ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ :ಮಾಜಿ ಸಚಿವ ಬಿ ಎಂ ರಾಮನಾಥ ರೈ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರನ್ನು ಬದಲಾವಣೆ ಮಾಡಿರುವುದು ಘೋರ ಅಪರಾಧ ಇದನ್ನು ಕಾಂಗ್ರೆಸ್ ಸರಕಾರ ವಿರೋಧಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ.ಎಂದು ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ ಎಂ ರಾಮನಾಥ ರೈ ಕಿಡಿಕಾರಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು…