Avatar

NAMMA MEDIA 24X7

ಎಂಡಿಎಂಎ–ಗಾಂಜಾ ವಶ, ಮೂವರು ಬಂಧನ

ಮಂಜೇಶ್ವರ : ಜಿಲ್ಲೆಯಲ್ಲಿ ಪೊಲೀಸರು ಹಾಗೂ ಅಬಕಾರಿ ಇಲಾಖೆ ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯವರ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಮಂಗಲ್ಪಾಡಿ ಸೋಂಕಾಲ್‌ನಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ 54 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಮಂಗಲ್ಪಾಡಿ ಅಂಬಾರ್‌ಪಳ್ಳಂ ನಿವಾಸಿ ಇದ್ದೀನ್ ಕುಂಣಿ ಯಾನೆ ಇರ್ಷಾದ್ (34) ಎಂಬಾತನನ್ನು ಬಂಧಿಸಲಾಗಿದೆ. ಇದೇ ರೀತಿ ಬೇಕಲ ಪೊಲೀಸರು ಕೋಟಿಕುಳಂ ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 1.894 ಕಿಲೋಗ್ರಾಂ ಗಾಂಜಾ ವಶಪಡಿಸಿಕೊಂಡು,…

Read More

ಉದ್ಯಾವರ ಅಲ್ ಸಖಾಫ್ ಶಾಲೆಯ 27ನೇ ವಾರ್ಷಿಕೋತ್ಸವ ವಿಜೃಂಭಣೆಯಿಂದ ಸಂಪನ್ನ

ಮಂಜೇಶ್ವರ : 1998 ರಲ್ಲಿ ಉದ್ಯಾವರ ಸಾವಿರ ಜಮಾಹತಿನ ಅಧೀನದಲ್ಲಿ ಆರಂಭಗೊಂಡು ಗಡಿ ಪ್ರದೇಶದ ಶೈಕ್ಷಣಿಕ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಜಿಲ್ಲೆಯಲ್ಲೇ ಎಲ್ಲರ ಗಮನ ಸೆಳೆದಿರುವ ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025 – 26 ನೇ ಅಧ್ಯಯನ ವರ್ಷದ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಸಡಗರದೊಂದಿಗೆ ಭಾರೀ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಎಲ್ಲಾ ವರ್ಷಕ್ಕಿಂತಲೂ ಭಿನ್ನವಾಗಿ ಈ ವರ್ಷ ಕೂಡಾ ಕೂಡಾ ಶಾಲಾ ವಾರ್ಷಿಕೋತ್ಸವವು ಅತ್ಯಂತ ಸ್ಮರಣೀಯ…

Read More

ಐತಿಹಾಸಿಕ ಗುಜ್ಜರಕೆರೆ ನೀರು ಕುಡಿಯಲು ಅಯೋಗ್ಯ: ಪ್ರಯೋಗಾಲಯ ವರದಿಯಿಂದ ದೃಢ

ಮಂಗಳೂರಿನ ಗುಜ್ಜರಕೆರೆಗೆ ಐತಿಹಾಸಿಕ‌ಮತ್ತು ಧಾರ್ಮಿಕ ಮಹತ್ವವಿದೆ. ಆದರೆ ಅದರ ನೀರು ಈಗ ಬ್ಯಾಕ್ಟಿರಿಯಾಗಳಿಂದಾಗಿ ಕುಡಿಯಲು ಅಯೋಗ್ಯವಾಗಿದೆ.ನೀರು ಕಲುಷಿತವಾಗಿರುವುದು ಪ್ರಯೋಗಾಲಯ ವರದಿಯಿಂದ ಮತ್ತೊಮ್ಮೆ ಸಾಬೀತಾಗಿದೆ. ಒಂದು ಕಾಲದಲ್ಲಿ ರೋಗರುಜಿನ ಗಳಿದ್ದರೆ ಅದನ್ನು ಗುಣಪಡಿಸುವ ಪವಿತ್ರ ತೀರ್ಥಕೆರೆಯಾಗಿತ್ತು ಗುಜ್ಜರಕೆರೆ. ಅದು ಜನವಸತಿಯ ಒತ್ತಡದಿಂದಾಗಿ ಸದ್ಯ ರೋಗರುಜಿನ ಉಂಟುಮಾಡುವ ಬ್ಯಾಕ್ಟಿರಿಯಾಗಳಿಂದ ಕೂಡಿದೆ.ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದೆ. ಪ್ರಯೋಗಾಲಯದ ವರದಿ ಇದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಕೋಟ್ಯಂತರ ರೂಪಾಯಿ ವ್ಯಯಿಸಿ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಕೆರೆಯನ್ನು ಅಭಿವೃದ್ದಿ ಮಾಡಲಾಗಿತ್ತು. ಸುತ್ತಮುತ್ತ ನೋಡಲು…

Read More

ಸುರತ್ಕಲ್‌ನಲ್ಲಿ ವಿದ್ಯಾರ್ಥಿಗಳು–ಸಾರ್ವಜನಿಕರ ಶ್ರಮದಾನ: ರಾಷ್ಟ್ರೀಯ ಹೆದ್ದಾರಿ ಹಾಗೂ ಬಸ್ ನಿಲ್ದಾಣಗಳ ಸ್ವಚ್ಚತಾ ಅಭಿಯಾನ

ಮಂಗಳೂರು:ಸುರತ್ಕಲ್ ಪ್ರದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕೂಡಿ ಬಸ್ ನಿಲ್ದಾಣ ಮತ್ತು ಪರಿಸರ ಸ್ವಚ್ಚಗೊಳಿಸುವ ಕಾರ್ಯ ನಡೆಸಿದರು.ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್ ಮಾತನಾಡಿ ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದೆ ದೇಶದ ಆರ್ಥಿಕತೆಗೆ ಸಂಘ ಸಂಸ್ಥೆಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಹೇಳಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಶ್ರೀನಿವಾಸ್ ಕಾಲೇಜು ಸಮೂಹ ವಿದ್ಯಾ ಸಂಸ್ಥೆ ಮುಕ್ಕ ಹಾಗೂ ಸುರತ್ಕಲ್ ಪೋಲಿಸ್…

Read More

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ಬಿಡುಗಡೆ

ಮಂಗಳೂರು: ಕರಾವಳಿ ಕರ್ನಾಟಕದ ಖ್ಯಾತ ಕಮ್ಯುನಿಸ್ಟ್ ಹೋರಾಟಗಾರ ದಿ. ಕೃಷ್ಣ ಶೆಟ್ಟಿಯವರ ಜೀವನ ಹಾಗೂ ತ್ಯಾಗದ ಕಥೆಯನ್ನು ಒಳಗೊಂಡ ಪ್ರಮೋದ್ ಕುಮಾರ್ ರೈ ಸಂಪಾದಿತ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಕ್ಲಿಫ್ ಹೌಸ್ (ಮುಖ್ಯಮಂತ್ರಿಗಳ ಅಧಿಕೃತ ನಿವಾಸ)ನಲ್ಲಿ ಬಿಡುಗಡೆಗೊಳಿಸಿದರು.ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಕಾರ್ಯದರ್ಶಿ ಎಂ.ಎ. ಬೇಬಿ ಅವರ ಪತ್ನಿ ಬೆಟ್ಟಿ ಲೂಯಿಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಕೇರಳ ಸರ್ಕಾರದ ಸಚಿವ ವಿ. ಶಿವಂಕುಟ್ಟಿ ಹಾಗೂ ಡಾ. ಆರ್. ಬಿಂದು…

Read More

ಫೆ.6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“…

Read More

ಭಾರತದ ವಿಕಸಿತ ಕಲ್ಪನೆಗೆ ಭದ್ರ ತಳಹದಿಯಾಗಿದೆ ಈ ಬಾರಿಯ ಬಜೆಟ್ 2026 : ದ.ಕ. ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್

ಮಂಗಳೂರು :ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ,ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ ನಮ್ಮ ರಾಜ್ಯಕ್ಕೆ ಕೇಂದ್ರ ಬಜೆಟಿನಲ್ಲಿ ಏನೂ ಸಿಗಲಿಲ್ಲ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಉತ್ತರವನ್ನು ಕೊಡುತ್ತೇನೆ ಎಂದು ದ.ಕ. ಮಾಜಿ ಸಂಸದರಾದ ನಳಿನ್‌ಕುಮಾರ್ ಕಟೀಲ್ ಹೇಳಿದರು . ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದೆ :ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್

ಸುರತ್ಕಲ್:ಸಂಘ ಸಂಸ್ಥೆಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಸಾಧ್ಯವಿದ್ದು, ದೇಶದ ಆರ್ಥಿಕತೆಗೆ ಸಂಘ ಸಂಸ್ಥೆಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಸುರತ್ಕಲ್ ಆರಕ್ಷಕ ಠಾಣೆಯ ಠಾಣಾಧಿಕಾರಿ ಪ್ರಮೋದ್ ಕುಮಾರ್ ಹೇಳಿದರು.ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಮರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ, ಶ್ರೀನಿವಾಸ್ ಕಾಲೇಜು ಸಮೂಹ ವಿದ್ಯಾ ಸಂಸ್ಥೆ ಮುಕ್ಕ, ಸುರತ್ಕಲ್ ಪೊಲೀಸ್ ಠಾಣೆ ಹಾಗೂ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಜಂಟಿ ಸಹಯೋಗದಲ್ಲಿ ಮುಕ್ಕದಿಂದ ಬೈಕಂಪಾಡಿಯ ತನಕದ ರಾಷ್ಟ್ರೀಯ ಹೆದ್ದಾರಿ ಹಾಗೂ ಬಸ್ ತಂಗುದಾಣಗಳಲ್ಲಿ ಹಮ್ಮಿಕೊಳ್ಳಲಾದ…

Read More

ಕರ್ನಾಟಕದ ಮೂಲದ 8 ಮಂದಿ ಹಕ್ಕಿ-ಪಿಕ್ಕಿ ಬುಡಕಟ್ಟು ಜನರಿಗೆ ಸೆಂಟ್ರಲ್ ಆಫ್ರಿಕಾದಲ್ಲಿ ಜೈಲು ಭೀತಿ..!

ಕರ್ನಾಟಕ ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನರು ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಅವರಿಗೆ ಬಂಧನ ಭೀತಿ ಎದುರಾಗಿದೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಪಿಕ್ಕಿ ಬುಡಕಟ್ಟು ಜನರು ಪ್ರತಿವರ್ಷ ಗಿಡಮೂಲಿಕೆಗಳ ವ್ಯಾಪಾರದ ನಿಮಿತ್ತ ವಿವಿಧ ದೇಶಗಳಿಗೆ ತೆರಳುತ್ತಾರೆ. ಅದರಂತೆ ಈ ಬಾರಿ ಸಪ್ಟೆಂಬರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಎಂಟು ಜನರು ಸೆಂಟ್ರಲ್ ಆಫ್ರಿಕಾಕ್ಕೆ ತೆರಳಿದ್ದರು, ಇವರ ವೀಸಾ ಕಳೆದ ವರ್ಷ ಡಿಸೆಂಬರ್ 22 ರಂದು ಅವಧಿ…

Read More

ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ಸಭಾಭವನದಲ್ಲಿ ಕಲಾ ಸೌರಭ ಸಂಗೀತ ವಿದ್ಯಾರ್ಥಿಗಳ ಕಲಾ ಸಂಭ್ರಮ

ಭಟ್ಕಳ- ತಾಲೂಕಿನ ಪ್ರಸಿದ್ದ ಶಿಕ್ಷಣ ಸಂಸ್ಥೆ ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ನ್ಯೂ ಇಂಗ್ಲೀಷ್ ಸಭಾಭವನದಲ್ಲಿ ಶನಿವಾರ ಸಂಗೀತ ವಿದ್ಯಾರ್ಥಿಗಳ ಅದ್ಬುತ ಕಲಾ ಪ್ರದರ್ಶನ ನಡೆಯಿತು.ಕಲಾ ಸೌರಭ ಸಂಗೀತ ಶಾಲೆ ಹಾಗೂ ಭಟ್ಕಳ ಎಜ್ಯುಕೇಷನ್ ಟ್ರಸ್ಟ್ ಇದರ ಸಹಯೋಗದಲ್ಲಿ ಶನಿವಾರ ಸಂಗೀತ ಹಾಗೂ ತಬಲ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಎಪರ್ಡಿಸಲಾಗಿತ್ತು. ಕಾರ್ಯಕ್ರಮವನ್ನು ಕಲಾ ಸೌರಭ ಹಾಗೂ ಭಟ್ಕಳ ಎಜ್ಯುಕೇಷನ್ ಸಂಸ್ಥೆಯ ಮುಖ್ಯಸ್ಥರಾದ ಕೇದಾರ ಕೊಲ್ಲೆ ಹಾಗೂ ರಾಜೇಶ ನಾಯಕ ಅವರು ಉದ್ಘಾಟಿಸಿದರು.ಗಣಪತಿ ಶಿರೂರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಾವು…

Read More
error: Content is protected !!