Avatar

NAMMA MEDIA 24X7

ಕಾವೂರಿನಲ್ಲಿ ‘ರಂಗೋತ್ಸವ 2026’ ಸಮಾರೋಪ – ಭವಾನಿ ಶಿಕ್ಷಕಿಗೆ ಪ್ರಶಸ್ತಿ, ಮಕ್ಕಳಿಗೆ ಕಲಾ ಪ್ರೇರಣೆ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026′ 4ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮರಕಡ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು. ಓಷಿಯನ್ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಇನಾಯತ್ ಅಲಿ ರಂಗೋತ್ಸವ 2026′ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿದರು‌. ಬಳಿಕ ಮಾತನಾಡಿದ ಅವರು ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಇಂತಹ ರಂಗ ತರಬೇತಿ ಮತ್ತು ಕಲೆಗಳ ಮೂಲಕ ಸಂಸ್ಕಾರ…

Read More

ಕಾರ್ಕಳ : ಏ.24-25–26ರಂದು ಬೃಹತ್ ಹಲಸು ಮೇಳ : 70ಕ್ಕೂ ಹೆಚ್ಚು ಪ್ರದರ್ಶನ, ವಿವಿಧ ಸ್ಪರ್ಧೆಗಳು

ಕಾರ್ಕಳ : ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇಳವು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳು ಜನರನ್ನು ಆಕರ್ಷಿಸಲಿವೆ. ರೋಟರಿ ಕ್ಲಬ್‌ನ ನವೀನ್ ಮಾತನಾಡಿ, ಹಲಸಿನ ಹಣ್ಣಿನಲ್ಲಿರುವ ಪೌಷ್ಟಿಕ ಹಾಗೂ ಔಷಧೀಯ ಗುಣಗಳ ಬಗ್ಗೆ ವಿವರಿಸಿ, ಗ್ರಾಮೀಣ ಸೊಗಡನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ…

Read More

ಮಂಜೇಶ್ವರದಲ್ಲಿ ರಾಜಕಾಲುವೆ ಕಸದ ಗುಡ್ಡ – ಸಾಂಕ್ರಾಮಿಕ ರೋಗ ಭೀತಿ, ಸಾರ್ವಜನಿಕರ ಆಕ್ರೋಶ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಮಳೆ ನೀರು ಸುಗಮವಾಗಿ ಹರಿದು ಹೋಗಲೆಂದು ನಿರ್ಮಿಸಲಾದ ಉದ್ಯಾವರ ಮಾಡ ಪರಿಸರದ ವಾಟರ್ ಚಾನಲ್ (ರಾಜಕಾಲುವೆ), ಇದೀಗ ಕಿಡಿಗೇಡಿಗಳ ಅಕ್ಷಮ್ಯ ವರ್ತನೆಯಿಂದಾಗಿ ‘ಸಾಂಕ್ರಾಮಿಕ ರೋಗಗಳ ತವರು’ ಆಗಿ ಮಾರ್ಪಟ್ಟಿದೆ. ಹೆದ್ದಾರಿಯಿಂದ ಹರಿದು ಬರುವ ನೀರು ಕುಂಡುಕೊಳಕೆ ಹಾಗೂ ಅಂಜರೆ ಮಾರ್ಗವಾಗಿ ಸಮುದ್ರವನ್ನು ಸೇರಬೇಕಿತ್ತು. ಆದರೆ, ಪ್ರಸ್ತುತ ಈ ಕಾಲುವೆಯು ಪ್ಲಾಸ್ಟಿಕ್ ಲೋಟ-ಚೀಲಗಳು, ಹಸಿ ಕಸ ಹಾಗೂ ಹಾದಿಹೋಕರು ಎಸೆಯುವ ಕೋಳಿ ತ್ಯಾಜ್ಯದಿಂದ ತುಂಬಿ ತುಳುಕುತ್ತಿದೆ. ಕಾಲುವೆಯಲ್ಲಿ ನೀರು ಹರಿಯುವ ಬದಲು ಕೊಳೆತ ತ್ಯಾಜ್ಯಗಳು…

Read More

ಅಮ್ಮ

ನಾನು ಇವತ್ತು ಹಲವು ತಿಂಗಳುಗಳ ನಂತರ ಹಾಸ್ಟೆಲ್ ನಿಂದ ಮನೆಗೆ ಹೊರಟಿದ್ದೆ. ಹಾಸ್ಟೆಲಿಗೆ ಸೇರಿದ ಹೊಸತರಲ್ಲಿ ಮನೆ ಜಾಸ್ತಿ ನೆನಪಾಗುತ್ತಿತ್ತು. ಈಗ ಮೂರು ವರ್ಷಗಳ ನಂತರ ಅದುವೇ ನನ್ನ ಮನೆಯಾಗಿದೆ . ಮನೆಯ ತರಹದ ಪ್ರೀತಿ ಹಾಸ್ಟೆಲ್ ನಲ್ಲಿ ಸಿಗುತ್ತಿದೆ.ಗೆಳತಿಯರೆಲ್ಲರೂ ಆ ಮನೆಯ ಸದಸ್ಯರಾಗಿದ್ದಾರೆ. ಮನೆಗೆ ಹೋಗಿ ಸುಮಾರು ಐದು ತಿಂಗಳಾಗಿರಬಹುದು. ಅಂತೂ ಈಗ ಪರೀಕ್ಷೆ ಮುಗಿಸಿ ಕೆಲವು ದಿನಗಳ ರಜೆಗೆ ಮನೆಗೆ ಹೊರಟಿದ್ದೇನೆ.ನನ್ನ ಬಸ್ಸು ಬೆಳಿಗ್ಗೆ 9:00 ಗಂಟೆಗೆ ಹೊರಡುವುದಿತ್ತು , ಹಾಗಾಗಿ ಕಾಲು ಗಂಟೆ…

Read More

ಸಂಸ್ಕೃತಿಯ ಮುಖವಾಡದಡಿ ನೈತಿಕತೆಯ ಹನನ: ವ್ಯವಸ್ಥಿತ ಬ್ಲಾಕ್‌ಮೇಲ್ ದಂಧೆಗೆ ಬಲಿಯಾಗುತ್ತಿರುವ ಮೌಲ್ಯಗಳು

ಸಮಾಜದ ಸ್ವಾಸ್ಥ್ಯವನ್ನು ಕಾಯಬೇಕಾದ ಕಾನೂನು ಮತ್ತು ಕಟ್ಟಳೆಗಳು ಇಂದು ಅಡ್ಡದಾರಿ ಹಿಡಿದವರ ಕೈಯಲ್ಲಿ ಮಾರಕಾಸ್ತ್ರಗಳಾಗುತ್ತಿರುವುದು ಈ ಶತಮಾನದ ಅತಿದೊಡ್ಡ ದುರಂತ. ನಾವು ಎಷ್ಟೇ ದೊಡ್ಡ ಪದವಿಗಳನ್ನು ಬೆನ್ನಿಗೆ ಕಟ್ಟಿಕೊಂಡರೂ, ಎಷ್ಟೇ ನಾಗರಿಕರೆಂದು ಕರೆಸಿಕೊಂಡರೂ ಅಂತರಂಗದಲ್ಲಿ ಮನುಷ್ಯತ್ವದ ಬದಲು ಹಣದ ಹಪಾಹಪಿ ಮನೆಮಾಡಿದಾಗ ಇಡೀ ವ್ಯವಸ್ಥೆಯೇ ಕುಸಿಯತೊಡಗುತ್ತದೆ. ಇಂದು ನ್ಯಾಯಾಲಯದ ಕಟಕಟೆಯಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಲ್ಲ; ಬದಲಾಗಿ ನಮ್ಮ ಸಮಾಜದ ನೈತಿಕ ಅಧಃಪತನ. ವಿದ್ಯಾವಂತರೆನಿಸಿಕೊಂಡವರೇ ಇಂದು ಕಾನೂನಿನ ಪವಿತ್ರತೆಯನ್ನು ಗಾಳಿಗೆ ತೂರಿ, ಅದನ್ನು ಬ್ಲಾಕ್‌ಮೇಲ್ ಮಾಡುವ ದಂಧೆಯನ್ನಾಗಿ…

Read More

ಸಂಸ್ಕೃತಿಯ ಮುಖವಾಡದಡಿ ನೈತಿಕತೆಯ ಹನನ: ವ್ಯವಸ್ಥಿತ ಬ್ಲಾಕ್‌ಮೇಲ್ ದಂಧೆಗೆ ಬಲಿಯಾಗುತ್ತಿರುವ ಮೌಲ್ಯಗಳು

ಸಮಾಜದ ಸ್ವಾಸ್ಥ್ಯವನ್ನು ಕಾಯಬೇಕಾದ ಕಾನೂನು ಮತ್ತು ಕಟ್ಟಳೆಗಳು ಇಂದು ಅಡ್ಡದಾರಿ ಹಿಡಿದವರ ಕೈಯಲ್ಲಿ ಮಾರಕಾಸ್ತ್ರಗಳಾಗುತ್ತಿರುವುದು ಈ ಶತಮಾನದ ಅತಿದೊಡ್ಡ ದುರಂತ. ನಾವು ಎಷ್ಟೇ ದೊಡ್ಡ ಪದವಿಗಳನ್ನು ಬೆನ್ನಿಗೆ ಕಟ್ಟಿಕೊಂಡರೂ, ಎಷ್ಟೇ ನಾಗರಿಕರೆಂದು ಕರೆಸಿಕೊಂಡರೂ ಅಂತರಂಗದಲ್ಲಿ ಮನುಷ್ಯತ್ವದ ಬದಲು ಹಣದ ಹಪಾಹಪಿ ಮನೆಮಾಡಿದಾಗ ಇಡೀ ವ್ಯವಸ್ಥೆಯೇ ಕುಸಿಯತೊಡಗುತ್ತದೆ. ಇಂದು ನ್ಯಾಯಾಲಯದ ಕಟಕಟೆಯಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಲ್ಲ; ಬದಲಾಗಿ ನಮ್ಮ ಸಮಾಜದ ನೈತಿಕ ಅಧಃಪತನ. ವಿದ್ಯಾವಂತರೆನಿಸಿಕೊಂಡವರೇ ಇಂದು ಕಾನೂನಿನ ಪವಿತ್ರತೆಯನ್ನು ಗಾಳಿಗೆ ತೂರಿ, ಅದನ್ನು ಬ್ಲಾಕ್‌ಮೇಲ್ ಮಾಡುವ ದಂಧೆಯನ್ನಾಗಿ…

Read More

ಮಹಿಳಾ ಮೀಸಲಾತಿ ಮಸೂದೆ: ರಾಜಕೀಯ ಆರೋಪ–ಪ್ರತಾರೋಪಗಳ ಮಧ್ಯೆ ಮುಂದುವರಿದ ಚರ್ಚೆ

ಈಗಾಗಲೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿಯ ಮಸೂದೆ ಅಂಗೀಕಾರವಾಗಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ನೀಡುವ ಮಸೂದೆ ಡಾಕ್ಟರ್ ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ 2010ರಲ್ಲಿ ಮಂಡನೆಯಾಗಿತ್ತು ಆಗ ರಾಜ್ಯಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಿತು ಲೋಕಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆಯಲಿಲ್ಲ. 2023ರ ಸೆಪ್ಟೆಂಬರ್ 19ರಂದು ಮತ್ತೊಮ್ಮೆ ಈ ಮಸೂದೆ ಮಂಡನೆ ಆಯಿತು ,ಅಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಯಾಗಿ ಸೆಪ್ಟೆಂಬರ್ 20ರಂದು ಎಲ್ಲ ಪಕ್ಷದವರು ಸೇರಿ ಸರ್ವಾನುಮತದಿಂದ…

Read More

ಕೀಳೂರಿನಲ್ಲಿ ಗುಂಡಾಗಿರಿ: ಪ್ರವಾಸಿ ಯುವಕನಿಗೆ ಚಾಕು ಇರಿತ, ಗಂಭೀರ ಗಾಯ

ಕಾಸರಗೋಡು: ಕೀಳೂರು ಪ್ರದೇಶದಲ್ಲಿ ಗುಂಡಾಸಂಘದ ದಾಳಿ ನಡೆದಿದ್ದು, ಪ್ರವಾಸಿ ಯುವಕನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೀಳೂರಿನ ಮಹಮ್ಮದ್ ಕುಂಜಿ ಅವರ ಪುತ್ರ ಹಾಗೂ ಗಲ್ಫ್ ದೇಶದಲ್ಲಿ ಉದ್ಯೋಗದಲ್ಲಿರುವ ಮಿಗ್ದಾದ್ (32) ಗಾಯಗೊಂಡ ವ್ಯಕ್ತಿ. ಅವರನ್ನು ಕಾಸರಗೋಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗಾಯಾಳು ಮಿಗ್ದಾದ್ ನೀಡಿದ ಮಾಹಿತಿ ಪ್ರಕಾರ,ಕಾಞ್ಞಂಗಾಡಿನಲ್ಲಿ ಆಟ ವೀಕ್ಷಿಸಿ ತಮ್ಮ ಸಹೋದರ, ಇಬ್ಬರು ಚಿಕ್ಕ ಮಕ್ಕಳು ಮತ್ತು ಸ್ನೇಹಿತರೊಂದಿಗೆ ರಾತ್ರಿ ಸುಮಾರು 11 ಗಂಟೆಗೆ ಕಾರಿನಲ್ಲಿ…

Read More

ಕುಂಬಳೆಯಲ್ಲಿ ಯುವಕನ ಹತ್ಯೆ ಯತ್ನ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಕಾಸರಗೋಡು: ಕುಂಬಳೆಯ ಕೃಷ್ಣನಗರ ಸಮೀಪ ಯುವಕನನ್ನು ಹತ್ಯೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಕುಂಬಳೆ ಕುಂಟಾಗಿರಡ್ಕ ಪ್ರದೇಶದ ಮಹಮ್ಮದ್ ಹಾಶಿಂ (ಆಶಿಂ), ಅಬು ಜಾಸಿಂ (ಜಾಸಿ), ರಮೀಸ್ ರೋಷಾಲ್ ಫಿರೋಸ್ (ರಮೀಸ್), ಮಿನ್ಹಾಜ್ ಅಬ್ದುಲ್ಲ (ಮಿನ್ಹಾಜ್), ಫಝಲ್ ರಹ್ಮಾನ್ (ಪಜಿಲು) ಮತ್ತು ಮೊಹಿಯುದ್ದೀನ್ ನಿಹಾಲ್ (ನಿಹಾಲ್) ಇವರು ಕುಂಬಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಂತಕೃಷ್ಣನ್ ಆರ್ ಮೆನನ್ ಅವರ ಮುಂದೆ ಶರಣಾಗಿದ್ದಾರೆ. ಮಾರ್ಚ್ 30ರಂದು ಮಧ್ಯರಾತ್ರಿ ಸುಮಾರು 12 ಗಂಟೆಗೆ ಕುಂಬಳೆ…

Read More

ಚೆರ್ಕಳದಲ್ಲಿ ಅಗ್ನಿ ಅವಘಡ: ಮನೆ ಮುಂಭಾಗ ಹಾಗೂ ಬೈಕ್‌ಗೆ ಬೆಂಕಿ ಹಚ್ಚಿ ಧ್ವಂಸ, ₹1.3 ಲಕ್ಷ ನಷ್ಟ

ಚೆರ್ಕಳ: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಮೋಟಾರ್ ಬೈಕ್ ಹಾಗೂ ಮನೆಯ ಮುಂಭಾಗಕ್ಕೆ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ ಘಟನೆ ಚೆರ್ಕಳದ ಅಳಕ್ಕ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಳಕ್ಕ ನಿವಾಸಿ ಅಬ್ದುಲ್ಲ ಅವರ ಪುತ್ರ ಸಿ.ಎ. ಸೈಫುದ್ದೀನ್ ಅವರಿಗೆ ಸೇರಿದ ಪ್ಯಾಶನ್ ಪ್ರೋ ಬೈಕ್‌ನ್ನು ಗುರಿಯಾಗಿಸಿ ಈ ಕೃತ್ಯ ಎಸಗಲಾಗಿದೆ. KL 14 Q 0314 ನೋಂದಣಿ ಸಂಖ್ಯೆಯ ಈ ಬೈಕ್ ಮನೆಯ ಕಾರ್ ಪಾರ್ಕ್ ನಲ್ಲಿ ನಿಲ್ಲಿಸಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ,…

Read More
error: Content is protected !!