Avatar

NAMMA MEDIA 24X7

ಮಂಜೇಶ್ವರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಅಂತಿಮ ಹಂತಕ್ಕೆ ಚುನಾವಣೆ ಸಿದ್ಧತೆ

ಮಂಜೇಶ್ವರ:ವಿಧಾನಸಭಾ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇದರೊಂದಿಗೆ ಮಂಜೇಶ್ವರ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ಜೋರಾಗಿ ನಡೆದ ರೋಡ್ ಶೋಗಳು, ಸಾರ್ವಜನಿಕ ಸಭೆಗಳು ಹಾಗೂ ಮೈಕ್ ಅನೌನ್ಸ್‌ಮೆಂಟ್‌ಗಳು ಅಂತ್ಯಗೊಂಡಿವೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಿಸಿರುವ ಯುಡಿಎಫ್, ಎಲ್‌ಡಿಎಫ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮಂಗಳವಾರ ಬೆಳಿಗ್ಗೆಯಿಂದಲೇ ಮತದಾರರನ್ನು ಸೆಳೆಯಲು ಅಂತಿಮ ಕಸರತ್ತು ನಡೆಸಿದರು.ಪ್ರಮುಖ ನಾಯಕರು ಮತ್ತು ಕಾರ್ಯಕರ್ತರ ದಂಡಿನೊಂದಿಗೆ ನಡೆದ ಈ ಅಂತಿಮ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ…

Read More

ಚುನಾವಣಾ ಸಿದ್ಧತೆ ಪರಿಶೀಲನೆ: ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ

ಮಂಜೇಶ್ವರ:ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಇವಿಎಂ ಮತ್ತು ವಿವಿಪ್ಯಾಟ್ ಭದ್ರತಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ರಾಜ್ಯದ ಪ್ರಥಮ ಸಂಖ್ಯೆಯ ಬೂತ್ ಆಗಿರುವ ಕುಂಜತ್ತೂರು ಸರ್ಕಾರಿ ಶಾಲೆ ಹಾಗೂ ಸೂಕ್ಷ್ಮ ಮತಗಟ್ಟೆಗಳಾದ ಕಣ್ವತೀರ್ಥ, ಆಲಂಪಾಡಿ ಮತ್ತು ಚೆರ್ಕಳ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಅವಲೋಕಿಸಿದರು. ಭಾಷಾ ಅಲ್ಪಸಂಖ್ಯಾತ…

Read More

ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ: ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜೆ

ಮಂಜೇಶ್ವರ (ಕಯ್ಯಾರು):ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ, ಕಯ್ಯಾರುವಿನಲ್ಲಿ ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜಾ ಮಹೋತ್ಸವವನ್ನು ಏಪ್ರಿಲ್ 9 ಮತ್ತು 10ರಂದು ಭಕ್ತಿಭಾವದಿಂದ ನಡೆಸಲು ನಿರ್ಧರಿಸಲಾಗಿದೆ. ಏಪ್ರಿಲ್ 9ರಂದು ಗಣಹೋಮ, ನಾಗಾರಾಧನೆ ಹಾಗೂ ಪರಿವಾರ ದೈವಗಳ ಆರಾಧನೆ ನಡೆಯಲಿದ್ದು, ಏಪ್ರಿಲ್ 10ರಂದು ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಮತ್ತು ಗೋಂದೋಳು ಪೂಜಾ ಮಹೋತ್ಸವವು ವಿಧಿವತ್ತಾಗಿ ಜರುಗಲಿದೆ. ಈ ಮಹೋತ್ಸವವನ್ನು ಊರ ಮತ್ತು ಪರವೂರ ಸಮಾಜ ಬಾಂಧವರು ಹಾಗೂ ಭಕ್ತರ ಸಹಕಾರದೊಂದಿಗೆ ವರ್ಷಂಪ್ರತಿಯಂತೆ…

Read More

ಕಾಸರಗೋಡಿನಲ್ಲಿ ಎನ್‌ಡಿಎ ಭರ್ಜರಿ ರೋಡ್ ಶೋ: ಕಾರ್ಯಕರ್ತರಿಂದ ಉತ್ಸಾಹಭರಿತ ಮತಯಾಚನೆ

ಕಾಸರಗೋಡು:ನಗರವನ್ನು ಕಂಗೊಳಿಸುತ್ತಾ ಚುನಾವಣಾ ಪ್ರಚಾರಕ್ಕೆ ತೆರೆ ಎಳೆದಂತೆ, ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಅವರ ಪರವಾಗಿ ಭರ್ಜರಿ ರೋಡ್ ಶೋ ಹಾಗೂ ಕೊಟ್ಟಿಕಲಾಶ ಕಾರ್ಯಕ್ರಮವು ಕಾರ್ಯಕರ್ತರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ನಡೆಯಿತು. ಕಾಸರಗೋಡು ತಾಳಿಪಡ್ಪು ಮೈದಾನದಿಂದ ಆರಂಭವಾದ ರೋಡ್ ಶೋನಲ್ಲಿ ಅಭ್ಯರ್ಥಿಯ ಪ್ಲಕಾರ್ಡ್‌ಗಳು ಹಾಗೂ ಪಕ್ಷದ ಧ್ವಜಗಳನ್ನು ಹಿಡಿದು ನೂರಾರು ಕಾರ್ಯಕರ್ತರು ಭಾಗವಹಿಸಿದರು. ಈ ರೋಡ್ ಶೋನಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪನ್‌ವೆಲ್ ಶಾಸಕ ಪ್ರಶಾಂತ್ ಠಾಕೂರ್, ಸಿನೆಮಾ…

Read More

ಬೆಳದಿಂಗಳ ಭ್ರಮೆ ಮತ್ತು ಕಲೆಗಳ ವಾಸ್ತವ: ಬದುಕಿನ ದೃಷ್ಟಿಕೋನಕ್ಕೊಂದು ಕನ್ನಡಿ

​ಆಕಾಶದ ವಿಶಾಲವಾದ ನೀಲಿ ಕ್ಯಾನ್ವಾಸ್‌ನಲ್ಲಿ ಹಾಲಿನಂತೆ ಸುರಿಯುವ ಬೆಳದಿಂಗಳು ಯಾರಿಗೆ ತಾನೇ ಇಷ್ಟವಿಲ್ಲ? ಕವಿಗಳಿಗೆ ಆತ ಸ್ಫೂರ್ತಿ, ವಿರಹಿಗಳಿಗೆ ಆತ ಸಾಂತ್ವನ, ಮಕ್ಕಳಿಗೆ ಆತ ಪ್ರೀತಿಯ ‘ಚಂದಮಾಮ’. ಚಂದಿರನ ಆ ಬೆಳ್ಳಿಯ ನಗೆಯನ್ನು ಕಂಡು ನಾವು ಮೈಮರೆಯುತ್ತೇವೆ. ಆದರೆ, ಈ ಸೌಂದರ್ಯದ ಹಿಂದೆ ಒಂದು ನಿಗೂಢ ಸತ್ಯವಿದೆ; ಅದುವೇ ‘ದೂರ’. ಆತ ನಮ್ಮಿಂದ ಕೋಟಿ ಮೈಲಿಗಳ ದೂರದಲ್ಲಿ ನಿಂತು ಮಂದಸ್ಮಿತನಾಗಿರುವುದರಿಂದಲೇ ನಮಗೆ ಆತ ದೋಷರಹಿತವಾಗಿ ಕಾಣಿಸುತ್ತಿದ್ದಾನೆ. ​ದೂರದ ಆಕರ್ಷಣೆ: ಒಂದು ಮಾಯಾಲೋಕ​ದೂರ ಎಂಬುದು ಒಂದು ಅದ್ಭುತವಾದ ಪರದೆ….

Read More

ಸಂಧ್ಯಾರಾಣಿ ಟೀಚರ್ ಅವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಘೋಷಣೆ

ಕಾಸರಗೋಡು:ಗಡಿನಾಡು ಕಾಸರಗೋಡಿನ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಭವನ ಸಮೂಹ ಸಂಸ್ಥೆಗಳ ಮುಖ್ಯಸ್ಥೆ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ 2026ನೇ ಸಾಲಿನ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶಿರೂರು ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ ಮತ್ತು ಕಥಾಬಿಂದು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಏಪ್ರಿಲ್ 12ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಕಥಾಬಿಂದು ಸಾಹಿತ್ಯ ಸಮ್ಮೇಳನ 2026’ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಮ್ಮೇಳನವನ್ನು ಶಿರೂರು…

Read More

ಚುನಾವಣಾ ಜಾಗೃತಿಗೆ ಬಾಲಕಿಯ ವಿಶಿಷ್ಟ ಪ್ರಯತ್ನ: ಮತದಾನದ ಮಹತ್ವ ಸಾರಿದ ಸನ್ನಿಧಿ

ಬಂಟ್ವಾಳ/ಕಾಸರಗೋಡು:ಮತದಾರರನ್ನು ಚುನಾವಣಾ ಪ್ರಕ್ರಿಯೆಯ ಭಾಗವಾಗಿಸಲು ಹನ್ನೊಂದು ವರ್ಷದ ಬಾಲಕಿ ಸನ್ನಿಧಿ ಕಶೆಕೋಡಿ ವಿಶಿಷ್ಟ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಮಂಗಳೂರು ಬಂಟ್ವಾಳ ಮೂಲದ ಸನ್ನಿಧಿ, ಮಂಜೇಶ್ವರ ಹಾಗೂ ಕಾಸರಗೋಡು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಮತದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಐದು ಭಾಷೆಗಳಲ್ಲಿ ಮಾತನಾಡುವ ಸಾಮರ್ಥ್ಯ ಹೊಂದಿರುವ ಈ ಬಾಲಕಿ, ದೆಹಲಿ, ಗೋವಾ, ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿಯೂ ಇದೇ ರೀತಿಯ ಜಾಗೃತಿ ಕಾರ್ಯ ನಡೆಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಕಾಸರಗೋಡು ಜಿಲ್ಲಾ…

Read More

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಡಗರ

ಮಂಗಳೂರು (ಅತ್ತಾವರ):ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಭಕ್ತಿಭಾವದಿಂದ ನಡೆಯಲಿದ್ದು, ಅದರ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಉತ್ಸವದ ಅವಧಿಯಲ್ಲಿ ಪ್ರತಿದಿನ ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆಗಳು ನಡೆಯಲಿವೆ. ಏಪ್ರಿಲ್ 20ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಅಂಬುರುಹ ಯಕ್ಷಗಾನ ಕೇಂದ್ರ ಮಲೆಮಾರು ಅವರಿಂದ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ. ಏಪ್ರಿಲ್ 21ರಂದು ಗೋಲ್ಡನ್ ಸ್ಟಾಕಲ್ಸ್ ಅತ್ತಾವರ ತಂಡದಿಂದ ನೃತ್ಯ ಕಾರ್ಯಕ್ರಮ…

Read More

ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್‌ ಸಲ್ಮಾನ್‌, ಬಂಧಿತ ಯುವಕ. ದಿನಾಂಕ 30.03.2026 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಪ್ರಕರಣದ ಆರೋಪಿತನಾದ…

Read More

ಅಶೋಕನಗರದಲ್ಲಿ ಮಹಿಳಾ ಮಂಡಲ–ಅಂಗನವಾಡಿಗೆ ಇಂಟರ್‌ಲಾಕ್ ಅಳವಡಿಕೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ವಾರ್ಡಿನ ಅಶೋಕನಗರದಲ್ಲಿರುವ ಮಹಿಳಾ ಮಂಡಲ ಹಾಗೂ ಅಂಗನವಾಡಿ ಶಾಲೆಗೆ ಇಂಟರ್‌ಲಾಕ್ ಅಳವಡಿಸಲಾಗಿದ್ದು, ಶಾಸಕ Vedavyas Kamath ಅವರು ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು, ಸ್ಥಳೀಯರ ಮನವಿಯಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ಅಗತ್ಯ ಬಿದ್ದರೆ ಇನ್ನಷ್ಟು ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಮನಪಾ ಸದಸ್ಯೆ ಜಯಲಕ್ಷ್ಮೀ ವಿ. ಶೆಟ್ಟಿ, ಬಿಜೆಪಿ ಪ್ರಮುಖರಾದ ದೀಕ್ಷಿತ್, ವರದರಾಜ್,…

Read More
error: Content is protected !!