ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಮಂಗಳೂರು: ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಶಾಸಕರಾದ Vedavyas Kamath ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ತಾವು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ರಸ್ತೆ ಅಭಿವೃದ್ಧಿಯ ಅಗತ್ಯತೆಯನ್ನು ಗಮನಕ್ಕೆ ತಂದಿದ್ದರು. ಅದರಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ…
