Avatar

NAMMA MEDIA 24X7

ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 “

ಕಾಸರಗೋಡು : ಡಾ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ “ಪ್ರಯುಕ್ತ 18.01.2026.ಕ್ಕೆ ಕನ್ನಡ ಭವನ ವೇದಿಕೆಯಲ್ಲಿ ನಡೆಯುವ “ನಾಡು -ನುಡಿ ಹಬ್ಬ 2026.ವೇದಿಕೆಯಲ್ಲಿ ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಇವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”

ಕಾಸರಗೋಡು: ಇದೆ ಬರುವ ಜನವರಿ 18 ರಂದು ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಯನ್ನು ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ-ಸಸಿ ನೆಡುವ ಕಾರ್ಯಕ್ರಮ

ಮಂಗಳೂರು: ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನದ ಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಶಕ್ತಿನಗರದ ನಾಲ್ಯಪದವಿನ ಸರಕಾರಿ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ದೇಶ ಕಂಡ ಮಹಾನಾಯಕ ಅಟಲ್ ಜೀ ನೆನಪಿನಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿ ನಮ್ಮ ಕ್ಷೇತ್ರದ ಈ ಶಾಲೆಯಲ್ಲಿ ಪರಿಸರಕ್ಕೆ ಪೂರಕವಾಗಿರುವ ಸಸಿಗಳನ್ನು…

Read More

ಬಾಂಗ್ಲಾದಲ್ಲಿ ಹಿಂದೂಗಳಿಗೆ ಅಗತ್ಯ ರಕ್ಷಣೆ ಆಗಬೇಕು- ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ‌ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪಿಎಚ್‌ಪಿ, ಬಜರಂಗದಳದ ಕಾರ್ಯಕರ್ತರು ಸಾಗಿಬಂದರು. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಲಿನ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದೀಪುಚಂದ್ರದಾಸ್ ಎಂಬ ಯುವಕ ನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ನಿಲ್ಲಬೇಕು. ಈ…

Read More

ರಾಷ್ಟ್ರಪ್ರಶಸ್ತಿ ವಿಜೇತ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಗೆ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ” ಸದ್ಭಾವನಾ ಪ್ರಶಸ್ತಿ 2026

ಕಾಸರಗೋಡು : ಡಾ. ಬಾಲಕೃಷ್ಣ ಎಸ್ ಮದ್ದೋಡಿ ಪ್ರೋ. ಎಂ. ಐ. ಟಿ. ಮಣಿಪಾಲ ರವರಿಗೆ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ, ನಾಡು ನುಡಿ ಹಬ್ಬ 18-01-2026 ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಯಲ್ಲಿನ ಕಾರ್ಯಕ್ರಮ ದಲ್ಲಿ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ಪ್ರಶಸ್ತಿ” ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್…

Read More

ಮಂಗಳೂರು ನಗರ ಪೊಲೀಸ್, ಮೇಕ್ ಎ ಚೇಂಜ್ ಫೌಂಡೇಶನ್‌ನ ‘ನಶೆ ಮುಕ್ತ ಮಂಗಳೂರು’ ಅಭಿಯಾನಕ್ಕೆ ವಿದ್ಯುತ್ವ ಚಾಲನೆ , ಮಹತ್ವದ ಕಾರ್ಯಕ್ಕೆ ಗಣ್ಯರ ಸಾಥ್ … !

ಮಂಗಳೂರು: ನಶೆ ಮುಕ್ತ ಮಂಗಳೂರು ಅಭಿಯಾನದಲ್ಲಿ ಪೊಲೀಸರ ಜತೆಗೆ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತಂತೆ ವಿವಿಧ ಧರ್ಮಗುರುಗಳು ಸಮಾಜಕ್ಕೆ ಕರೆ ನೀಡುವ ಮೂಲಕ ಮಂಗಳೂರು ನಗರ ಪೊಲೀಸ್ ಮತ್ತು ಮೇಕ್ ಎ ಚೇಂಜ್ ಫೌಂಡೇಶನ್‌ನ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು. ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ‘ನಶೆ ಮುಕ್ತ ಮಂಗಳೂರು’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ರಾಮಕೃಷ್ಣ ಮಠದ ಸ್ವಾಮೀಜಿ ಯುಗೇಶಾನಂದ ಸ್ವಾಮೀಜಿ, ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ರೆ.ಡಾ. ಪೀಟ‌ರ್ ಪಾವ್ನ್ ಸಲ್ಮಾನ,…

Read More

ದ. ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ವಿದ್ಯುತ್ವ ಚಾಲನೆ … !

ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟಿ ಅವರ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಭಾರೀ ಜನಸಾಗರದ ನಡುವೆ ಅದ್ದೂರಿಯಾಗಿ ಆರಂಭಗೊಂಡಿತು. .ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದರು. ಕಟೀಲು…

Read More

15 ದಿನಗಳೊಳಗೆ ಸೂಲಡ್ಪು- ಮಡಿವಾಳ ಸಾಲು ನದಿಯ ಹೂಳೆತ್ತದಿದ್ದರೆ ಬೃಹತ್ ಪ್ರತಿಭಟನೆ- ಕೋಟದ ರೈತರ ಸಂಘಟನೆ ರೈತಧ್ವನಿ ಎಚ್ಚರಿಕೆ ಕರೆ …. !

ಉಡುಪಿ:ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಕೋಟದ ರೈತರ ಸಂಘಟನೆ ರೈತಧ್ವನಿಯ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು,15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. 15 ದಿನಗಳಲ್ಲಿ ಹೂಳೆತ್ತುವ ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ…

Read More

ಡಿ. 30ರಂದು ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶೀ ಸಂಭ್ರಮ , ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ …. !

ಮಂಗಳೂರು:ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ಡಿಸೆಂಬರ್ 30ರಂದು ಭಕ್ತಿಪೂರ್ವಕವಾಗಿ ಆಚರಿಸಲಾಗುವುದು, ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ ಮಾಡಲಾಗುವುದೆಂದು ಗಣೇಶ್ ನಾಗ್ವೇಕರ್ ತಿಳಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ‘ನೈಕಾದಶ್ಯಾಃ ಪರಂ ವ್ರತಂ ಎಂಬ ಪುರಾಣ ವಚನದಂತೆ ಏಕಾದಶಿ ವ್ರತವೇ ಶ್ರೇಷ್ಠವೆಂದು ಶಾಸ್ತ್ರಗಳು ಹೇಳುತ್ತವೆ. ಈ ದಿನ ವೈಕುಂಠದ್ವಾರ ತೆರೆದಿರುತ್ತದೆ ಎಂಬ ಭಕ್ತರ…

Read More

ವಿಶ್ವ ಹಿಂದೂ ಪರಿಷದ್, ಹಾಗೂ ಹಿಂದು ಜಾಗರಣ ವೇದಿಕೆಯು ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಜಂಟಿ ಹೋರಾಟ ಯಶಸ್ವಿ.

ಸುಬ್ರಹ್ಮಣ್ಯ: ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯಕ್ರಮಗಳಿಗೆ ಪ್ರೋಟೋಕಾಲ್ ನೆಪದಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸುವುದು ಸಂಪ್ರದಾಯ ಹಾಗೂ ಹಿಂದೂ ಧಾರ್ಮಿಕ ಕಾಯ್ದೆಗೆ ವಿರುದ್ಧವಾಗಿದೆ ಹಾಗಾಗಿ ಕೂಡಲೇ ತಿದ್ದುಪಡಿ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷದ್, ಹಿಂದು ಜಾಗರಣ ವೇದಿಕೆಯ ಜಂಟಿ ಹೋರಾಟವು ಶ್ರೀ ಕ್ಷೇತ್ರ ಸಂರಕ್ಷಣ ಸಮಿತಿಯ ಮೂಲಕ ಪ್ರತಿಭಟನೆ ಮಾಡಿ ಅಗ್ರಹಮಾಡಿತ್ತು. ಹಿಂದೂ ಭಾವನೆಗಳಿಗೆ ಮನ್ನಣೆಯನ್ನು ಕೊಟ್ಟು ಹಿಂದೂ ಪರ ಸಂಘಟನೆಗಳ ಹೋರಾಟದ ಫಲವಾಗಿ ಇವತ್ತು ಡಿ. 26 ರ ನಡೆದ ಧಾರ್ಮಿಕ ಕಾರ್ಯಕ್ರಮ…

Read More
error: Content is protected !!