡಾ. ಡಿ. ವೀರೇಂದ್ರ ಹೆಗ್ಗಡೆ

ಕಾಸರಗೋಡು : ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜ ವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ. ವಿ. ರಮೇಶ ಅಭಿ ನಂದನಾರ್ಹರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ. ಹೆಗ್ಗಡೆಯವರಯ…

Read More

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭ

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭವು ಉಪ್ಪಳದ ಲಂಸ್ ಬೇಕರಿ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆಯಿತು. ಸಮಾರಂಭವನ್ನು ಸಿಒಎ ಜಿಲ್ಲಾ ಅಧ್ಯಕ್ಷ ವಿ.ವಿ. ಮನೋಜ್ ಕುಮಾರ್ ಉದ್ಘಾಟಿಸಿದರು. KCCL ನಿರ್ದೇಶಕ ಎಂ. ಲೋಹಿತಾಕ್ಷನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜಿಲ್ಲೆಯಲ್ಲಿ ಹಿರಿಯ ಕೇಬಲ್ ಟಿವಿ ಆಪರೇಟರ್ ಹಾಗೂ ಫೈನ್ ಟಿವಿ ಮಾಲೀಕರಾದ ಉಸ್ಮಾನ್ ಪಾಂಡಿಯಾಲ್ ಅಧ್ಯಕ್ಷತೆ ವಹಿಸಿದ್ದರು. ಏಕೀಕೃತ ವ್ಯವಸ್ಥೆಯನ್ನು ಅಳವಡಿಸುವ ಉದ್ದೇಶದಿಂದ ವ್ಯಕ್ತಿಗತ ನಿಯಂತ್ರಣದಲ್ಲಿದ್ದ ಫೈನ್ ಟಿವಿ ಇದೀಗ LLP ರೂಪದಲ್ಲಿ…

Read More

ನಂತೂರು ವೃತ್ತದಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ,…

Read More

ಫೆ.12ರಂದು ಅಖಿಲ ಭಾರತ ಮಹಾಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ : ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆ.12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕೇಂದ್ರ…

Read More

ಬಾಕುಡ ಸಮುದಾಯ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ: ನವೀನ್ ಸೂರಿಂಜೆ ವಿರುದ್ಧ ಖಂಡನೆ:ಬಾಲಕೃಷ್ಣ ವಿ.ಎನ್.(ಬಾಕುಡ ಪ್ರತಿನಿಧಿ)

ಕಾಸರಗೋಡು: ಬಾಕುಡ ಸಮುದಾಯದ ದೈವದಪಾತ್ರಿ–ಕಾರ್ನವರ ಒಕ್ಕೂಟದ ಇತ್ತೀಚಿನ ವಾರ್ಷಿಕ ಸಭೆಯಲ್ಲಿ ಮುಖ್ಯ ಧಾರ್ಮಿಕ ಭಾಷಣಗಾರರಾಗಿ ಭಾಗವಹಿಸಿದ್ದ ಪತ್ರಕರ್ತ ನವೀನ್ ಸೂರಿಂಜೆ ಅವರು ತಮ್ಮ ಸಾಮಾಜಿಕ ಜಾಲತಾಣದ ಮುಖಪುಟದಲ್ಲಿ ಹಂಚಿಕೊಂಡ ಭಾಷಣದ ಕೆಲವು ಭಾಗಗಳು ವಿವಾದಕ್ಕೆ ಕಾರಣವಾಗಿವೆ. ಕರಾವಳಿಯ ನಾಗಬನಗಳ ಮೇಲಿನ ಅಧಿಕಾರ ಬಾಕುಡರಿಗೆ ಮಾತ್ರ ಇದ್ದು, ಕೋಟಿಗಟ್ಟಲೆ ಆದಾಯದ ವ್ಯವಹಾರವನ್ನು ಬ್ರಾಹ್ಮಣರು ಕಸಿದುಕೊಂಡಿದ್ದಾರೆ, ಬಾಕುಡರ ಹಕ್ಕಿನ ನಾಗಾರಾಧನೆಯಿಂದ ಅವರನ್ನು ಹೊರಹಾಕಲಾಗಿದೆ, ಬಾಕುಡರ ಜಮೀನನ್ನು ಬ್ರಾಹ್ಮಣರು ಕಬಳಿಸಿದ್ದಾರೆ ಎಂಬ ರೀತಿಯ ಅಕ್ಷರಶಃ ಸುಳ್ಳು ಮಾಹಿತಿಯನ್ನು ಅವರು ಹರಡಿದ್ದಾರೆ ಎಂದು…

Read More

ಮಂಜೇಶ್ವರ: ಅರಿಕ್ಕಾಡಿ ಟೋಲ್ ಗೇಟ್‌ನಲ್ಲಿ ಪೊಲೀಸ್ ದೌರ್ಜನ್ಯ ಆರೋಪ—ಡಿಜಿಪಿ ತನಿಖೆಗೆ ಆದೇಶ

ಮಂಜೇಶ್ವರ: ಅರಿಕ್ಕಾಡಿ ಟೋಲ್ ಗೇಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸುತಿದ್ದಂತೆ ಟೋಲ್ ಪ್ಲಾಜಾದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಆರೋಪಗಳು ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಹಾಗೂ ನ್ಯಾಯವಾದಿ ಕುಳತ್ತೂರು ಜೈಸಿಂಗ್ ಅವರು ಮುಖ್ಯಮಂತ್ರಿಗೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ, ರಾಜ್ಯ ಡಿಜಿಪಿ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಮಾನವ ಹಕ್ಕು ಆಯೋಗವು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಟೋಲ್ ಪ್ಲಾಜಾದಲ್ಲಿ ಬೋವಿಕಾನ ಆಲೂರು ನಿವಾಸಿಯೊಬ್ಬರನ್ನು ಪೊಲೀಸರು ಕಾರಿನಿಂದ ಬಲವಂತವಾಗಿ ಎಳೆದೊಯ್ಯುವ…

Read More

ತ್ರಾಸಿ ರಾಜು ದೇವಾಡಿಗ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ: ಮಂಜುನಾಥ ಭಂಡಾರಿ

ಕುಂದಾಪುರ: ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ತ್ರಾಸಿ ರಾಜು ದೇವಾಡಿಗ ಅವರು ನಿಧನರಾಗಿದ್ದು ಇದರಿಂದ ಪಕ್ಷ ಮತ್ತು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರು ಕಂಬನಿ ಮಿಡಿದಿದ್ದಾರೆ. ತ್ರಾಸಿ ರಾಜು ದೇವಾಡಿಗ ಅವರ ಜನಸೇವೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರ ಅಗ್ರಗಣ್ಯ ಸಾಧನೆ ಗಮನಾರ್ಹವಾಗಿದೆ. ಆಸ್ಕರ್ ಫೆರ್ನಾಂಡಿಸ್ ಅವರು ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಅವರೊಂದಿಗೆ ಪಕ್ಷದ ಕೆಲಸ ಮಾಡಿದ ನೆನಪು…

Read More

ಮೂಲ್ಕಿಯ ಯುವ ರಾಜಕೀಯ-ಸಾಮಾಜಿಕ ನೇತಾರ ಅಶೋಕ್ ಪೂಜಾರ್ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆ

ಮಂಗಳೂರು : ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಯುವ ನಾಯಕರಾಗಿರುವ ಅಶೋಕ್ ಪೂಜಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಟ್ ರವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ…

Read More

ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಅತ್ತೆ ಪುಷ್ಪಾವತಿ ಕಾರಂದೂರು ನಿಧನ

ಮಂಗಳೂರು: ಕೇಂದ್ರದ ಮಾಜಿ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅತ್ತೆ (ಪತ್ನಿಯ ತಾಯಿ) ಪುಷ್ಪಾವತಿ ಕಾರಂದೂರು (96) ವಯೋಸಹಜ ಅಸೌಖ್ಯದಿಂದ ಬುಧವಾರ (ಫೆ.4) ಮುಂಜಾನೆ ನಿಧನರಾದರು. ಪುತ್ರರಾದ ವಕೀಲ ರಮಾನಾಥ ಕಾರಂದೂರು, ಡಾ.ದೇವದಾಸ್ ಕಾರಂದೂರು, ಉದ್ಯಮಿ ಸತೀಶ್ ಕಾರಂದೂರು, ಪುತ್ರಿಯರಾದ ಮಾಲತಿ ಜೆ. ಪೂಜಾರಿ, ಜಾನಕಿ ವಿಶ್ವನಾಥ್, ವಿಜಯ ಪ್ರಕಾಶ್ (ಶೀಲಾ), ಸೇರಿದಂತೆ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಫೆ.4ರಂದು ಸಂಜೆ 5.30ಕ್ಕೆ ಮಚ್ಚಿನ ಕಾರಂದೂರು ಮನೆಯಲ್ಲಿ ನಡೆಯಲಿದೆ.

Read More

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕೇಂದ್ರ ಮಹಿಳಾ ಫಟಕದ ನವಮ ವಾರ್ಷಿಕೋತ್ಸವ ಪಾವಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ತಡಂಬೈಲ್ ವಹಿಸಿದ್ದರು.ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ಅಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದಾರೆ. ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಪಟ್ಲರವರು ಆ ಕಾರಣಕ್ಕಾಗಿಯೇ ಪಟ್ಲ ಫೌಂಡೇಶನ್…

Read More
error: Content is protected !!