ಉನ್ನತ ವಿದ್ಯಾಭ್ಯಾಸಕ್ಕಾಗಿ ತೆರಳಿದ ಡಾ. ಧೃತಿ ಆಳ್ವಗೆ ಗೌರವ ಸಮಾರಂಭ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ನ ನಮ್ಮ ಕ್ಲಿನಿಕ್ ವೈದ್ಯರಾದ ಡಾ.ಧೃತಿ ಆಳ್ವ ಇವರು ಉನ್ನತ ವಿದ್ಯಾಭ್ಯಾಸ ಕ್ಕಾಗಿ ತೆರಳುತ್ತಿದ್ದು ಇವರಿಗೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳ ಮೇಲಿನ ಮತ್ತು ಊರಿನ ನಾಗರೀಕರ ಮೇಲೆ ಇಟ್ಟಿರುವ ಕಾಳಜಿ ಮತ್ತು ಪ್ರೀತಿಯ ಆರೈಕೆಗೆ, ಹಾಗೂ ಬೆಂಗಳೂರಿನ ರಾಮ ನಗರ ಜಿಲ್ಲೆಯಲ್ಲಿ ಜರುಗಿದ ವಿಶೇಷ ಅಗತ್ಯ ವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮರಕಡ ಶಾಲೆಯ…