ಮಂಜೇಶ್ವರ ಶಾಸಕನ ಭರವಸೆಗಳ ವಿರುದ್ಧ ಬಿಜೆಪಿ ವಾಗ್ದಾಳಿ
ಹೊಸಂಗಡಿ :ಶಾಸಕನಾಗಿ ಖಾಸಗಿ ಕಟ್ಟಡದ ಮೂರನೇ ಅಂತಸ್ತೀನಲ್ಲಿ ಇರುವ ತಾಲೂಕು ಕಚೇರಿಗೆ ಸ್ವಂತ ಕಟ್ಟಡ ಮಾಡಲಾಗದ ಮಂಜೇಶ್ವರ ಶಾಸಕರ ಭರವಸೆ ಗಳು ಹಾಸ್ಯಸ್ಪದ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಈ ಬಾರಿ ಗೆದ್ದರೆ ಮಹಿಳೆಯರಿಗೆ ಬಸ್ ಉಚಿತ ಎಂಬ ಶಾಸಕರ ಘೋಷಣೆ ವಂಚನೆಯ ಪರಮಾವಧಿ ಯಾಕೆಂದರೆ ಮಂಜೇಶ್ವರ ವಿ ಸಾ ವ್ಯಾಪ್ತಿಯಲ್ಲಿ ksrtc ಬಸ್ ಎಲ್ಲಿಯೂ ಲೋಕಲ್ ಸರ್ವಿಸ್ ನಡೆಸುವುದಿಲ್ಲ. ಕಾಸರಗೋಡು ಮಂಗಳೂರು ಅಂತರ ರಾಜ್ಯ ksrtc ಗಳಲ್ಲಿ ಉಚಿತ…