ಹೊನ್ನಾವರದಲ್ಲಿ ಉಮೇಶ ಮುಂಡಳ್ಳಿ ಅವರಿಗೆ ಸನ್ಮಾನ
ಹೊನ್ನಾವರ: ತಾಲೂಕಿನ ಸ.ಹಿ.ಪ್ರಾ.ಶಾಲೆ ಹೊನ್ನಾವರ ನಂ.೨ ಶಾಲೆಯಲ್ಲಿ ಇಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಾಯಕ ಉಮೇಶ ಮುಂಡಳ್ಳಿ ಅವರನ್ನು ಸನ್ಮಾನಿಸಲಾಯಿತು. ಮೂರು ದಿನಗಳ ಕಾಲ ಶಾಲೆಯಲ್ಲಿ ಸಮಗ್ರ ಶಿಕ್ಷಣ ಸಾಮಾಜಿಕ ಪರಿಶೋಧನೆ ನಡೆಯುತ್ತಿದ್ದು ಪರಿಶೋಧನೆ ಯ ಕೊನೆಯ ದಿನವಾದ ಮಂಗಳವಾರ ಪರಿಶೋಧನಾ ವಿಭಾಗದ ಕಾರ್ಯಕ್ರಮ ವ್ಯವಸ್ಥಾಪಕರು ಸಾಹಿತಿಗಳು ಗಾಯಕರಾದ ಉಮೇಶ ಮುಂಡಳ್ಳಿ ಅವರನ್ನು ಶಾಲೆಯ ಪಾಲಕರು ಹಾಗೂ ಶಿಕ್ಷಕ ವೃಂದದವರು ಸೇರಿ ಸನ್ಮಾನಿಸಿ ಗೌರವಿಸಿದರು. ಪರಿಶೋಧನೆ ಅವದಿಯಲ್ಲಿ ಮುಂಡಳ್ಳಿ ಅವರು ಪಠ್ಯ ಪುಸ್ತಕ ದಲ್ಲಿ ಇರುವ…