ಸೈಂಟ್ ಮೇರಿಸ್ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ – ವಿದ್ಯಾರ್ಥಿಗಳ ಕವನ ವಾಚನ, ರಸಪ್ರಶ್ನೆ
ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ, ದಿನಾಂಕ 10.02.2026 ರಂದು ಮಂಗಳವಾರ ಮಧ್ಯಾಹ್ನ 2.00 ರಿಂದ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪಳ್ನೀರು ಮಂಗಳೂರು ಇಲ್ಲಿನ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮುಖೇನ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕರು, ದಕ್ಷಿಣಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ದೀಪ ಬೆಳಗಿಸಿ ಉದ್ಘಾಟನೆಗೈದರು….