Avatar

NAMMA MEDIA 24X7

”ಬೇಕಲ ರಾಮನಾಯಕ ಸಾಹಿತ್ಯ ಪ್ರಶಸ್ತಿ 2026 ಮುಡೇರಿಸಿಕೊಂಡ ಗಿರೀಶ್ ಪಿಎಂ

ಕಾಸರಗೋಡು:ಕನ್ನಡ ಭವನ ಮತ್ತು ಗ್ರಂಥಾಲಯಕನ್ನಡ ಭವನ ಪ್ರಕಾಶನ ಕಾಸರಗೋಡು. ಕನ್ನಡ ಭವನದ ರಜತ ಸಂಭ್ರಮ ನಾಡು ನುಡಿ ಹಬ್ಬ 2026 ಪ್ರಯುಕ್ತ ನೀಡಲಾಗುವ ಮಹಾನ್ ಇತಿಹಾಸಗಾರ ಮತ್ತು ಕರಾವಳಿ ಭಾಗದ ಸಂಸ್ಕೃತಿ, ಸಾಹಿತ್ಯ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದ ಮಹನೀಯರಾದ ಬೇಕಲ ರಾಮನಾಯಕರ ಹೆಸರಿನಲ್ಲಿ ಕೊಡಮಾಡುವ ಪ್ರತಿಷ್ಠಿತ ”ಬೇಕಲ ರಾಮನಾಯಕ ಸಾಹಿತ್ಯ ಪ್ರಶಸ್ತಿ 2026 ” ನ್ನು ಯುವ ಪತ್ರಕರ್ತ, ಸಾಹಿತಿ ಗಿರೀಶ್ ಪಿಎಂ ಇವರಿಗೆ ಜ.18ರಂದು ಕಾಸರಗೋಡು ಕನ್ನಡ ಭವನ ಶ್ರೀ ಕೃಷ್ಣ ದೇವರಾಯ…

Read More

ಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ…

Read More

ದುರ್ಗಿಪಳ್ಳ ತಿರುವಿನಲ್ಲಿ ತ್ಯಾಜ್ಯ ಮಾಲಿನ್ಯ ವಿರುದ್ಧ ಟೀಮ್ ಕಲ್ಕಿ ಮಂಜೇಶ್ವರ ಶ್ರಮದಾನ; ಶುಚಿತ್ವ ಅಭಿಯಾನ ಹಾಗೂ ಸೂಚನಾ ಫಲಕ ಅಳವಡಿಕೆ

ಮಂಜೇಶ್ವರ – ಸುಬ್ರಹ್ಮಣ್ಯ ಅಂತರ್ ರಾಜ್ಯ ರಸ್ತೆ ಪೈಕಿ ಹೊಸಂಗಡಿ ಬಳಿಯ ದುರ್ಗಿಪಳ್ಳ ತಿರುವಿನಲ್ಲಿ ವ್ಯಾಪಕವಾಗಿ ತ್ಯಾಜ್ಯ ಮಾಲಿನ್ಯಗಳನ್ನು ರಸ್ತೆ ಬಳಿ ನಿಕ್ಷೇಪಿಸಿದ್ದು, ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಟೀಮ್ ಕಲ್ಕಿ ಮಂಜೇಶ್ವರ ವತಿಯಿಂದ ಇಂದು ಶ್ರಮದಾನ ನಡೆಸುವ ಮೂಲಕ ಸಂಪೂರ್ಣ ಶುಚಿತ್ವ ಅಭಿಯಾನ ನಡೆಸಿದರು. ಈ ಒಂದು ಸಮಸ್ಯೆಯನ್ನು ಆದಷ್ಟು ಬೇಗನೆ 2 ಪಂಚಾಯತಿನ ಸಂಬಂಧ ಪಟ್ಟ ಅಧಿಕಾರಿಗಳು ಪರಿಹರಿಸಬೇಕು.. ಹಾಗೂ ಮುಂದಿನ ದಿನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ತ್ಯಾಜ್ಯ…

Read More

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ಟ್ರಾಮಡೋಲ್ ಸಾಗಣೆ: ಯುವಕ ಬಂಧನ, 55 ಮಾತ್ರೆಗಳು ವಶ

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ವಾಹನ ತಪಾಸಣೆಯ ವೇಳೆ ಟ್ರಾಮಡೋಲ್ ಹೈಡ್ರೋಕ್ಲೋರೈಡ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನನ್ನು ಎಕ್ಸೈಸ್ ತಂಡವು ಬಂಧಿಸಿದೆ. ಮಂಗಳೂರು ಭಾಗದಿಂದ ಕಾಸರಗೋಡ್ ಕಡೆಗೆ ತೆರಳುತ್ತಿದ್ದ KL 58 Q 5171 ಸಂಖ್ಯೆಯ ಬಸ್ಸಿನಲ್ಲಿ ನಡೆಸಿದ ತಪಾಸಣೆಯಲ್ಲಿ ಉತ್ತರ ಪ್ರದೇಶದ ನಿವಾಸಿ ರಾಹತ್ ಜಾನ್ ಎಂಬಾತನಿಂದ 23.351 ಗ್ರಾಂ ಟ್ರಾಮಡೋಲ್ ಹೈಡ್ರೋಕ್ಲೋರೈಡ್ (55 ಮಾತ್ರೆಗಳು) ವಶಪಡಿಸಿಕೊಳ್ಳಲಾಗಿದೆ. ಎಕ್ಸೈಸ್ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಅವರ ನೇತೃತ್ವದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಆರೋಪಿಯ…

Read More

ನರೇಗ ಬಚಾವೋ ಸಂಗ್ರಾಮ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ಕಾಂಗ್ರೆಸ್ ಪಾದಯಾತ್ರೆ ಘೋಷಣೆ – ರಮಾನಾಥ್ ರೈ

ಬಂಟ್ವಾಳ: ಯುಪಿಎ ಸರಕಾರದ ಅವಧಿಯಲ್ಲಿ ಜಾರಿಯಾದ ಮಹತ್ವಾಕಾಂಕ್ಷೆಯ ಕಾಯ್ದೆಯ ಮತ್ತು ಯೋಜನೆಗಳ ಹೆಸರು ಬದಲಾವಣೆ ಮಾಡಲು ಹೊರಟು ಕಾರ್ಯಕ್ರಮಗಳ ಮೂಲ ಸ್ಚರೂಪವೇ ಬದಲಾಗಿದೆ.ಅ ಕಾರಣಕ್ಕಾಗಿ ಕೇಂದ್ರ ಸರಕಾರದ ವಿರುದ್ದ ನರೇಗ ಬಚಾವೋ ಸಂಗ್ರಾಮ ಹಮ್ಮಿಕೊಂಡಿದ್ದು,ರಾಷ್ಟ್ರ ವ್ಯಾಪಿ ಸಂಗ್ರಾಮವಾಗಿದೆ. ಇದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಗಳನ್ಬು ಬೇರೆ ಬೇರೆ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದರು.ಅವರು ಪಾಣೆಮಂಗಳೂರು ಮತ್ತು ಬಂಟ್ವಾಳ ಕಾಂಗ್ರೆಸ್ ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಮಹಿಳಾ ಕಾರ್ಯಕರ್ತರು ಕೇಂದ್ರ ಯೋಜನೆಗಳ ಪ್ರಚಾರಕರಾಗಬೇಕು: ನವ್ಯ ಹರಿದಾಸ್

ಕಾಸರಗೋಡು: ದೇಶದ ಎಲ್ಲಾ ಸಾಮಾನ್ಯ ಜನರನ್ನು ಕೇಂದ್ರ ಸರ್ಕಾರದ ಯೋಜನೆಗಳ ಲಾಭಾಂಶದಾರರನ್ನಾಗಿಸುವ ಉದ್ದೇಶದಿಂದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಮುನ್ನಡೆದುಕೊಳ್ಳಬೇಕು ಹಾಗೂ ಕೇಂದ್ರ ಯೋಜನೆಗಳ ಪ್ರಚಾರಕರಾಗಬೇಕು ಎಂದು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನವ್ಯ ಹರಿದಾಸ್ ಹೇಳಿದರು. ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ಆಯೋಜಿಸಿದ್ದ ಮಹಿಳಾ ಸಂಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆಗಳಲ್ಲಿ ಮಹಿಳೆಯರಿಗೆ ಅತಿ ಹೆಚ್ಚು ಸ್ಥಾನಗಳನ್ನು ನೀಡುವ ಪಕ್ಷ ಬಿಜೆಪಿ ಎಂದು ಅವರು ಹೇಳಿದರು. ಮಹಿಳಾ ಸಬಲೀಕರಣವನ್ನು ಕೇವಲ ಮಾತಿನಲ್ಲಿ ಮಾತ್ರವಲ್ಲ, ಕಾರ್ಯರೂಪದಲ್ಲೂ ಜಾರಿಗೆ…

Read More

ಹೊಸಂಗಡಿ: ರಿಯಲ್ ಲ್ಯಾಬ್ ಕ್ಲಿನಿಕಲ್ ಲ್ಯಾಬೊರೇಟರಿಯ 5ನೇ ವಾರ್ಷಿಕೋತ್ಸವ—ಉಚಿತ ವೈದ್ಯಕೀಯ ಸಲಹಾ ಶಿಬಿರ

ಕಾಸರಗೋಡು: ಹೊಸಂಗಡಿಯ ರಿಯಲ್ ಲ್ಯಾಬ್ ಕ್ಲಿನಿಕಲ್ ಲ್ಯಾಬೊರೇಟರಿಯ 5ನೇ ವಾರ್ಷಿಕೋತ್ಸವದ ಅಂಗವಾಗಿ ಉಚಿತ ವೈದ್ಯಕೀಯ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಶ್ರೀ ಅಯ್ಯಪ್ಪ ಕೃಪಾ ವೀರಮಾರುತಿ ವ್ಯಾಯಾಮ ಶಾಲೆ (R), ವೀರ ಕೇಸರಿ ಫ್ರೆಂಡ್ಸ್ (R) ಹಾಗೂ ಚಕ್ರವರ್ತಿ (R), ಹೊಸಂಗಡಿ ಇವರ ಸಹಯೋಗದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಂಗಳೂರು ಮೂಲದ ಶ್ರೀಮತಿ ಮತ್ತು ಶ್ರೀ ಉಷಾ ನಾರಾಯಣ ಅವರು ಉದ್ಘಾಟಿಸಲಿದ್ದಾರೆ. ಶಿಬಿರವು ಜನವರಿ 21 ರಿಂದ ಫೆಬ್ರವರಿ 4, 2026ರವರೆಗೆ ಪ್ರತಿದಿನ ಸಂಜೆ 4ರಿಂದ ರಾತ್ರಿ…

Read More

ಜ.21ರಂದು ದಕ್ಷಿಣ ಭಾರತದ ಮೊಟ್ಟ ಮೊದಲ RuTAGe ಸ್ಮಾರ್ಟ್ ವಿಲೇಜ್ ಸೆಂಟರ್‌ಗೆ ಚಾಲನೆ… !

ಮಂಗಳೂರು:ಭಾರತ ಸರ್ಕಾರದ ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ ಮಾರ್ಗದರ್ಶನದಲ್ಲಿ, ನಿಮ್ಮ ಪರಿಗಣಿತ ವಿಶ್ವವಿದ್ಯಾಲಯ ಮತ್ತು ಸೆಕ್ಷನ್ ಇನ್ಸಿನ್-8 ಫೌಂಡೇಶನ್ ಸಹಯೋಗದಲ್ಲಿ ದಕ್ಷಿಣ ಭಾರತದ ಮೊದಲ RUTAGE ಸ್ಮಾರ್ಟ್ ವಿಲೇಜ್ ಸೆಂಟರ್ ಜನವರಿ 21ರಂದು ಸ್ಥಾಪಿಸಲಾಗಲಿದೆ ಎಂದು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾದ ಪ್ರೊ.ಅಜಯ್ ಹೇಳಿದರು.ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , ಎನ್.ಸಿ. ಮೂರ್ತಿ ಅವರ ಉದಾರ ದೇಣಿಗೆಯಿಂದ ನಿಷ್ಠೆ ಹಾಗೂ ಫರಂಗಿಪೇಟೆ ಆರೋಗ್ಯ ಕೇಂದ್ರಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದವರು ತಿಳಿಸಿದರು. ಈ…

Read More

ಬಹುನಿರೀಕ್ಷಿತ ಕಟ್ಟೆಮಾರ್ ಸಿನೆಮಾ ಬೆಳ್ಳಿ ಪರದೆಯ ಮೇಲೆ ಮಿಂಚಲು ರೆಡಿ …. !

ಕೋಸ್ಟಲ್‌ವುಡ್‌ನ ಬಹುನಿರೀಕ್ಷೆಯ ಚಲನಚಿತ್ರ ಕಟ್ಟೆಮಾರ್ ಜನವರಿ 23 ರಂದು ಕರಾವಳಿಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ . ಅದಕ್ಕಿಂತ ಮುಂಚಿತವಾಗಿ ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನ ಭರ್ಜರಿಯಾಗಿ ನಡೆಯಲಿದೆ.ಸಚಿನ್ ಕಟ್ಲ ಮತ್ತು ರಕ್ಷಿತ್ ಗಾಣಿಗ ಆಕ್ಷನ್ ಕಟ್ ನಿರ್ದೇಶನದಲ್ಲಿ ಮೂಡಿ ಬಂದಿದರುವ ಕಟ್ಟೆಮಾರ್ ಈಗಾಗಲೇ ತನ್ನ ಪೋಸ್ಟರ್, ಹಾಡುಗಳಿಂದ ಎಲ್ಲರಾ ಹುಬ್ಬೇರುವಂತೆ ಮಾಡಿದೆ. ತುಳು ಚಿತ್ರ ರಂಗದಲ್ಲೇ ವಿಭಿನ್ನ ಕಥಾ ಹಂದರವನ್ನು ಹೇಳಲು ರೆಡಿಯಾಗಿರುವ ಚಿತ್ರ ಈಗ ಟ್ರೇಲರ್ ಮೂಲಕ ನಿರೀಕ್ಷೆ ಮತ್ತಷ್ಟು ಮಗದಷ್ಟು…

Read More

ಸಂಸದ ಕೋಟರಿಂದ ಕಟಪಾಡಿ ಓವರ್ ಪಾಸ್ ಕಾಮಗಾರಿ ವೀಕ್ಷಣೆ

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ. ಸದ್ಯ ಕಾಮಗಾರಿ ಆರಂಭಗೊಂಡಿದ್ದು ,ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಮಳೆಗಾಲ ಆರಂಭವಾಗುವ ಮೊದಲು ಬಹುತೇಕ ಕಾಮಗಾರಿ ಮುಗಿಸಬೇಕೆಂಬುದು ಇಂಜಿನಿಯರ್ ತಯಾರಿ ನಡೆಸಿದ್ದಾರೆ. ಕಾಮಗಾರಿ ಸ್ಥಳಕ್ಕೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ಸದ್ಯ ಕಾಮಗಾರಿ ಆಗುತ್ತಿರುವುದರಿಂದ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದೆ. ಆದರೆ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡದೆ ವಾಹನ ಚಲಾವಣೆ ಮಾಡುತ್ತಾರೆ ಮತ್ತು ಜನರು ಅಡ್ಡಾದಿಡ್ಡಿ…

Read More
error: Content is protected !!