ಸಂತ್ರಸ್ತೆ ಪೂಜಾ ಆಚಾರ್ಯರ ಪರವಾಗಿ ಬಿಜೆಪಿ ಪಕ್ಷ ನಿಲ್ಲುತ್ತದೆ : ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಮಂಗಳೂರು: ಸಂತ್ರಸ್ತೆ ಪೂಜಾ ಆಚಾರ್ಯ ಪ್ರಕರಣ ಆಗುವ ಮೊದಲು ಜಗನ್ನಿವಾಸ್ ರಾವ್ ಪುತ್ತೂರು ನಗರಸಭಾ ಸದಸ್ಯರಾಗಿ ಕಾರ್ಯ ಚಟುವಟಿಯನ್ನು ನಡೆಸುತ್ತಿದ್ದರು . ಅವರನ್ನು ಈ ಪ್ರಕರಣ ನಡೆದ ಬಳಿಕ ಆ ಸ್ಥಾನದಿಂದ ಉಚ್ಚಾಟನೆಯನ್ನು ಮಾಡಲಾಗಿದೆ ಎಂದು ದ. ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ . ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಸಿದ ಅವರು , ಇದೀಗ ಅವರನ್ನು 100 ಶತಮಾನ ಪಕ್ಷದ ಚಟುವಟಿಗೆಗೆ ತೊಡಗಿಸಿಕೊಳ್ಳಲಿಲ್ಲ . , ಸಂತ್ರಸ್ತೆ ಪೂಜಾ ಆಚಾರ್ಯ ಜೊತೆ ಕೃಷ್ಣ…
