ಕಡ್ಡಾಯ ಟೋಲ್ ವಸೂಲಿಗೆ ವಿರೋಧ: ಟೋಲ್ ಗೇಟ್ನಲ್ಲಿ ಸಂಘರ್ಷ ಆರೋಪ : 10 ಮಂದಿಯ ವಿರುದ್ಧ ಕೇಸು
ಮಂಜೇಶ್ವರ: ಹೈಕೋರ್ಟ್ ವಿಚಾರಣೆ ಮುಂದೂಡಿದ ಹಿನ್ನೆಲೆ ಕಡ್ಡಾಯ ಟೋಲ್ ವಸೂಲಿ ಪುನರಾರಂಭವಾದುದನ್ನು ವಿರೋಧಿಸಿ ಮಂಜೇಶ್ವರ ಟೋಲ್ ಪ್ಲಾಝದಲ್ಲಿ ಗಲಾಟೆ ನಡೆದಿದ್ದು, ಟೋಲ್ ಗೇಟ್ ಮೇನೇಜರ್ ನ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ಟೋಲ್ ವಿರೋಧಿ ಕ್ರಿಯಾ ಸಮಿತಿ ನಾಯಕರೊಬ್ಬರು ಸೇರಿ ಹತ್ತು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹರಿಯಾಣ ಮೂಲದ ಟೋಲ್ ಬೂತ್ ಮೇನೇಜರ್ ಅಮಿತ್ ಕುಮಾರ್ ನೀಡಿದ ದೂರಿನ ಪ್ರಕಾರ, ಜ.28ರ ರಾತ್ರಿ ಗುಂಪಾಗಿ ಬಂದವರು ಟೋಲ್ ಗೇಟ್ನಲ್ಲಿ…
