Avatar

NAMMA MEDIA 24X7

ಶೀರೂರು ವೇದವರ್ಧನ ತೀರ್ಥರಿಂದ ಮೊದಲ ಪೂಜೆ

ಉಡುಪಿ: ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮೊದಲ ಮಹಾಪೂಜೆ ನಡೆಸಿದರು.ಶ್ರೀಕೃಷ್ಣನನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮೊದಲ ದಿನವಾದ ಭಾನುವಾರ ಸುಮಾರು 80 ಸಾವಿರ ಮಂದಿ ಅನ್ನಪ್ರಸಾದ ಭೋಜನ ಸ್ವೀಕರಿಸಿದರು. ಮಹಾಪೂಜೆ ಬಳಿಕ ಪಲ್ಲಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾಜಾಂಗಣ, ಭೋಜನಶಾಲೆ, ಹೊರೆಕಾಣಿಕೆ ಪೆಂಡಾಲ್‌ ಸಹಿತ ವಿವಿಧೆಡೆಗಳಲ್ಲಿ ಭೋಜನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Read More

ಕರಾವಳಿ ಉತ್ಸವದ ಅಂಗವಾಗಿ ಚಲನಚಿತ್ರೋತ್ಸವ ಇಂದು ಶುರು … !

ಮಂಗಳೂರು:ಹಲವು ವಿಶೇಷತೆಗಳೊಂದಿಗೆ ಕರಾವಳಿ ಉತ್ಸವ ಜನಮನ್ನಣೆ ಗಳಿಸುತ್ತಿರುವ ಹೊತ್ತಿನಲ್ಲಿ ಜಿಲ್ಲಾಡಳಿತದ ನೇತ್ರಿತ್ವದಲ್ಲಿ ಈ ಬಾರಿ ತುಳು, ಕನ್ನಡ, ಕೊಂಕಣಿ ಹಾಗೂ ಬ್ಯಾರಿ ಭಾಷೆಗಳ ಕರಾವಳಿ ಚಲನಚಿತ್ರ ಉತ್ಸವವು ಜ.19ರಿಂದ 21ರವರೆಗೆ ನಡೆಯಲಿದ್ದು ಇದರ ಭಾಗವಾಗಿ ಕರಾವಳಿ ಉತ್ಸವ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮವು ಬಿಜೈನ ಭಾರತ್ ಸಿನಿಮಾಸ್ ನಲ್ಲಿ ಇಂದು ನಡೆಯಿತ್ತು .ಭಾರತ್ ಸಿನೆಮಾಸ್ ಒಂದರಲ್ಲಿ ಒಟ್ಟು 18 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ತುಳು ಭಾಷೆಯ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿ 11 ತುಳು ಚಿತ್ರಗಳ ಪ್ರದರ್ಶನ ನಡೆಯಲಿದೆ…

Read More

ಸುಲಿಗೆ ಪ್ರಕರಣ: ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅರೆಸ್ಟ್

ಸುಲಿಗೆ ಕೇಸಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ನವೀನ್ ಸಿಕ್ವೇರಾ, ಬಂಧಿತ ವ್ಯಕ್ತಿ. ಇವರ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು…

Read More

ಜಾತಿ ನಿಂದನೆ ನಡೆಸಿ ಹಲ್ಲೆ : ಕೇಸ್ ದಾಖಲು

ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ದೂರುದಾರರಾದ ಜಗದೀಶ ಎಂಬುವವರು ಮೊನ್ನೆ ರಾತ್ರಿ ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದರು. ಆಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡುತ್ತಾ, ಕೈಯಿಂದ ಕೆನ್ನೆ, ತಲೆ, ಭುಜ, ಬೆನ್ನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು…

Read More

ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹ ವಿರೋಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಎದುರು ಜನಪ್ರತಿನಿಧಿಗಳ ಪ್ರತಿಭಟನೆ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಬಳೆ ಟೋಲ್ ಗೇಟ್ ಅನಧಿಕೃತ ಟೋಲ್ ಸಂಗ್ರಹದ ವಿರುದ್ಧ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ಜನಪ್ರತಿನಿಧಿಗಳ ಪ್ರತಿಭಟನಾ ಧರಣಿ ನಡೆಯಿತು.ಸೋಮವಾರದಂದು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಗೆ ಕಾಸರಗೋಡು ಶಾಸಕ ಎನ್ ಎ ನೆಲ್ಲಿಕುನ್ನು ಚಾಲನೆ ನೀಡಿದರು. ಕೇಂದ್ರ ಸರಕಾರದ ನಿಬಂಧನೆಗಳನ್ನು ಉಲ್ಲಂಘಿಸಿ ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಸಾರ್ವಜನಿಕರಿಂದ ಅನ್ಯಾಯವಾಗಿ ಟೋಲ್ ಸಂಗ್ರಹ ನಡೆಸುತ್ತಿರುವುದು ಟೋಲ್ ಅಧಿಕಾರಸ್ಥರ…

Read More

ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ₹30 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡಿನ ಈಡನ್ ಕ್ಲಬ್ ಬಳಿ ಸುಮಾರು 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಅದರ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿಗೆ ಅನುದಾನವನ್ನು ಹೊಂದಿಸಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿದು ಎಲ್ಲರ ಉಪಯೋಗಕ್ಕೆ ಬಳಕೆಯಾದರೆ ಸಂತೋಷವೆಂದರು. ಈ ಸಂದರ್ಭದಲ್ಲಿ ಸ್ಥಳೀಯ ನಿಕಟಪೂರ್ವ ಮ.ನ.ಪಾ ಸದಸ್ಯರಾದ ಶ್ರೀಮತಿ ಶಕೀಲಾ ಕಾವ,…

Read More

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಯುವಕನ ಬಂಧನ

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರಿನ ಕದ್ರಿ ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಬೈಕ್ ಸಮೇತ ಒಟ್ಟು 70,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪದವು ಗ್ರಾಮದ ಕೈಲಾಸ ಕಾಲನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಬಳಿ ಯುವಕನೋರ್ವ…

Read More

ಜನವರಿ 22 ರಂದು ಮಂಗಳೂರಿನಲ್ಲಿ ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರ ….!

ಮಂಗಳೂರು:ಉಚಿತ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಶಿಬಿರವು ಡಾ ಜ್ಯೋತಿ ಕೆ ತಪಾಸಣೆಯಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರು ಸೌತ್ ಮತ್ತು ಮೆಡಿಲಾಬ್ ಇಂಡಿಯಾ ಫಾರ್ಮ ಬೆಂಗಳೂರು ಇವರ ಸಹಕಾರದಲ್ಲಿ ಜನವರಿ 22 ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯ ತನಕ ಮಂಗಳೂರಿನ ಕಾರ್ ಸ್ಟ್ರೀಟ್ ಫ್ಲವರ್ ಮಾರ್ಕೆಟ್ ರಸ್ತೆ ಯಲ್ಲಿರುವ ಲಕ್ಷ್ಮೀ ಕ್ಲಿನಿಕ್ ನಲ್ಲಿ ನಡೆಯಲಿದೆ ಎಂದು ಲಕ್ಷ್ಮೀ ಕ್ಲಿನಿಕ್ ನ ತಜ್ಞ ಆಯುರ್ವೇದ ವೈದ್ಯೆಯಾದ ಡಾ ಜ್ಯೋತಿ ಕೆ ತಿಳಿಸಿದರು ….

Read More

ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಲಿಮಿಟೆಡ್ ಹೆಸರನ್ನು ಕೂಡಲೇ ಮರು ಸ್ಥಾಪಿಸಿ : ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ

ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಲಿಮಿಟೆಡ್ ನ ಹೆಸರನ್ನು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ಎಂದು ಮರುನಾಮಕರಣ ಮಾಡಿ ನಾಮ ಫಲಕವನ್ನು ಹಾಕಲಾಗಿದ್ದುಇದನ್ನು ಕೂಡಲೇ ಹಿಂದಕ್ಕೆ ಪಡೆದು ನಮ್ಮ ಪ್ರದೇಶದ ಅಸ್ಮಿತೆಯ ಹೆಸರಾದ , ಇತಿಹಾಸದ ಹೆಗ್ಗುರುತ್ತಾದ ಮಂಗಳೂರು ಕೆಮಿಕಲ್ಸ್ & ಫರ್ಟಿಲೈಜರ್ಸ್ ಎನ್ನುವ ಹೆಸರನ್ನೇ ಮುಂದುವರೆಸಬೇಕು , ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಗಳ ಮಧ್ಯಸ್ಥಿಕೆ ಮತ್ತು ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು ಜೊತೆಗೆ ಉಪವಾಸ ಸತ್ಯಾಗ್ರವನ್ನು ಕೈಗೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ತಿಳಿಸಿದರು…

Read More

ಆರ್‌ಎಸ್‌ಎಸ್ ಕಾರ್ಯಕರ್ತನ ಸಾವು, ಕಂಗಾಲಾದ ಕುಟುಂಬ, ಅಸಹಾಯಕ ಮನೆಗೆ ಸಹಾಯಹಸ್ತ ನೀಡಿದ ಕುತ್ತಾರು ಬಿಜೆಪಿ ಮುಖಂಡರು.. !

ಉಳ್ಳಾಲ:ಕಳೆದ 20 ವರ್ಷಗಳ ಹಿಂದೆ ಆರ್‌ಎಸ್‌ಎಸ್ ಬೈಠಕ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಸೌಖ್ಯಕ್ಕೀಡಾಗಿ ಸಾವನ್ನಪ್ಪಿದ ಜನಸಂಘ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಕ್ರಿಯ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬ ಇಂದು ಆರ್ಥಿಕ ಸ್ಥಿತಿ ಹಾಗೂ ಸಹೋದರನ ಆರೋಗ್ಯ ಸ್ಥಿತಿಯಿಂದ ಕಂಗಾಲಾಗಿದ್ದು, ಮಾಜಿ ಶಾಸಕ ಜಯರಾಮ ಶೆಟ್ಟಿ ಸೇರಿದಂತೆ ಕುತ್ತಾರು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡಿ ರೂ.2 ಲಕ್ಷದ ಚೆಕ್ ಅನ್ನು ಸಹಾಯಹಸ್ತವಾಗಿ ವಿತರಿಸಿದ್ದಾರೆ. ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು…

Read More
error: Content is protected !!