Avatar

NAMMA MEDIA 24X7

ಸಹಕಾರಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕುಣಿತದೊಂದಿಗೆ ಹೋಳಿ ಹಬ್ಬದ ಆಚರಣೆ

ಉಡುಪಿ ಕರಾವಳಿಯಲ್ಲಿ ಬಹುವೈಶಿಷ್ಟ್ಯತೆಯಿಂದ ಮರಾಠಿ, ಕುಡುಬಿ ಹಾಗೂ ಖಾರ್ವಿ ಸಮುದಾಯಗಳು ಆಚರಿಸುವ ಹೋಳಿ ಕುಣಿತವನ್ನು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೋಳಿ ಕುಣಿತದಲ್ಲಿ ವಿಶೇಷ ಆಕರ್ಷಣೆಯಾಗಿ ಹಕ್ಕಿಯ ಬಾಲದ ಗರಿ, ಸುರಗಿ ಸುರ ಸಂಪಿಗೆ ಹೂವು, ಅಬ್ಬಲಿ ಮಾಲೆಯ ಹೂವು, ವೇಷಭೂಷಣ, ಹೂವಿನಿಂದ ಅಲಂಕೃತ ಪೇಟವನ್ನು ತೊಟ್ಟು ಸಾಂಪ್ರದಾಯಿಕ ಕುಣಿತದೊಂದಿಗೆ ಸಂಭ್ರಮಿಸಿದರು. ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಸಿ. ನಾಯ್ಕ್ ಅವರ ನೇತೃತ್ವದಲ್ಲಿ ಸಂಘದ ಪ್ರಧಾನ ಕಚೇರಿ…

Read More

ಮಂಜೇಶ್ವರ #ಶಾಸಕರೇ #ನಿಮ್ಮ #ಅನ್ಯಾಯಕ್ಕೆ #ಕ್ಷಮೆ #ಇಲ್ಲ……….

ಕನ್ನಡದ ಪ್ರಥಮ ರಾಷ್ಟ್ರ ಕವಿ ಮಂಜೇಶ್ವರ #ಗೋವಿಂದ #ಪೈಗಳಿಗೆ,ನಾಡೊಜ ಕವಿ #ಕಯ್ಯಾರ #ಕಿಞ್ಞಣ್ಣ #ರೈ ಗಳಿಗೆ ಜನ್ಮ ನೀಡಿದ ನಾಡಿನಲ್ಲಿ ಮಲಯಾಳಂ ಕಡ್ಡಾಯವಾಗಿ ಮಸೂದೆ ಜಾರಿಗೆ ಬರುವ ದಿನ. ಇಂದು ಕೇರಳ ಸರಕಾರ ಜಾರಿಗೆ ತಂದ ಮಲಯಾಳಂ ಭಾಷಾ ಮಸೂದೆ ಜಾರಿಗೆ ಬರುವ ದಿನ ಇಂದು ಆರಾಮಾಭವಾಗಲಿದೆ. ಕೇರಳದಲ್ಲಿ ಎಡರಂಗ ಸರಕಾರ ಭಾಷಾ ಮಸೂದೆ ಜಾರಿಗೆ ತಂದು ಮಲಯಾಳಂ ಕಡ್ಡಾಯ ಗೊಳಿಸಿರುವುದರಿಂದ ಇನ್ನು ಮುಂದೆ ರಾಜ್ಯದ ಶಾಲೆ ಗಳಲ್ಲಿ ಕಡ್ಡಾಯ ಮಲಯಾಳಂ ಕಲಿಕೆ ಜಾರಿಯಾಗಲಿದೆ ಹಾಗೂ ಪಿ…

Read More

ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಂದ ಭರ್ಜರಿ ಹೋಳಿ ಆಚರಣೆ

ದೇಶದಾದ್ಯಂತ ರಂಗುರಂಗಿನ ಹಬ್ಬ ಹೋಳಿ ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದು, ಕರಾವಳಿಯಲ್ಲಿಯೂ ಬಣ್ಣಗಳ ಸಂಭ್ರಮ ಕಂಗೊಳಿಸಿತು. ಉಡುಪಿಯ ಮಣಿಪಾಲ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹರ್ಷೋದ್ಗಾರಗಳ ನಡುವೆ ಹೋಳಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದರು. ವಿಶ್ವವಿದ್ಯಾನಿಲಯದಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ಮಾಡುತ್ತಿರುವ ಹಿನ್ನೆಲೆ, ಹೋಳಿ ಹಬ್ಬಕ್ಕೆ ಇಲ್ಲಿ ವಿಶೇಷ ಮಹತ್ವ ಇದೆ. ಪ್ರತೀ ವರ್ಷ ಹೋಳಿ ದಿನ ಕಾಲೇಜಿಗೆ ರಜೆ ಇರುವುದರಿಂದ ವಿವಿಧ ರಾಜ್ಯಗಳಿಂದ ಬಂದಿರುವ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಒಂದೇ ವೇದಿಕೆಯಲ್ಲಿ ಸೇರಿ ಹಬ್ಬವನ್ನು ಸಂಭ್ರಮಿಸುತ್ತಾರೆ. ವಿದ್ಯಾರ್ಥಿಗಳು…

Read More

ಉಡುಪಿ: ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಉಡುಪಿ ಜಿಲ್ಲೆಯಲ್ಲಿ ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಈ ಪ್ರತಿಭಟನೆ ನಡೆಸಲಾಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಇತರೆ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ನೇತೃತ್ವ ನೀಡಿದರು.. ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ಟರ್, ಮಲ್ಪೆ ಬಂದರಿನಲ್ಲಿ ಎಲ್ಲರಿಗೂ ಸಮಾನವಾಗಿ ದುಡಿಯುವ…

Read More

ಮಾರ್ಚ್ 12ರಿಂದ ಕುಂಬಳೆಯಲ್ಲಿ ಶ್ರೀಮದ್ ಭಗವದ್ಗೀತಾ ಜ್ಞಾನ ಸದಸ್

ಕುಂಬಳೆ : ಶ್ರೀ ಶ್ರೀ ರವಿಶಂಕರ್ ಗುರು ನೇತೃತ್ವದ ಆರ್ಟ್ ಆಫ್ ಲಿವಿಂಗ್ ಜಿಲ್ಲಾ ನಾಯಕತ್ವದ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಮದ್ ಭಗವದ್ಗೀತಾ ಜ್ಞಾನ ಸದಸ್ ಮಾರ್ಚ್ 12, 13, 14 ಹಾಗೂ 15 ರಂದು ಕುಂಬಳೆ ನಾರಾಯಣ ಮಂಗಲಂ ಶ್ರೀ ಚಿರುಂಬ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ‘ಭಗವದ್ಗೀತೆಯ ಮೂಲಕ ಜೀವನದಲ್ಲಿ ಯಶಸ್ಸು’ ಎಂಬ ವಿಷಯದ ಕುರಿತು ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ತರಬೇತುದಾರ ಸಾಜಿ ನಿಸಾನ್ ತರಬೇತಿ ನೀಡಲಿದ್ದಾರೆ. ವಿನೀತ್…

Read More

ತಲಪಾಡಿಯಲ್ಲಿ 150 ಎಲೆಕ್ಟ್ರಾನಿಕ್ ಸಿಗರೇಟ್ ಪ್ಯಾಕೆಟ್‌ಗಳ ವಶ

ಅಕ್ರಮ ಮಾರಾಟಕ್ಕಾಗಿ ಇರಿಸಲಾಗಿದ್ದ 150 ಎಲೆಕ್ಟ್ರಾನಿಕ್ ಸಿಗರೇಟ್‌ ಪ್ಯಾಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜತ್ತೂರು ಪ್ರದೇಶದ ತಲಪ್ಪಾಡಿಯಲ್ಲಿ ಈ ಘಟನೆ ಸಂಭವಿಸಿದೆ. ಮಾರ್ಚ್ 3 ರಂದು ರಾತ್ರಿ 10.50 ರ ಸುಮಾರಿಗೆ ತಲಪಾಡಿ ಪ್ರದೇಶದ ‘ರಾಯಲ್ ಡಿನ್ನರ್’ ಎಂಬ ಸ್ಥಾಪನೆಯ ಬಳಿ ನಡೆಸಿದ ಶೋಧದ ವೇಳೆ, ಆರೋಪಿಗಳು ಇ-ಸಿಗರೇಟ್ ಪ್ಯಾಕೆಟ್‌ಗಳನ್ನು ಹೊಂದಿರುವುದು ಕಂಡುಬಂದಿದೆ. ಸರ್ಕಾರಿ ಕಾನೂನಿನಡಿಯಲ್ಲಿ ನಿಷೇಧಿಸಲಾದ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು ಮಾರಾಟಕ್ಕೆ ಇಡಲಾಗಿತ್ತು ಎಂದು ಪೊಲೀಸರು…

Read More

ತಲಪಾಡಿಯಲ್ಲಿ ನಕಲಿ ಲಾಟರಿ ವ್ಯವಹಾರ; ಇಬ್ಬರ ಬಂಧನ

ಕಾಸರಗೋಡು: ತಲಪಾಡಿಯಲ್ಲಿ ನಕಲು ಲಾಟರಿ ವ್ಯವಹಾರ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಚಿಲಂಗೋಡಿನ ಕುಬಣೂರಿನ ಕುಜ್ಯಲಿ (61), ಪಚ್ಚಂಬಳ ಹೌಸ್ ಹಾಗೂ ಕಣ್ವತೀರ್ಥದ ಪ್ರದೀಪ್ (41) ಅವರನ್ನು ಮಂಜೇಶ್ವರಂ ಎಸ್‌ಐ ಕೆಆರ್ ಉಮೇಶ್ ಹಾಗೂ ಅವರ ತಂಡ ಬಂಧಿಸಿದೆ. ಅವರಿಂದ 30,910 ರೂ. ಹಾಗೂ ಒಂದೇ ಸಂಖ್ಯೆಯ ನಕಲಿ ಲಾಟರಿ ಮಾರಾಟಕ್ಕೆ ಬಳಸಲಾಗುತ್ತಿದ್ದ ಇತರ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ತಲಪ್ಪಾಡಿ ಬಸ್ ನಿಲ್ದಾಣದ ಬಳಿಯ ಸದಾತ್ ಸ್ಟೋರ್ ಮುಂದೆ ಇಬ್ಬರನ್ನು ಬಂಧಿಸಲಾಗಿದೆ…

Read More

WCPL 2026 ಕ್ರಿಕೆಟ್ ಹಬ್ಬ: ‘ ನಮ್ಮ ಉಡುಪಿ’ ತಂಡಕ್ಕೆ ಚಾಂಪಿಯನ್ ಪಟ್ಟ

ಮಹಿಳಾ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ‘ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್’ (WCPL) 2026 ಟೂರ್ನಿಯು ಬೆಂಗಳೂರಿನ ಬನಶಂಕರಿಯ ಪಿಇಎಸ್ ಯೂನಿವರ್ಸಿಟಿ ಕ್ರಿಕೆಟ್ ಮೈದಾನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಡಾ. ಸಂದೀಪ್ ಪಿ. ಶೆಟ್ಟಿ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ಈ ಟೂರ್ನಿಯಲ್ಲಿ ‘ನಮ್ಮ ಉಡುಪಿ’ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತದಲ್ಲೇ ಮೊದಲ ಬಾರಿಗೆ 125 ಗ್ರಾಂ ಹಾರ್ಡ್ ಟೆನ್ನಿಸ್ ಬಾಲ್ ಬಳಸಿ ವೃತ್ತಿಪರ ಮಹಿಳಾ ಟೂರ್ನಿಯನ್ನು ಆಯೋಜಿಸಲಾಗಿತ್ತು. ದೇಶದ ವಿವಿಧ ಭಾಗಗಳಿಂದ ಬಂದ 80ಕ್ಕೂ ಹೆಚ್ಚು…

Read More

ಭಾರತೀಯ ಜನತಾ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆ; ‘ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026’ ಚಾಲನೆ

ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ರ ಭಾಗವಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯೋಜನಾ ಸಭೆ ಇಂದು 04 ಮಾರ್ಚ್ 2026 ರಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ಮಾತಾನಾಡಿ ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ಈ ಪ್ರಶಿಕ್ಷಣ ವರ್ಗವು ಭದ್ರ ಬುನಾದಿಯಾಗಲಿದೆ ಎಂದರು….

Read More

ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಮಾ.4: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನಾ ಪ್ರದರ್ಶನವು ಇಂದು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಾಯಿತ ವಿವಿಧ ಯೂನಿಯನ್‌ಗಳು ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರು Centre of Indian Trade Unions (CITU) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪ್ರತ್ಯೇಕ ಮನವಿಗಳನ್ನು ಸಲ್ಲಿಸುವ ಮೂಲಕ ಕಾರ್ಮಿಕ ಸಂಹಿತೆಗಳ ವಿರುದ್ಧ ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದರು. ಕೇಂದ್ರ ಸರಕಾರವು ಕಾರ್ಮಿಕ ವರ್ಗವನ್ನು ಗುಲಾಮಗಿರಿಯತ್ತ ತಳ್ಳಲು ಸಂಚು…

Read More
error: Content is protected !!