ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ
ಪಾವೂರು: ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಸನ್ನಿದಿ ಪಾವೂರು ತಚ್ಛಿರೆಪದವಿನಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಇದೇ ಬರುವ ತಾರೀಕು 25 . 12 . 2025 ನೇ ಗುರುವಾರದಂದು ಬ್ರಹ್ಮ ಶ್ರೀ ವರ್ಕಾಡಿ ಹೊಸ ಮನೆ ರಾಜೇಶ ತಾಳಿತ್ತಾಯರ ನೇತೃತ್ವದಲ್ಲಿ ವಿವಿಧ ವೈಧಿಕ , ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾ ಗಣಪತಿ ಹೋಮ , ಕಲಶ ಪೂಜೆ , ಪ್ರಧಾನ ಹೋಮ ,ಪಂಚಾಮೃತ ಅಭಿಷೇಕ…
