Avatar

NAMMA MEDIA 24X7

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? ಡಿವೈಎಫ್ ಐ ಪ್ರಶ್ನೆ

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯಿಂದಾಗಿ ದಿನೇ ದಿನೇ ಸಮಸ್ಯೆಗಳು ಎದುರಾಗುತ್ತಿದ್ದು, ಯಾವ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಇದರತ್ತ ಗಮನಹರಿಸದಿರುವುದು ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿ ಆಪಾದಿಸಿದೆ. ಈ ರಸ್ತೆಯ ಮರುಡಾಮರೀಕರಣಕ್ಕೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಿ ಡಿ.ವೈ.ಎಫ್.ಐ. ಡಿ.ವೈ.ಎಫ್.ಐ. ಈ ಹೇಳಿಕೆ ನೀಡಿದ್ದಾಗಿದೆ. ಇಲ್ಲಿನ ರಸ್ತೆ ಹೊಂಡ-ಗುಂಡಿಗಳನ್ನು ಒಳಗೊಂಡು ಮರಣ ಬಾವಿಯಂತೆ ಬಾಯಿ ಬಿಡುತ್ತಿದೆ ಎಂದು ಆಪಾದಿಸಿದ ಡಿ.ವೈ.ಎಫ್.ಐ. ತಾಲೂಕು ಅದ್ಯಕ್ಷರಾದ ಅಧಿತಿ ಕೊಯ್ಯೂರು ಹಾಗೂ ಕಾರ್ಯದರ್ಶಿ ಅಭಿಷೇಕ್ ಪದ್ಮುಂಜ ಅವರು…

Read More

ನಾಳೆ ಮಹಾನಗರ ಪಾಲಿಕೆಯಲ್ಲಿ ಡಿಸಿ ಫೋನ್ ಇನ್ ಕಾರ್ಯಕ್ರಮ

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಡಿಸೆಂಬರ್ 18 ರಂದು ಬೆಳಿಗ್ಗೆ 11 ರಿಂದ 12 ರವರೆಗೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220318 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಮಂಗಳೂರು:- ಮಂಗಳೂರು ಪ್ರೆಸ್‍ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಅಧಿಕ ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ. ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರ, ಅಂಕ ಪಟ್ಟಿಯ ಪ್ರತಿಯ ದಾಖಲೆ, ಬ್ಯಾಂಕ್ ಪಾಸ್ ಪುಸ್ತಕದ ವಿವರ ಸಹಿತ ಪ್ರಧಾನ…

Read More

ಸರ್ಕಾರದ ಯೋಜನಾ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ವಿಳಂಭ: ಕ್ರಮಕ್ಕೆ ಸೂಚನೆ

ಮಂಗಳೂರು:-ವಿವಿಧ ಸರ್ಕಾರಿ ನೇರಸಾಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರು ಮಾಡಲು ವಿಳಂಬಿಸಬಾರದು ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಎಸ್.ಸಿ.ಪಿ / ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಇಲಾಖೆ ಮತ್ತು ಅಭಿವೃದ್ಧಿ ನಿಗಮಗಳ ಸಬ್ಸಿಡಿ ಆಧಾರಿತ ಯೋಜನೆಯಲ್ಲಿ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕ್‍ಗಳು ಸಿಬಿಲ್ ಕೊರತೆ ನೆಪದಲ್ಲಿ…

Read More

ಡಿ.20 ರಿಂದ ಕರಾವಳಿ ಉತ್ಸವ: 6 ಬೀಚ್‍ಗಳಲ್ಲಿ ಕಾರ್ಯಕ್ರಮ

ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕøತಿಕ ಮತ್ತು ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು 6 ಬೀಚ್‍ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪಣಂಬೂರು, ಉಳ್ಳಾಲ,…

Read More

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳ ಬಂಧನ

ಮಂಗಳೂರು: ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗೆ ಯೆಯ್ಯಾಡಿಯ ಕಾಂಪ್ಲೆಕ್ಸ್ ವೊಂದರ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  ಬೈಕ್ ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ದಿನಾಂಕ : 16-12-2025 ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ @ ತೋಟ ಪೈಸಲ್ ಹಾಗೂ ನಿತೀನ್  ಕುಮಾರ್ ಮೈಸೂರು ಇವರನ್ನು ವಶಕ್ಕೆ ಪಡೆದು ಕೂಲಂಕುಷವಾಗಿ ವಿಚಾರಿಸಲಾಯ್ತು….

Read More

ಅತ್ತಾವರ ಶ್ರೀ ಶಿವರಾಮರಾಯರ ಮನೆಯ ಹಿರಿಯ ಸದಸ್ಯೆ ಸುಶೀಲಾ ವಿಶ್ವನಾಥ್ ರಾವ್ ರೀಗೆ ಕನ್ನಡ ಭವನದಿಂದ ಗೌರವಾರ್ಪಣೆ.

ಕಾಸರಗೋಡು : ಅವಿಬಜಿತ ದಕ್ಷಿಣ ಕನ್ನಡ ಜಿಲ್ಲೆಯ ರಾಮರಾಜ ಕ್ಷತ್ರಿಯ ಜನಾಂಗದ ಪ್ರಥಮ ಪರಿಷತ್ತು (1932 ಡಿಸೆಂಬರ್ 31,ಶನಿವಾರ )ಮಂಗಳೂರಿನಲ್ಲಿ ಅತ್ತಾವರ ಶಿವರಾಮರಾಯರ ಕಾರ್ಯದರ್ಶಿತ್ವದಲ್ಲಿ ಇವರದೇ ಮನೆ ವಠಾರದಲ್ಲಿ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮಿಜಿಗಳವರ ಘನ ಅದ್ಯಕ್ಷತೆಯಲ್ಲಿ ನಡೆದಿತ್ತು. ಸಮಾಜದ ಸುಮಾರು 200ಮಂದಿ ದುರೀಣರು ಅಂದು ಪ್ರಥಮ ಪರಿಷತ್ತಿನಲ್ಲಿ ಭಾಗವಹಿಸಿದ್ದರು. ಹರಿದು ಹಂಚಿ ಹೋಗಿದ್ದ ಸಮಾಜ ಬಂಧುಗಳನ್ನು ಒಂದಾಗಿಸಿ, ಮೊಕ್ತೇಸರಿಕೆಯ ಕಟು ಜಾತಿ ಕಟ್ಟುಪಾಡುಗಳ, ಜಾತಿ ವ್ಯವಸ್ಥೆಯ ಹಿಡಿತದಿಂದ, ಕಾಲಮಾನದ ಸಾಮಾಜಿಕ ಬದಲಾವಣೆಗಳಿಗನುಸಾರವಾಗಿ, ಅಂದಿನ…

Read More

ನ್ಯಾಷನಲ್ ಹೆರಾಲ್ಡ್‌ ಕೇಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್…

Read More

ಕೋಳಿಮೊಟ್ಟೆ ಸೇವನೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ವಿಧಾನ ಪರಿಷತ್ತು: ಕೋಳಿಮೊಟ್ಟೆ ಸೇವನೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳವಾರ ಮೇಲ್ಮನೆಯಲ್ಲಿ ಸದಸ್ಯ ರಮೇಶ ಬಾಬು ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಕೋಳಿ ಮೊಟ್ಟೆ ಸೇವನೆ ಕ್ಯಾನ್ಸರ್ ಗೆ ಕಾರಣವಾಗಲಿದೆ ಎಂಬ ವಿಷಯಕ್ಕೆ ಉತ್ತರಿಸಿದ ಸಚಿವರು, ಕಳೆದ ವರ್ಷ ನಾವು 124 ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿತ್ತು. ಅದರಲ್ಲಿ 123 ಮೊಟ್ಟೆಗಳ ಫಲಿತಾಂಶ ಉತ್ತಮವಾಗಿದೆ. ಖಾಸಗಿ ಕಂಪನಿಯ ಮೊಟ್ಟೆಯನ್ನೂ ಲ್ಯಾಬ್…

Read More

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ರಾಝಿಮ್ ನಾಪತ್ತೆ … !

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಹದಿಹರೆಯದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಳಿತಪಡ್ಪು ನಿವಾಸಿ ಇದಿನಬ್ಬ ಅವರ ಮಗ ಮಹಮ್ಮದ್ ರಾಝಿಮ್ ( 23) ಎಂಬಾತ ಕಾಣೆಯಾಗಿರುವ ಯುವಕನಾಗಿದ್ದಾನೆ. ರಾಝಿಮ್ ಕಾರ್ಕಳದ ಕಂಪನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಪ್ರತಿದಿನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಡಿ.5 ರಂದು ಮನೆಯಿಂದ ಕಾರ್ಕಳಕ್ಕೆ ಕೆಲಸಕ್ಕೆಂದು ಹೋದ ಈತ ಸಂಜೆ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಪ್…

Read More
error: Content is protected !!