ಭಾಷೆ, ಸಾಹಿತ್ಯ, ಸಂಸ್ಕೃತಿಪರ ಚಟುವಟಿಕೆ ಮೂಲಕಸ್ವಸ್ಥ ಸಮಾಜ ನಿರ್ಮಾಣ ಡಾ| ಎಚ್. ಪ್ರಭಾಕರ್ ರಾವ್
ಮಂಗಳೂರು:ಕಲೆ ಸಾಹಿತ್ಯಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ಆರೋಗ್ಯಪೂರ್ಣರಾಗಿರುತ್ತಾರೆ. ಇದು ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪ್ರದಾನ ಪಾತ್ರವಹಿಸುತ್ತದೆ. ವ್ಯಕ್ತಿ ಆರೋಗ್ಯ ವೈದ್ಯರಿಂದ ಸರಿಪಡಿಸಲಾಗುವುದು ಸಮಾಜದ ಸ್ವಾಸ್ಥ ಆರೋಗ್ಯಪೂರ್ಣವಾಗಬೇಕಾದರೆ, ವಾಮನ ರಾಯರಂತಹ ಸಂಘಟಕರ ಯೋಚನೆ, ಯೋಜನೆಗಳು ಸಾಂಗವಾಗಿ ನಡೆಯಬೇಕಿದೆ, ಅದಕ್ಕೆ ಎಲ್ಲರೂ ಸ್ಪಂದಿಸಬೇಕಿದೆ ಎಂದು ಕನ್ನಡ ಭವನದ “ರಜತ ಸಂಭ್ರಮ” ಕಾರ್ಯಕ್ರಮವಾದ ”ನಾಡು-ನುಡಿ ಹಬ್ಬ”-2026 ಕನ್ನಡ ಭವನದ “ಶ್ರೀ ಕೃಷ್ಣ ದೇವರಾಯ” ವೇದಿಕೆಯಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ…
