ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯ ಜಾತ್ರೋತ್ಸವದ ಪೂರ್ವಭಾವಿ ಸಭೆ – ಭಾರಿ ಸಿದ್ಧತೆ
ಪುತ್ತೂರು; ಪುತ್ತೂರು ಮಹತೋಬಾರ ಪುತ್ತೂರು ಮಹಾಲಿಂಗೇಶ್ವರದ ದೇವಳದ ಜಾತ್ರೋತ್ಸವವು ಎ.10-20 ತನಕ ನಡೆಯಲಿದ್ದು, ಜಾತ್ರೆಯ ಯಶಸ್ವಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಬಾವಿ ಸಭೆಯು ದೇವಳದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ರೈ ಅವರು ಮಾತನಾಡಿ, ಜಾತ್ರೋತ್ಸವಕ್ಕೆ ಎರಡು ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು, ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ನಿರ್ವಹಿಸಲು ಇಲಾಖೆಗಳ ಸಹಭಾಗಿತ್ವ ಅಗತ್ಯವಿದೆ. ವಿವಿಧ ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಮಹಾರಥೋತ್ಸವ ಎ.17ರಂದು…