ಮಂಗಳೂರು-ಉಡುಪಿ ಭೋವಿ ಸಮಸ್ಯೆಗಳಿಗೆ ಪವನ್ ಕುಮಾರ್ ಶಿರ್ವ ಹೋರಾಟದ ಘೋಷಣೆ
ಮಂಗಳೂರು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಹೋರಾಟದ ನಿಲುವು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅವರು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಬೇಕಾಗಿದ್ದರೂ, ಕಾರಣಾಂತರಗಳಿಂದ ಆ ಪ್ರವಾಸ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಅಧ್ಯಕ್ಷರೊಂದಿಗೆ ಸಮಯ ನಿಗದಿಯಾಗಿರುವ ಹಿನ್ನೆಲೆ, ಪವನ್ ಕುಮಾರ್ ಶಿರ್ವ ಅವರು ನಾಳೆ ಬೆಂಗಳೂರಿನಲ್ಲಿ ಎಂ….