ದುರ್ಗಾ ಶಕ್ತಿ ಕುಣಿತ ಭಜನಾ ತಂಡದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ
ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಇತ್ತೀಚೆಗೆ ಶ್ರೀ ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇದರ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ಗೌರವ ಮಾರ್ಗದರ್ಶಕಿ ಶ್ರೀಮತಿ ರಮ್ಯಾ ಯನ್ ಧರ್ಬೆತಡ್ಕ ವಹಿಸಿದರು .ಸಭೆಯನ್ನು ಶ್ರೀ ಪ್ರಜಿತ್ ಅಭಕಾರಿ ಅಧಿಕಾರಿ ಕುಂಬಳೆ ಇವರು ಉದ್ಘಾಟಿಸಿದರು . ಮುಖ್ಯ ಅತಿಥಿಗಾಳಗಿ ವಸುದೈವ ಭಜನಾ ಕುಟುಂಬ…