ಕೃಷ್ಣ ನಗರದ ಸಾರ್ವಜನಿಕ ಮೈದಾನವನ್ನು ಯಥಾಸ್ಥಿತಿಯಲ್ಲಿ ಉಳಿಸುವಂತೆ ಸಾರ್ವಜನಿಕರು ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ … !
ಮಂಗಳೂರು:ಮಂಗಳೂರಿನ ಬೊಂದೇಲ್ ಸಮೀಪದ ಕೃಷ್ಣ ನಗರದಲ್ಲಿ ಕಳೆದ 30 ವರ್ಷಗಳಿಂದ ಸಾಂಸ್ಕೃತಿಕ,ಧಾರ್ಮಿಕ ಚಟುವಟಿಕೆಗಳಿಗೆ ಮತ್ತು ಸ್ಥಳೀಯ ನಿವಾಸಿಗಳ ಮಕ್ಕಳು ಹಾಗೂ ಯುವಕರು ಆಟವಾಡುತ್ತಿರುವ ಸಾರ್ವಜನಿಕ ಮೈದಾನದ ಜಾಗವನ್ನು ಸರಕಾರವು ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಬಿಟ್ಟು ಕೊಟ್ಟಿದ್ದು ಆ ಜಾಗವನ್ನು ಸಾರ್ವಜನಿಕ ಮೈದಾನ ವಾಗಿ ಯಥಾಸ್ಥಿತಿ ಯಾಗಿ ಕಾದಿರಿಸುವಂತೆ ಊರಿನ ಸರ್ವ ನಾಗರೀಕರ ಪ್ರತಿಭಟನಾ ಸಭೆಯು ಹೋರಾಟ ಸಮಿತಿಯ ಅದ್ಯಕ್ಷರಾದ ಶ್ರೀನಿವಾಸ ಸಾಲಿಯಾನ್ ರವರ ನೇತೃತ್ವದಲ್ಲಿ ಜರುಗಿತು. ಹೋರಾಟ ಸಮಿತಿಯ ಅದ್ಯಕ್ಷರಾದ ಶ್ರೀನಿವಾಸ ಸಾಲಿಯಾನ್ ಮಾತನಾಡಿ , ಈ…