Avatar

NAMMA MEDIA 24X7

ಆಗಸ್ಟ್ 1ರಿಂದ 31ರವರೆಗೆ SDTU ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ: ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಲು ಕರೆ

ಬೆಂಗಳೂರು, ಜುಲೈ 26: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ “ಶ್ರಮಕ್ಕೆ ಗೌರವ – ಹಕ್ಕುಗಳಿಗೆ ಹೋರಾಟ” ಎಂಬ ಘೋಷವಾಕ್ಯದಡಿ ಆಗಸ್ಟ್ 1ರಿಂದ ಆಗಸ್ಟ್ 31ರವರೆಗೆ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ ತಿಳಿಸಿದ್ದಾರೆ. ದೇಶದಲ್ಲಿ ಕಾರ್ಮಿಕರ ಹಕ್ಕುಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವ ಈ ಸಂದರ್ಭದಲ್ಲಿ, ಕಾರ್ಮಿಕರ ಏಕತೆ ಮತ್ತು ಸಂಘಟಿತ ಶಕ್ತಿಯೇ ಅವರ ಹಕ್ಕುಗಳನ್ನು ಸಂರಕ್ಷಿಸುವ ಪ್ರಮುಖ…

Read More

ಮಂಗಳೂರಿನಲ್ಲಿ ಗುರುವಂದನಾ ಹಾಗೂ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇದರ ಸಹಯೋಗದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಹಾಗೂ ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಾದ ಸಂದೀಪ್ ಬೂದಿಹಾಳ ಇವರು ಉದ್ಘಾಟಿಸಿ, ಗುರು ಶಿಷ್ಯ ಪರಂಪರೆ ಅತ್ಯಂತ ಮಹತ್ವದ್ದಾಗಿದ್ದು, ಅದು ತನ್ನದೇ ಆದ ಮಹತ್ವವನ್ನು ಹೊಂದಿದೆ ಎಂದರು. ಕಾರ್ಯಕ್ರಮದ…

Read More

ವಸುಂಧರಾ ಕಲಾ ಕೇಂದ್ರದ ವಿನೂತನ ಆಟಿಡೊಂಜಿ ದಿನ ಆಚರಣೆ

ಮಂಜೇಶ್ವರ: ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಸಾರುವ ಆಟಿಡೊಂಜಿ ದಿನವನ್ನು ವಸುಂಧರಾ ಕಲಾ ಕೇಂದ್ರ, ಮಂಜೇಶ್ವರದ ಆಶ್ರಯದಲ್ಲಿ ತೀಯಾ ಸಮಾಜ ಮಂದಿರದಲ್ಲಿ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಳಪ್ಪಾಡರ ದಿವ್ಯ ಉಪಸ್ಥಿತಿ ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉದ್ಯಾವರ ಮಾಡದ ನಾರಾಯಣ ಗುರಿಕಾರರು, ಶಾರದಾ ಕಲಾ ಆರ್ಟ್ಸ್‌ನ ಮಾಲಕರಾದ ಶ್ರೀ ಕೃಷ್ಣ ಜಿ., ಮಂಜೇಶ್ವರ , ಮಿಸ್ಟರ್ ಕಾಸರಗೋಡು ರನ್ನರ್-ಅಪ್ ಹಾಗೂ ಸಮಾಜಸೇವಕರಾದ ಶ್ರೀ ನವೀನ್ ಮೊಂತೆರೋ, ಚಲನಚಿತ್ರ…

Read More

ದಶ ವೈಭವದಲ್ಲಿ ಮಂಗಳೂರು ದಸರಾ: ಪದ್ಮರಾಜ್

ಮಂಗಳೂರು: ಮಂಗಳೂರು ದಸರಾವನ್ನು ದಶ ವೈಭವದ ಕಾರ್ಯಕ್ರಮಗಳೊಂದಿಗೆ ವಿಭಿನ್ನವಾಗಿ ಆಚರಿಸಲು ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿ ನಿರ್ಧರಿಸಿದೆ. ಈ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರವೂ ಅಗತ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಮಂಗಳೂರು ದಸರಾ ಮಹೋತ್ಸವ ರೂವಾರಿಗಳಾದ ಬಿ….

Read More

ಸಂಕ್ರಮಣ ಕಾಲದಲ್ಲಿರುವ ಭಾರತದ ವಿದ್ಯಾರ್ಥಿ ಚಳುವಳಿಯನ್ನು ಎಸ್ ಎಫ್ ಐ ಮುನ್ನಡೆಸಬೇಕಾಗಿದೆ – ಡಾ. ಗಣನಾಥ ಶೆಟ್ಟಿ ಎಕ್ಕಾರು

ಭಾರತ ಇಂದು ಸಂಕ್ರಮಣ ಕಾಲದಲ್ಲಿದ್ದು,ಕಳೆದ ಎರಡು ದಶಕಗಳಿಂದ ತೆರೆಗೆ ಸರಿದಿದ್ದ ವಿದ್ಯಾರ್ಥಿ ಚಳುವಳಿಯು ಮತ್ತೆ ಚುರುಕುಗೊಂಡಿದೆ. ಸಂವಿಧಾನವನ್ನು ಒಡೆಯುವ ಶಕ್ತಿಗಳ ವಿರುದ್ಧ ವಿದ್ಯಾರ್ಥಿಗಳು ಎದ್ದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ದೇಶದಲ್ಲಿ ಪ್ರಗತಿಪರ, ಪುರೋಗಾಮಿ, ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವದ ಚಿಂತನೆಗಳ ಅರಿವಿರದೆ ಯಾವುದೇ ಚಳುವಳಿಯನ್ನು ಸರಿಯಾದ ದೃಷ್ಟಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಇಂದು ನೈಜ್ಯ ಚಿಂತನೆಯ ಕೊರತೆ ಯುವಜನ ಸಮುದಾಯಕ್ಕಿದೆ. ನೈಜ್ಯ ಚಿಂತನೆಯೆಂದರೆ ಅವುಗಳು ಕ್ಲಿಷ್ಟ ಚಿಂತನೆಗಳಲ್ಲ.ನೈಜ್ಯ ಚಿಂತನೆಯೆಂದರೆ ವಿಶ್ವ ಮಾನವ ಚಿಂತನೆಯೇ ಆಗಿದೆ.ಭಿನ್ನ ಕಾರಣಕ್ಕಾಗಿ ನಿರಾಕರಣೆಯಾಗುತ್ತಿರುವ ಹಕ್ಕುಗಳನ್ನು ಗೌರವಿಸುವುದು…

Read More

ಚಿರಂಜೀವಿ (ರಿ.) ಕುಂಬಳೆ ಸಂಸ್ಥೆಯ ವತಿಯಿಂದ ‘ಆಟಿದ ಒಂಜಿ ದಿನ’ ಸಂಭ್ರಮ

ಕುಂಬಳೆ: ಚಿರಂಜೀವಿ (ರಿ.) ಕುಂಬಳೆ ಸಂಸ್ಥೆ ವತಿಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ “ಆಟಿದ ಒಂಜಿ ದಿನ” ವಿಶೇಷ ಕಾರ್ಯಕ್ರಮವು ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸದಸ್ಯರು ತಮ್ಮ ಮನೆಗಳಲ್ಲಿ ತಯಾರಿಸಿದ ವಿವಿಧ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ತಯಾರಿಸಿ ಪರಸ್ಪರ ಹಂಚಿಕೊಂಡು ಸವಿಯುವ ಮೂಲಕ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ಕಾರ್ಯಕ್ರಮದ ವಿಶೇಷ ಅತಿಥಿಗಳಾದ ದಿವ್ಯ ಗಟ್ಟಿ ಪರಕ್ಕಿಲ ಹಾಗೂ ರವಿ ನಾಯ್ಕಪು ಅವರು ಆಟಿದ ಒಂಜಿ ದಿನದ…

Read More

ನೀಟ್ ವಿಷಯದಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಅಕ್ಷಿತ್ ಸುವರ್ಣ ಆರೋಪ

ಮಂಗಳೂರು, ಜು. 25: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಮುಂದಾಗಿರುವ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಯುವ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಹಿತಾಸಕ್ತಿಯ ಬಗ್ಗೆ ನಿಜವಾದ…

Read More

ಗಡಿನಾಡು ಕನ್ನಡ ಸಮ್ಮೇಳನ ಯಶಸ್ಸಿಗೆ ಗಣಪತಿ ಯಾಗ

ಕಾಸರಗೋಡು: ದಿನಾಂಕ 26-07-2026 ಭಾನುವಾರ ನಡೆಯಲಿರುವ ‘ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ’ದ ಯಶಸ್ಸಿಗೆ ಭಗವದನುಗ್ರಹ ಸಿಗಲೆಂದು ಹಾಗೂ ಕನ್ನಡ ಭವನ ಗ್ರಂಥಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ಉಚಿತ ವಸತಿ ಸೌಕರ್ಯದ ಕೊಠಡಿಗಳ ಸಮರ್ಪಣೆ ಪ್ರಯುಕ್ತ ಶನಿವಾರ ಶ್ರೀ ಗಣಪತಿ ಯಾಗ ಹಾಗೂ ವಿಶೇಷ ಪ್ರಾರ್ಥನಾ ಕಾರ್ಯಕ್ರಮ ಜರುಗಿತು. ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಾಂಗತ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಸಂಘಟನಾ ಕಾರ್ಯದರ್ಶಿಗಳಾದ ಪ್ರದೀಪ್…

Read More

ಮೈಸೂರಿನಲ್ಲಿ ಸಾಲದ ಬಾಧೆಯಿಂದ ರೈತನ ಆತ್ಮಹತ್ಯೆ; ತನಿಖೆ ಆರಂಭ

ಮೈಸೂರು: ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆ ಲೈವ್ ವಿಡಿಯೋ ವೈರಲ್ ಆಗಿದೆ. ಜು.19 ರಂದು ಈ ಘಟನೆ ನಡೆದಿದೆ. ಬಾಟಲಿಯಲ್ಲಿ ಪೆಟ್ರೋಲ್ ತಂದ ರೈತ ಅದನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೂವತ್ತೈದು ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಕೃಷಿಗಾಗಿ ಕೈ ಸಾಲ ಮಾಡಿಕೊಂಡಿದ್ದ ಶಿವಕುಮಾರ್ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ‌ ನೊಂದು ಹಾಗು ಸಾಲಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರಸ್ವತಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Read More

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರದಲ್ಲಿ ಏನಿದೆ …… !

ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ನೀಟ್-ಯುಜಿ 2026 ಪರೀಕ್ಷಾ ಅಕ್ರಮ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಎರಡು ಪುಟಗಳ ಸುದೀರ್ಘ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, “ಮೇ…

Read More
error: Content is protected !!