Avatar

NAMMA MEDIA 24X7

ಮಾನವೀಯತೆ ಮೆರೆದ ಮಂಜೇಶ್ವರದ ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು: ವೆನ್ಲಾಕ್ ಆಸ್ಪತ್ರೆ ರೋಗಿಗಳಿಗೆ ಸಾಂತ್ವನ

ಮಂಜೇಶ್ವರ: ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಇಲ್ಲಿನ ಪೀಸ್ ಕ್ರಿಯೇಟಿವ್ ಶಾಲೆಯ ವಿದ್ಯಾರ್ಥಿಗಳು ಗುರುವಾರದಂದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ​ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕೇವಲ ಭೇಟಿ ನೀಡುವಿಕೆಗೆ ಸೀಮಿತವಾಗದೆ, ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಅವರ ಮೊಗದಲ್ಲಿ ಮಂದಹಾಸ ಮೂಡಿಸುವ ಮೂಲಕ ಈ ಪುಟಾಣಿಗಳು ಸಮಾಜಕ್ಕೆ ಮಾದರಿಯಾದರು. ಆಸ್ಪತ್ರೆಯ…

Read More

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇದ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಘೋಷಣೆ

ಕರ್ನಾಟಕ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರಕಾರ ಕೖಗೊಂಡಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಷ್ಯಲ್ ಮೀಡಿಯಾ ಬಳಕೆಯ ಡಿಜಿಟಲ್ ಚಟದ ವ್ಯಸನದಿಂದ ಮಕ್ಕಳ ಮಾನಸಿಕಾರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರವಾದ ಪರಿಣಾಮಗಳಾಗುತ್ತಿರುವ ವೖದ್ಯಕೀಯ ವರದಿಗಳ. ಆಧಾರದಲ್ಲಿ, ದುಷ್ಪರಿಣಾಮ ತಡೆಗೆ ಈ ಕ್ರಮವನ್ನು ಜ್ಯಾರಿಗೆ ತರಲಾಗುತ್ತದೆಯೆಂದು ಮುಖ್ಯಮಂತ್ರಿಗಳು 2026-27ನೇ ಸಾಲಿನ ಬಜೆಟ್ ಮಂಡನೆ ಸಂದರ್ಭ ಘೋಷಣೆ ಮಾಡಿದರು. ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ದುಷ್ಪರಿಣಾಮಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮತ್ತು ಮಕ್ಕಳ…

Read More

ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ಸಿಬ್ಬಂದಿಯ ಸಾಹಸ

ಉಡುಪಿ: ಮನೆಯ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಉಡುಪಿ ನಗರದ ಸಗ್ರಿ ನಿವಾಸಿ ಜಯಕರ ನಾಯ್ಕ್ (59) ಅವರು ಮನೆಯ ಬಾವಿಯಲ್ಲಿ ಸಿಲುಕಿಕೊಂಡಿದ್ದರು. ಅಪಾರ ಮದ್ಯಪಾನದ ಚಟ ಹೊಂದಿರುವ ಜಯಕರ ನಾಯ್ಕ್ ಅವರು ಕಾಲುಜಾರಿ ಬಾವಿಗೆ ಬಿದ್ದಿರಬಹುದೆಂದು ಅಥವಾ ತಾವೇ ಹಾರಿರುವ ಸಾಧ್ಯತೆಯೂ ಇರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಅರ್ಧ ಗಂಟೆ…

Read More

ಉಳ್ಳಾಲದಲ್ಲಿ ಅರಣ್ಯಾಧಿಕಾರಿಯ ಮನೆಗೆ ಕಳ್ಳತನ: ನಗದು, ಚಿನ್ನ ಸೇರಿದಂತೆ ಬೈಕ್ ದೋಚಿದ ಕಳ್ಳರು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಿಕಾರೋಡ್‌ನ ಕಾಪಿಕಾಡು ಪ್ರದೇಶದಲ್ಲಿರುವ ಅರಣ್ಯಾಧಿಕಾರಿಯೊಬ್ಬರ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು, ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಒಟ್ಟು ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಟೆಕಾರು ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ (35) ಅವರು ವಾಸವಿದ್ದ ಅಂಬಿಕಾರೋಡ್, ಕಾಪಿಕಾಡುವಿನ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಈ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೆಹಬೂಬ್ ಸಾಬ್ ಅವರು…

Read More

ಅಡ್ಯಾರ್ ವೀರಾಂಜನೇಯ ದೇವಸ್ಥಾನದಲ್ಲಿ ಗೋ ನಂದಿ ಪರಿವಾರ ರಥಯಾತ್ರೆಯ ಉದ್ಘಾಟನೆ

*ಗೋವು ಭಾರತದ ರಾಷ್ಟ್ರೀಯ ಪ್ರಾಣಿಯಾಗಬೇಕು : ಶ್ರೀ ರಾಜಶೇಖರಾನಂದ ಸ್ವಾಮೀಜಿ * ದೇಶಿ ಗೋವಿನ ಕುರಿತಾಗಿ ಜಾಗೃತಿ ಮೂಡಿಸಿ, ಅವುಗಳ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಬಂಟ್ವಾಳದ ಪುದು ಗ್ರಾಮದಲ್ಲಿ ಇರುವ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ). ವತಿಯಿಂದ ಮಾರ್ಚ್ 5 ರಂದು ಗೋನಂದಿ ಪರಿವಾರ ರಥಯಾತ್ರೆ ಉದ್ಘಾಟನೆ ಕಾರ್ಯಕ್ರಮವು ಅಡ್ಯಾರ್ ವೀರಾಂಜನೇಯ ದೇವಸ್ಥಾನದ ಸನ್ನಿಧಾನದಲ್ಲಿ ನಡೆಯಿತು.ಅಡ್ಯಾರ್ ಕಟ್ಟೆಯಿಂದ ರಥದ ಪುರ ಪ್ರವೇಶವನ್ನು,ಊರ ಪರವೂರ ಗಣ್ಯರು,ವೀರಾಂಜನೇಯ ದೇವಸ್ಥಾನದ ಪದಾಧಿಕಾರಿಗಳು,ಗ್ರಾಮಸ್ತರು ಭವ್ಯ…

Read More

ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್ ಕೂಟ ಮಾರ್ಚ್ 10ರಂದು

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ “ಪ್ರೀತಿ ಹರಡಲಿ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ ಹಾಗೂ ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವನ್ನು ಮಾರ್ಚ್ 10, 2026ರಂದು ಸಂಜೆ 5.15ಕ್ಕೆ ಆಯೋಜಿಸಲಾಗಿದೆ. ಬಾವುಟಗುಡ್ಡದಲ್ಲಿರುವ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದ ಕುರಿತು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೊಕ್ಕಬೆಟ್ಟುವಿನ ಮೊಹಿಯುದ್ದೀನ್ ಜುಮಾ…

Read More

ಮಂಗಳೂರಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಮಂಗಳೂರಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅ.ಕ್ರ.56/2026 ಕಲಂ. 8(c),20(b) (ii) A, 22(C)) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಕೇಸ್ ದಾಖಲಾಗಿದ್ದು ಬಂಧಿತರನ್ನು ಮೊಹಮ್ಮದ್ ಸಯ್ಯದ್ ಆಫ್ರಿದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಷಾನ್ ಹಾಗೂ ಫೆಲಿಕ್ಸ್.ಪಿ.ಜೊಸೆಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 53.87 ಗ್ರಾಂ MDMA, 103. 20 ಗ್ರಾಂ ಹೈಡ್ರೋವಿಡ್ ಗಾಂಜಾ ಮತ್ತು MG Hector ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ದಿನಾಂಕ 04-03-2026 ರಂದು ಮಂಗಳೂರು ದಕ್ಷಿಣ ಪೊಲೀಸ್…

Read More

ಮುಲ್ಕಿ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

2022ರಲ್ಲಿ ಮುಲ್ಕಿಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ಮಾರ್ಚ್ 19ರಂದು ರಾತ್ರಿ ಸುಮಾರು 9.45ರ ಸುಮಾರಿಗೆ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಸಮೀಪ ಈ ಘಟನೆ ನಡೆದಿತ್ತು. ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ (47) ಅವರನ್ನು ಹಣಕಾಸಿನ ವೈಷಮ್ಯದಿಂದ ಆರೋಪಿ ಮುರುಗನ್ ಕ್ರೂರವಾಗಿ ಹತ್ಯೆ ಮಾಡಿದ್ದನು. ಹರೀಶ್ ಸಾಲ್ಯಾನ್ ಅವರ ಮುಖಕ್ಕೆ ಸಿಮೆಂಟ್ ಕಾಂಕ್ರಿಟ್ ಅಂಟಿದ್ದ ಕೆಂಪು…

Read More

ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ವಶಕ್ಕೆ

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಹಮ್ಮದ್ ಶಫೀಕ್, ಎಂಬತನನ್ನು ಬಂಧಿಸಲಾಗಿದೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು ಮಾರ್ಚ್ 2ರ ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದರು. ಆಗ ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ಯುವಕನೊಬ್ಬ ಹಕೀಂ ಅವರ ಕಡೆಗೆ…

Read More

ಮಂಗಳೂರು: ಬೋಳಾರ ವಾರ್ಡಿನಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯ ಸಮಗ್ರ ಅಭಿವೃದ್ಧಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 58ನೇ ಬೋಳಾರ ವಾರ್ಡಿನಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವಿಶೇಷ ಅನುದಾನದಲ್ಲಿ ಟಿವಿಎಸ್ ಫ್ಯಾಕ್ಟರಿ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡಿದ್ದ ಅನೇಕ ಕಾಮಗಾರಿಗಳಿಗೆ ಈಗಿನ ಕಾಂಗ್ರೆಸ್ ಸರ್ಕಾರ ತಡೆ ನೀಡಿತ್ತು ಎಂದು ಆರೋಪಿಸಿದರು. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ…

Read More
error: Content is protected !!