Avatar

NAMMA MEDIA 24X7

ಕರಾವಳಿ ಉತ್ಸವದ ಅಂಗವಾಗಿ ಜ.19–21ರವರೆಗೆ ಕರಾವಳಿ ಚಲನಚಿತ್ರೋತ್ಸವ, ಜ.25ರಂದು ಕುಡ್ಲ ಶ್ವಾನ ಪ್ರದರ್ಶನ

ಮಂಗಳೂರು:ಹಲವು ವಿಶೇಷತೆಗಳೊಂದಿಗೆ ಪ್ರಶಕ್ತ ಸಾಲಿನ ಕರಾವಳಿ ಉತ್ಸವ ಜನಮನ್ನಣೆ ಗಳಿಸುತ್ತಿರುವ ಬೆನ್ನಲ್ಲೇ ಜಿಲ್ಲಾಡಳಿತವು ಈ ಬಾರಿ ತುಳು, ಕನ್ನಡ, ಕೊಂಕಣಿ ಹಾಗೂ ಬ್ಯಾರಿ ಭಾಷೆಗಳ ಕರಾವಳಿ ಚಲನಚಿತ್ರ ಉತ್ಸವವನ್ನು ಜ.19ರಿಂದ 21ರವರೆಗೆ ಆಯೋಜಿಸಲಾಗಿದ್ದು , ಭಾರತ್‌ ಸಿನೆಮಾಸ್‌ ಒಂದರಲ್ಲಿ ಒಟ್ಟು 18 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ತುಳು ಭಾಷೆಯ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಬಾರಿ 11 ತುಳು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಅವರು ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ…

Read More

ಬಾಂಗ್ಲಾದೇಶಿ ಎಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಕೊಲೆಯತ್ನ: ಕಾವೂರು ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ

ಮಂಗಳೂರಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿತನನ್ನು ಕೂಳೂರಿನ ಮೋಹನ್ (37) ಎಂದು ಗುರುತಿಸಲಾಗಿದೆ. ಈ‌ ಮುಂಚೆ ಕೂಳೂರಿನ ರತೀಶ್ ದಾಸ್ (32), ಧನುಷ್ (24), ಸಾಗರ್ (24) ಎಂಬವರನ್ನು ಬಂಧಿಸಲಾಗಿತ್ತು. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ.ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ…

Read More

ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನಗಳು ಮೂಡುತ್ತಿದ್ದು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್, ನಾಪತ್ತೆಯಾಗಿ ಮೃತಪಟ್ಟ ಬಾಲಕ. ನಾಳ ದೇವಸ್ಥಾನಕ್ಕೆ…

Read More

ಕುಂಬಳೆ ಟೋಲ್ ಪ್ಲಾಜಾ ಗಲಾಟೆ: 500ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಸ್ವಯಂಪ್ರೇರಿತ ಪ್ರಕರಣ

ಕಾಸರಗೋಡು: ಕಾಸರಗೋಡು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ಳೆ ಟೋಲ್ ಪ್ಲಾಜಾದಲ್ಲಿ ಟೋಲ್ ವಸೂಲಿಗೆ ವಿರೋಧವಾಗಿ ಬುಧವಾರ ರಾತ್ರಿ ಸುಮಾರು 8.30ರ ಹೊತ್ತಿಗೆ ಸಂಭವಿಸಿದ ಸಂಘರ್ಷದ ಸಂಬಂಧ ಕುಂಬ್ಳೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುತಿಸಬಹುದಾದ ಸುಮಾರು 500 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಟೋಲ್ ವಸೂಲಿಗೆ ವಿರೋಧವಾಗಿ ಟೋಲ್ ವಿರೋಧಿ ಸಂಯುಕ್ತ ಆಕ್ಷನ್ ಕಮಿಟಿಯ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಕುಂಬ್ಳೆ ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಕೆ. ಮುಕುಂದನ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ಧರಣಿಯನ್ನು ಅಂತ್ಯಗೊಳಿಸುವಂತೆ…

Read More

ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ ಕಾಂ.ಸಂಜೀವ ಬಂಗೇರ ಇನ್ನಿಲ್ಲ….

ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರರೂ,CPIM ಪಕ್ಷದ ಮಾಜಿ ಜಿಲ್ಲಾ ಸಮಿತಿ ಸದಸ್ಯರಾಗಿದ್ದ ಕಾಂ.ಸಂಜೀವ ಬಂಗೇರ(87ವರ್ಷ) ರವರು ನಿನ್ನೆ ತಡರಾತ್ರಿ ನಿಧನರಾದರು. ಯೌವ್ವನದಲ್ಲಿ ಬಂಟ್ವಾಳ ಪೇಟೆಯಲ್ಲಿ ಕ್ಷೌರಿಕ ವೃತ್ತಿಯನ್ನು ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಸಂಜೀವ ಬಂಗೇರರವರಿಗೆ ಬಡವರ ಕಾರ್ಮಿಕರ ಶೋಷಿತ ಜನತೆಯ ಬಗ್ಗೆ ಅಪಾರವಾದ ಕಾಳಜಿ.ಈ ಕಾರಣದಿಂದಲೇ ಸಂಜೀವ ಬಂಗೇರರವರಿಗೆ ತನ್ನೆದುರು ಬೀಡಿ ಕಾರ್ಮಿಕರಿಗೆ ಆಗುವಂತಹ ಅನ್ಯಾಯ ಶೋಷಣೆಯನ್ನು ಸಹಿಸಲು ಸಾಧ್ಯವಾಗದೆ ಅವರನ್ನು ಸಂಘಟಿಸಲು ಮುಂದಾದರು.ಆ ಮೂಲಕ ಬೀಡಿ ಕಾರ್ಮಿಕರ ಕಣ್ಮಣಿಯಾಗಿ ಮೆರೆದು ಜಿಲ್ಲೆಯಾದ್ಯಂತ ಬೀಡಿ ಕಾರ್ಮಿಕರನ್ನು ಸಂಘಟಿಸಲು…

Read More

ಕೃಷಿ ನಾಶ ಮತ್ತು ಉಪ್ಪುನೀರಿನ ಭೀತಿ: ಇಚ್ಚಿಲಂಕೋಟೆಯ ರೈತರು ಸಂಕಷ್ಟದಲ್ಲಿ

ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್‌ನ ಇಚ್ಚಿಲಂಕೋಟೆ ಪ್ರದೇಶವು ತೀವ್ರ ಕೃಷಿ ನಾಶದತ್ತ ಸಾಗುತ್ತಿದ್ದು, ರೈತರು ಭಾರಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪರಂಪರಾಗತವಾಗಿ ಅಕ್ಕಿ, ಅಡಕೆ, ಮೆಣಸು ಮೊದಲಾದ ಬೆಳೆಗಳನ್ನು ಬೆಳೆಸಿಕೊಂಡು ಬಂದ ನೂರಾರು ರೈತರು ಇಂದು ಏನು ಮಾಡಬೇಕೆಂದು ತಿಳಿಯದೆ ಸಂದಿಗ್ದತೆಯಲ್ಲಿದ್ದಾರೆ ಸಮೀಪದ ತೋಡು ಮತ್ತು ನದಿಗಳಿಂದ ಕೃಷಿ ಭೂಮಿಗೆ ಉಪ್ಪುನೀರು ನುಗ್ಗುತ್ತಿರುವುದರಿಂದ ತೆಂಗು, ಅಡಕೆ ಮುಂತಾದ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿವೆ. ಮಣ್ಣಿನ ಲವಣಾಂಶ ಹೆಚ್ಚಾಗುವುದರಿಂದ ಸಸ್ಯಗಳು ಒಣಗಿ ಸಾಯುವ ಸ್ಥಿತಿ ಉಂಟಾಗಿದೆ.ಬೇಸಿಗೆ ತೀವ್ರವಾಗುತ್ತಿರುವಂತೆ ಕೃಷಿಗೆ ಅಗತ್ಯವಾದ ಶುದ್ಧ…

Read More

ಆರಿಕ್ಕಾಡಿ ಟೋಲ್‌ಗೇಟ್ ವಿರುದ್ಧ ಎಂಎಲ್‌ಎ ಹೋರಾಟ ಎರಡನೇ ದಿನಕ್ಕೆ; ನೂರಾರು ಜನರ ಬೆಂಬಲ, ಜಯ ಸಾಧಿಸುವ ವಿಶ್ವಾಸ – ಎ.ಕೆ. ಅಶ್ರಫ್

ಆರಿಕ್ಕಾಡಿ ಟೋಲ್‌ಗೇಟ್ ಸಂಬಂಧಿಸಿದ ಎಂಎಲ್‌ಎ ಅವರ ಹೋರಾಟವು ಎರಡನೇ ದಿನಕ್ಕೆ ಪ್ರವೇಶಿಸಿದೆ. ಎಂಎಲ್‌ಎ ಅವರಿಗೆ ಅಭಿನಂದನೆ ಸಲ್ಲಿಸುತ್ತಾ ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ, ಸುನ್ನಿ ಖತೀಬು ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ತಮ್ಮ ಶುಭಾಶಯ ಮತ್ತು ಬೆಂಬಲವನ್ನು ವ್ಯಕ್ತಪಡಿಸಿವೆ. ನೂರಾರು ಜನರು ಹೋರಾಟ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಯಾವುದೇ ಬೆಲೆ ಕೊಟ್ಟರೂ ಈ ವಿಚಾರದಲ್ಲಿ ಜಯ ಸಾಧಿಸುತ್ತೇವೆ ಎಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಂಎಲ್‌ಎ ಎ.ಕೆ. ಅಶ್ರಫ್ ಹೇಳಿದರು.ಧಾರ್ಮಿಕ ಪಂಡಿತರು ಹಾಗೂ ಇತರೆ ಸಂಘಟನೆಗಳ ಪ್ರತಿನಿಧಿಗಳೂ ಹೋರಾಟ ಪಂಥಲಿಗೆ…

Read More

ಕದ್ರಿ ಕಂಚಿದೀಪಾಲೆ ಮರಳು ಧೂಮಾವತಿ ಮತ್ತು ಪರಿವಾರ ದೈವಗಳ ನೂತನ ಮಹಾದ್ವಾರ ಲೋಕಾರ್ಪಣೆ … !

ಮಂಗಳೂರು:ಕದ್ರಿ ಕಂಚಿದೀಪಾಲೆ ಮರಳು ಧೂಮಾವತಿ ಮತ್ತು ಪರಿವಾರ ದೈವಗಳು ಹಾಗೂ ಅಮೀನ್ ಕುಟುಂಬಿಕರ ಕಂಚಿದೀಪಾಲೆ ಮೂಲಸ್ಥಾನದಲ್ಲಿ ಗೀತಾ ಸುಕುಮಾರನ್ ಅವರ ಕೊಡುಗೆಯಲ್ಲಿ ನಿರ್ಮಾಣವಾದ ನೂತನ ಮಹಾದ್ವಾರವನ್ನು ಕದ್ರಿ ಯೋಗೀಶ್ವರ ಪೀಠಾಧಿಪತಿಗಳಾದ ಶ್ರೀ ನಿರ್ಮಾಲಾನಾಥ ಸ್ವಾಮೀಜಿಗಳು ಲೋಕಾರ್ಪಣೆ ಮಾಡಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು , ದೇವಾಲಯಗಳು , ಮಠಗಳು , ಮಂದಿರಗಳು ಶಕ್ತಿ ಕೇಂದ್ರಗಳ ಆರಾಧನೆ ತಾಣವಾಗಿದೆ . ಇವುಗಳು ಧರ್ಮ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರವನ್ನು ವಹಿಸುತ್ತದೆ . ಧರ್ಮದ ರಕ್ಷಣೆಯ ಉದ್ದೇಶದಿಂದ ಇಂತಹಾ…

Read More

ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ: ಜ.23ರಂದು ತೆರೆಗೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., “ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು…

Read More

ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಮಂಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಸನ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ವಿರಾಜಪೇಟೆ ಕೊಡಗು ಜಂಟಿ ಆಶ್ರಯದಲ್ಲಿ ಜನವರಿ 18ರಂದು ಯುವಶಕ್ತಿಯ ಸಾಕಾರ ಮೂರ್ತಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಪ್ರಯುಕ್ತ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ, ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಜನವರಿ 18 ರಂದು ಡಾ. ಬಿ.ಆರ್ ಅಂಬೇಡ್ಕರ್…

Read More
error: Content is protected !!