ಜನವರಿ 31 ರೊಳಗೆ ಮದುವೆ ಆಗುವಂತೆ ಜಗನ್ನಿವಾಸ್ ರಾವ್ ಮಗ ಕೃಷ್ಣ ಜೆ ರಾವ್ ಒಪ್ಪಿಗೆ : ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ
ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣ ಸಂಧಾನ ಹಂತಕ್ಕೆ ಬಂದಿದ್ದು ಮದುವೆಯಾಗುವುದಾಗಿ ಕೃಷ್ಣನ ಕುಟುಂಬದವರು ಒಪ್ಪಿಗೆಯನ್ನು ಸೂಚಿಸಿದ್ದಾರೆ ಎಂಬುದಾಗಿ ಈಗಾಗಲೇ ತಿಳಿದು ಬಂದಿದೆ . ಕೃಷ್ಣ ಜಿ ರಾವ್ ಜನವರಿ 31ರೊಳಗೆ ಮದುವೆ ಆಗದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ .ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು….