Avatar

NAMMA MEDIA 24X7

ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ

ಕಡಬ: ಕಡಬ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕಡಬ ತಾಲೂಕು ಆಡಳಿತ ಕಚೇರಿ ಉಪತಹಶೀಲ್ದಾರ ಸಯ್ಯುದುಲ್ ಖಾನ್ ಮಾಹಿತಿ ನೀಡಿ, ಕಡಬದಲ್ಲಿ ಕೆ.ಎಸ್ ಆರ್ ಟಿಸಿ ಬಸ್ಸು ನಿಲ್ದಾಣಕ್ಕೆ ಗುರುತಿಸಲಾದ ಕೋಡಿಂಬಾಳ ಗ್ರಾಮದ ೧೪೩/೧ಎ ಸರ್ವೆ ನಂಬರಿನ ೨.೮೩ ಎಕ್ರೆ ಜಾಗಕ್ಕೆ ಉಚ್ಚ ನ್ಯಾಯಲಯದ ತಡೆಯಾಜ್ಞೆಯಿದೆ. ಅಲ್ಲದೆ ಈ ಜಾಗಕ್ಕೆ ಸಂಪರ್ಕ ರಸ್ತೆ ಕಿರಿದಾಗಿದೆ ಎಂದು ಕೆ…

Read More

ಬೆರಳ ತುದಿಯಲ್ಲಿ ಜಗತ್ತು: ಕ್ಷಯಿಸಿ ಹೋಗುತ್ತಿರುವ ಮಾನವೀಯ ಸಂಬಂಧಗಳು

ನಾವು ಇವತ್ತು ಜಾಗತಿಕ ಭೂಪಟದಲ್ಲಿ ಪ್ರಪಂಚದ ಯಾವುದೇ ಮೂಲೆಯ ದಾರಿಯನ್ನಾದರೂ ಸುಲಭವಾಗಿ ಹುಡುಕಬಲ್ಲೆವು, ಆದರೆ ಪಕ್ಕದ ಕೋಣೆಯಲ್ಲಿರುವ ಮನಸ್ಸಿನ ದಾರಿಯನ್ನು ಮಾತ್ರ ಸಂಪೂರ್ಣವಾಗಿ ಕಳೆದುಕೊಂಡಿದ್ದೇವೆ! ಇವತ್ತು ನಮ್ಮ ಇಡೀ ಜಗತ್ತು ಮುಖಾಮುಖಿ ಭೇಟಿಯ ‘ಆಪ್ತ ಸ್ಪರ್ಶ’ದಿಂದ, ಯಾಂತ್ರಿಕ ‘ಸಂದೇಶ’ದ ಚೌಕಟ್ಟಿಗೆ ಬಂದು ನಿಂತಿದೆ.ಒಂದೇ ಸೂರಿನಡಿ, ಒಂದೇ ಕತ್ತಲ ಕೋಣೆಯಲ್ಲಿ ನಾಲ್ಕು ಜೀವಗಳು ಕುಳಿತಿವೆ. ಅಲ್ಲಿ ಗಾಢವಾದ ಮೌನವಂತೂ ಆವರಿಸಿದೆ, ಆದರೆ ಆ ಮೌನವನ್ನು ಸೀಳಿಕೊಂಡು ಮಂದಬೆಳಕಿನ ಪರದೆಯ ನೀಲಿ ಬೆಳಕು ಆ ನಾಲ್ಕೂ ಮುಖಗಳ ಮೇಲೆ ತಣ್ಣಗೆ…

Read More

ದೆಹಲಿ ಅಗ್ನಿ ದುರಂತ: 21 ಸಾವು ಪ್ರಕರಣದಲ್ಲಿ ಅತಿಥಿಗೃಹ ಮಾಲೀಕ ಬಂಧನ

ಹೊಸದಿಲ್ಲಿ, ಜೂನ್ 4: ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ಫರಿಶ್ ಸ್ಟೇ ಬಿ & ಬಿ ಅತಿಥಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಲವಕೇಶ್ ಬಜಾಜ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಗ್ನಿ ಸುರಕ್ಷತೆ ಮತ್ತು ಕಟ್ಟಡ ನಿರ್ಮಾಣ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಹೌಝ್ ರಾಣಿ ಪ್ರದೇಶದಲ್ಲಿರುವ ಐದು ಮಹಡಿಯ ಅತಿಥಿಗೃಹದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದರು. ಮೃತರಲ್ಲಿ 18 ಮಂದಿ…

Read More

ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮ: ಕಲಾವಿದರಿಗೆ ಸನ್ಮಾನ

ಮಂಗಳೂರು: ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟದ ಕಾರ್ಯಕ್ರಮವು ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸರಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮದರ್ಶಿ ಸುರೇಶ್ ಸಾಲಿಯನ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟಕ್ಕೆ ಸಮಸ್ತ ಕಲಾಭಿಮಾನಿಗಳು ಸಹಕಾರ ನೀಡಬೇಕು. ಧರ್ಮ ಪ್ರಜ್ಞೆಯನ್ನು ಬೆಳೆಸುವ ಹಾಗೂ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ…

Read More

ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ: ಭಾರತೀಯ ಸಮುದಾಯದ ಆಕ್ರೋಶ

ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಘಟನೆ ವ್ಯಾಪಕ ಖಂಡನೆಗೆ ಗುರಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಶ್ವದಾದ್ಯಂತ ಭಾರತೀಯ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಟೆಕ್ಸಾಸ್‌ನ Frisco ನಗರದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಭಾರತದ ತ್ರಿವರ್ಣ ಧ್ವಜವನ್ನು ಹರಿದು ಹಾಕುತ್ತಾ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾನೆ ಎನ್ನಲಾಗಿದೆ. ಸಿಟಿ ಹಾಲ್ ಸಮೀಪ ನಡೆದ ಘಟನೆಯಲ್ಲಿ, ಆರೋಪಿ ಕೈಯಲ್ಲಿ ತ್ರಿವರ್ಣ ಧ್ವಜವನ್ನು…

Read More

ವಿಧಾನ ಪರಿಷತ್ ಚುನಾವಣೆ: ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್‌ಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು, ಜೂನ್ 4: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿ.ಕೆ. ಹರಿಪ್ರಸಾದ್ ಹಾಗೂ ಪಿ.ವಿ. ಮೋಹನ್ ಅವರಿಗೆ ಅವಕಾಶ ನೀಡಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಧಾನ ಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಜೂನ್…

Read More

ಇಸ್ರೇಲ್–ಲೆಬನಾನ್ ಹೊಸ ಕದನ ವಿರಾಮ ಒಪ್ಪಂದ: ಲಿಟಾನಿ ನದಿ ದಕ್ಷಿಣದಲ್ಲಿ ಹಿಜ್ಬುಲ್ಲಾ ಮುಕ್ತ ಭದ್ರತಾ ವಲಯ

ಬೈರೂತ್: ಹಲವು ತಿಂಗಳುಗಳಿಂದ ಮುಂದುವರಿದಿದ್ದ ಗಡಿ ಸಂಘರ್ಷ ಮತ್ತು ವೈಮಾನಿಕ ದಾಳಿಗಳ ನಡುವೆಯೇ ಇಸ್ರೇಲ್ ಹಾಗೂ ಲೆಬನಾನ್ ಹೊಸ ಕದನ ವಿರಾಮ ಒಪ್ಪಂದವನ್ನು ನವೀಕರಿಸಲು ಒಪ್ಪಿಕೊಂಡಿವೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ವಾಷಿಂಗ್ಟನ್‌ನಲ್ಲಿ ನಡೆದ ನಾಲ್ಕನೇ ಸುತ್ತಿನ ಮಾತುಕತೆಯ ಬಳಿಕ, ಲೆಬನಾನ್‌ನ ದಕ್ಷಿಣ ಭಾಗದಲ್ಲಿ ಹಿಜ್ಬುಲ್ಲಾ ಮುಕ್ತ ವಿಶೇಷ ಭದ್ರತಾ ವಲಯಗಳನ್ನು ರಚಿಸುವ ಮಹತ್ವದ ನಿರ್ಧಾರಕ್ಕೆ ಉಭಯ ದೇಶಗಳು ಬಂದಿವೆ. ಅಮೆರಿಕ ವಿದೇಶಾಂಗ ಇಲಾಖೆಯಲ್ಲಿ ನಡೆದ ಚರ್ಚೆಗಳ ಬಳಿಕ ಬಿಡುಗಡೆಗೊಂಡ ಜಂಟಿ ಹೇಳಿಕೆಯಲ್ಲಿ, ಕದನ ವಿರಾಮ ಪರಿಣಾಮಕಾರಿಯಾಗಿ ಜಾರಿಯಾಗಬೇಕಾದರೆ ಹಿಜ್ಬುಲ್ಲಾದಿಂದ…

Read More

ಕೂಡ್ಲು ಶ್ರೀ ಚಾಮುಂಡೇಶ್ವರೀ ಕಾಲಭೈರವ ದೇವಸ್ಥಾನ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಭಜನಾ ಸಂಘದ ಅಮೃತ ಮಹೋತ್ಸವಕ್ಕೆ ಸಿದ್ಧತೆ

ಕಾಸರಗೋಡು, : ಶತಮಾನಗಳ ಧಾರ್ಮಿಕ ಪರಂಪರೆಯನ್ನು ಹೊಂದಿರುವ ಕಾಸರಗೋಡು ಸೀಮೆಯ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ರಾಮದಾಸನಗರ ಪೆರ್ನಡ್ಕದ ಕೂಡ್ಲು ಶ್ರೀ ಚಾಮುಂಡೇಶ್ವರೀ ಕಾಲಭೈರವ ದೇವಸ್ಥಾನ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೆ. ಮೋಹನ ಕುಂಬಳೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಲೀಲಾಧರ ಕೂಡ್ಲು, ಅರ್ಚಕ ಶ್ರೀಪತಿ ಅಡಿಗ ಕೂಡ್ಲು, ಉದಯಕುಮಾರ್ ಅಂಬಿಕಾ ರೋಡ್, ಕೆ. ಮನ್ಮಥ ಕೂಡ್ಲು ಹಾಗೂ ಧಾರ್ಮಿಕ ಮುಂದಾಳು ಕೆ. ಜಗದೀಶ ಕೂಡ್ಲು ಉಪಸ್ಥಿತರಿದ್ದು…

Read More

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಮಂಗಳೂರು, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು. ಪಕ್ಷದ ಜಯಘೋಷಗಳೊಂದಿಗೆ ಕಾರ್ಯಕರ್ತರು ಹೊಸ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದರು. ಸಂಭ್ರಮಾಚರಣೆಯಲ್ಲಿ ಮುಖಂಡರಾದ ಟಿ.ಕೆ. ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ. ಸುವರ್ಣ, ಯೋಗಿಶ್ ಕುಮಾರ್, ಉದಯ್ ಆಚಾರ್ಯ, ಹನೀಫ್…

Read More

ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೆಮಿಕಂಡಕ್ಟರ್ ಶಿಕ್ಷಣಕ್ಕೆ ಮತ್ತಷ್ಟು ಬಲ

ಮಂಗಳೂರು, ಜೂನ್ 3: ನಗರದ ಸಾಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ (SCEM)ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ECE) ವಿಭಾಗದಲ್ಲಿ ಸೆಮಿಕಂಡಕ್ಟರ್‌ ಕೇಂದ್ರಿತ ಶಿಕ್ಷಣಕ್ಕೆ ಮಹತ್ವದ ಉತ್ತೇಜನ ದೊರೆತಿದೆ. ಮೇ 30ರಂದು ನಡೆದ ವಿಭಾಗದ 7ನೇ ಅಧ್ಯಯನ ಮಂಡಳಿ (Board of Studies) ಸಭೆಯಲ್ಲಿ ಈ ಕುರಿತು ಮಹತ್ವದ ಬೆಳವಣಿಗೆಗಳು ಚರ್ಚೆಗೆ ಬಂದವು. ಸಭೆಯನ್ನು ಉದ್ದೇಶಿಸಿ ಆನ್‌ಲೈನ್ ಮೂಲಕ ಮಾತನಾಡಿದ ಆರ್‌ವಿ ಸ್ಕಿಲ್ಸ್ ಡಿಸೈನ್ ಸೆಂಟರ್‌ (VLSI Design Centre of Excellence)ನ ಮುಖ್ಯ…

Read More
error: Content is protected !!