Avatar

NAMMA MEDIA 24X7

ಸಂತ್ರಸ್ತೆ ಪೂಜಾ ಆಚಾರ್ಯರ ಪರವಾಗಿ ಬಿಜೆಪಿ ಪಕ್ಷ ನಿಲ್ಲುತ್ತದೆ : ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ಸಂತ್ರಸ್ತೆ ಪೂಜಾ ಆಚಾರ್ಯ ಪ್ರಕರಣ ಆಗುವ ಮೊದಲು ಜಗನ್ನಿವಾಸ್ ರಾವ್ ಪುತ್ತೂರು ನಗರಸಭಾ ಸದಸ್ಯರಾಗಿ ಕಾರ್ಯ ಚಟುವಟಿಯನ್ನು ನಡೆಸುತ್ತಿದ್ದರು . ಅವರನ್ನು ಈ ಪ್ರಕರಣ ನಡೆದ ಬಳಿಕ ಆ ಸ್ಥಾನದಿಂದ ಉಚ್ಚಾಟನೆಯನ್ನು ಮಾಡಲಾಗಿದೆ ಎಂದು ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ . ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಸಿದ ಅವರು , ಇದೀಗ ಅವರನ್ನು 100 ಶತಮಾನ ಪಕ್ಷದ ಚಟುವಟಿಗೆಗೆ ತೊಡಗಿಸಿಕೊಳ್ಳಲಿಲ್ಲ . , ಸಂತ್ರಸ್ತೆ ಪೂಜಾ ಆಚಾರ್ಯ ಜೊತೆ ಕೃಷ್ಣ…

Read More

ಮಗು ಹುಟ್ಟಿ ೬ ತಿಂಗಳು ಆದರೂ ಸಂತ್ರಸ್ತೆ ಪೂಜಾ ಆಚಾರ್ಯ ಮಗುವಿಗೆ ನಾಮಕರಣ ಆಗಿಲ್ಲ:ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ ಪಿ ನಂಜುಂಡಿ

ಮಂಗಳೂರು: ಸಂತ್ರಸ್ತೆ ಪೂಜಾ ಆಚಾರ್ಯ ಮಗು ಕೃಷ್ಣ ಜೆ.ರಾವ್ ಅವರ ಮಗು ಎಂಬುದಾಗಿ ಡಿ ಎನ್ ಎ ರಿಪೋರ್ಟ್ ನಲ್ಲಿ ಸಾಬಿತ್ತಾದರು ಕೂಡ ಆರೋಪಿ ಕೃಷ್ಣ ನನ್ನ ಮಗು ಅಲ್ಲವೇ ಅಲ್ಲ ಎಂದು ಹೇಳುತ್ತಾನೆ. ಒಂದು ಬಡ ವರ್ಗದ ಮೇಲೆ ಅಧಿಕಾರಿ ವರ್ಗದವರ ಈ ರೀತಿಯ ನಡವಳಿಕೆ ಸರಿಯಲ್ಲಮಗು ಹುಟ್ಟಿ ೬ ತಿಂಗಳು ಆದರೂ ಸಂತ್ರಸ್ತೆಯ ಮಗುವಿಗೆ ಇನ್ನೂ ನಾಮಕರಣವೇ ಆಗಿಲ್ಲ ಇದರಿಂದ ಮಗುವಿನ ಭವಿಷ್ಯಕ್ಕೆ ಕುತ್ತು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಖಿಲ…

Read More

ತುರ್ತಿ ಶ್ರೀ ವಿಷ್ಣುಮೂರ್ತಿ ವಯನಾಟುಕುಲವನ್ ಮಹಾ ಮಲರಾಯ ದೈವಸ್ಥಾನದ ತೈಯ್ಯಂಕೆಟ್ ಮಹೋತ್ಸವದ ಭಾಗವಾಗಿ ಭತ್ತದ ಕೃಷಿ ಕೊಯ್ಲು ಉತ್ಸವ

ಉಪ್ಪಳ : ತುರ್ತಿ ಶ್ರೀ ವಿಷ್ಣುಮೂರ್ತಿ ವಯನಾಟುಕುಲವನ್ ಮಹಾ ಮಲರಾಯ ದೈವಸ್ಥಾನದಲ್ಲಿ 2026 ಏಪ್ರಿಲ್ ತಿಂಗಳ 9 ರಿಂದ 12 ರ ತನಕ ನಡೆಯಲಿರುವ ಶ್ರೀ ವಯನಾಟ್ಟು ಕುಲವನ್ ತೈಯ್ಯಂಕೆಟ್ ಮಹೋತ್ಸವದ ಪೂರ್ವಭಾವಿಯಾಗಿ ಕೂವಂ ಅಲಕ್ಕಲ್ ಕಾರ್ಯಕ್ರಮ 2026 ಮಾರ್ಚ್ ತಿಂಗಳ 25 ರಂದು ನಡೆಯಲಿದ್ದು ಅದಕ್ಕೆ ಬೇಕಾಗಿರುವ ಭತ್ತದ ಕೃಷಿಯನ್ನು ಕೆಲವು ತಿಂಗಳ ಹಿಂದೆ ನೆಟ್ಟು ತರವಾಡಿನ ಪಕ್ಕದಲ್ಲಿ ಇರುವ ಗದ್ದೆಯಲ್ಲಿ ಇಂದು ಆ ಕಯ್ಲಾನ್ನು ಕೊಯ್ಯುವ ಭತ್ತದ ಕೃಷಿ ಕೊಯ್ಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ…

Read More

ರಿಕ್ಷಾ ಕಳ್ಳತನ, ಆರೋಪಿ ಬಂಧನ

ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮೊಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ.ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾ ವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13 ರಂದು ರಾತ್ರಿ ನಿಲ್ಲಿಸಿದ್ದರು….

Read More

ಮಂಗಳೂರು – ಬೆಂಗಳೂರು ರೈಲು ಮಾರ್ಗ -ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣ

ಸುಬ್ರಹ್ಮಣ್ಯ, ಡಿ.28: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಮೈಸೂರು ವಿಭಾಗದ ನೈರುತ್ಯ ರೈಲ್ವೆಯಲ್ಲಿ ಘಾಟ್ ವಿಭಾಗದ ವಿದ್ಯುದೀಕರಣ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನುಊ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಇದು ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ 55 ಕಿ.ಮೀ. ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258…

Read More

ಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಮಂಜೇಶ್ವರದಲ್ಲಿ ಜನಜೀವನ ಅಸ್ತವ್ಯಸ್ತ

ಮಂಜೇಶ್ವರ: ರಾಗಂ ಜಂಕ್ಷನ್‌ನಿಂದ ಸಿರಾಜುಲ್ ಹುದಾ ತನಕ ನಡೆಯಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿ ತೀವ್ರ ವಿಳಂಬವಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶಾಸಕರ ನಿಧಿಯಿಂದ ಮಂಜೂರಾದ ಸುಮಾರು 97,000 ರೂ. ಅನುದಾನದಡಿ 1300 ಮೀಟರ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದರೂ, ಗುತ್ತಿಗೆ ವಹಿಸಿಕೊಂಡವರು ಕರಾರಿನ ಪ್ರಕಾರ ಅಗತ್ಯ ಮುತುವರ್ಜಿ ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಸ್ತೆಯನ್ನು ಅಗೆದು ಹಾಕಿ ಎರಡು ತಿಂಗಳುಗಳು ಕಳೆದಿದ್ದರೂ ಮುಂದಿನ ಹಂತದ ಕಾಮಗಾರಿ ಪ್ರಾರಂಭವಾಗದೇ ಇರುವುದೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ….

Read More

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ ಬಾನುವಾರದಂದು ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ…

Read More

ಮಧುಮೇಹ ತಪಾಸಣಾ ಮೆಡಿಕಲ್ ಕಿಟ್ ನೀಡಿ ಸಹಾಯ

ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(ಎಕೆಪಿಎ) ಕಾಸರಗೋಡು ವೆಸ್ಟ್ ಯುನಿಟ್ ವತಿಯಿಂದ ಕೂಡ್ಲು ನಿವಾಸಿ ಬಡಕುಟುಂಬದ ಕಮಲ ಎಂಬವರಿಗೆ ಮಧುಮೇಹ ತಪಾಸಣಾ ಕಿಟ್ ನ್ನು ಮಧೂರು ಪಂಚಾಯತ್ ಕೂಡ್ಲು 17 ನೇ ವಾರ್ಡ್ ಕೌನ್ಸಿಲರೂ ಮಧೂರು ಪಂಚಾಯತ್ ಉಪಾಧ್ಯಕ್ಷರೂ ಆದ ಶ್ರೀ ಭಾನುಪ್ರಕಾಶ್ ಅವರು ನೀಡಿದರು. ಬಳಿಕ ಮಾತನಾಡಿದ ಅವರು ಎಕೆಪಿಎ ಸಂಘಟನೆಯಿಂದ ಈ ರೀತಿಯ ಸಮಾಜ ಸೇವೆ ಮಾಡುತ್ತಿರುವುದನ್ನು ಪ್ರಶಂಸನೆಗೈದರು. ಈ ವಾರ್ಡಿನಿಂದ ಆಯ್ಕೆಯಾದ ತಾನು ತನ್ನ 5 ವರ್ಷದ ಸಂಬಳವನ್ನು ವಾರ್ಡಿನ ಜನರ…

Read More

CITU ಮಂಜೇಶ್ವರ ಏರಿಯಾ ಸಮಾವೇಶ

CITU ಮಂಜೇಶ್ವರ ಏರಿಯಾ ಸಮಾವೇಶ ಹೊಸಂಗಡಿ KSTA ಭವನದಲ್ಲಿ ನಡೆಯಿತು .CITU ಕಾಸರಗೋಡು ಜಿಲ್ಲಾ ಟ್ರೆಶರಾರ್ ತಂಬಾನ್ ನಾಯರ್ ಉದ್ಘಾಟಿಸಿದರು. CITU ಮಂಜೇಶ್ವರ ಏರಿಯಾ ಅಧ್ಯಕ್ಷರಾದ ಡಿ ಕಮಲಾಕ್ಷ ಅಧ್ಯಕ್ಷತೆ ವಹಿಸಿದರು .ಜಿಲ್ಲಾ ಕಾರ್ಯದರ್ಶಿ ಶೋಭಾ ಬಿ , ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ, ಏರಿಯಾ ಖಜಾಂಜಿ ಸತೀಶ್ ಎಲಿಯಾನ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು . ಪ್ರಶಾಂತ್ ಕನಿಲ ವರದಿ ಮಂಡಿಸಿ, ಚರ್ಚೆ ಹಾಗೂ ಚರ್ಚೆಗೆ ಉತ್ತರ ನೀಡಿದ ಬಳಿಕ ನೂತನ ಅಧ್ಯಕ್ಷ ರಾಗಿ ಡಿ ಕಮಲಾಕ್ಷ,…

Read More

ಬಾಡಿಗೆ ಬದುಕು…….. !!!

ಬದುಕ್ಕೆನ್ನುವುದು ಹುಟ್ಟು ಸಾವಿನ ನಡುವೆ ಬರುವ ಒಂದು ಅಮೂಲ್ಯವಾದ ಕ್ಷಣವಾಗಿದೆ. ಇಲ್ಲಿ ಧರ್ಮ ಅಧರ್ಮದ ಲೆಕ್ಕಾಚಾರದಲ್ಲಿ ಕರ್ಮಫಲವು ಪ್ರಾಪ್ತಿಯಾಗುವುದು. ಎಷ್ಟೋ ಮಂದಿ ಚಿರಂಜೀವಿ ಎನ್ನುವ ಯೋಚನೆಯಲ್ಲಿ ಬದುಕುತ್ತಾರೆ. ಧನ ಕನಕ ವಜ್ರ ವೈಡೂರ್ಯ ಆಸ್ತಿಯ ಮೇಲೆ ಅತಿಯಾದ ವ್ಯಮೋಹ, ವಸ್ತುವಿನ ಮೇಲೆ ಅತಿಯಾದ ಬಯಕೆ, ಅಧಿಕಾರದ ದುರಂಹಕಾರ ಇರುತ್ತದೆ. ಅವರು ಅದನ್ನು ಅನುಭವಿಸುವ ಹೊತ್ತಿನಲ್ಲಿ ನಾನು ಶಾಶ್ವತ ಅದು ಶಾಶ್ವತ ಎನ್ನುವಷ್ಟರ ಮಟ್ಟಿಗೆ ಅದರಲ್ಲಿ ಲೀನರಾಗ ಹೋಗುತ್ತಾರೆ. ತನ್ನ ಪಕ್ಕದ ಮನೆಯಲ್ಲಿ ಸಾವಾಗಿದ್ರು ಕೂಡ ತನ್ನನ್ನು ಸಾವು…

Read More
error: Content is protected !!