Avatar

NAMMA MEDIA 24X7

ಸೃಜನಶೀಲತೆಯ ಸಾರ್ಥಕ ಪಥ: ಶ್ರೀನಿವಾಸ ಪೆರಿಕ್ಕಾನರ ಕಲಾ ಜೀವನಯಾನ

(​”+ಸೃಷ್ಟಿಯ ಮೌನಕ್ಕೆ ಕಲೆಯ ಭಾಷೆ ನೀಡುವ ಮಾಂತ್ರಿಕ…”)​ನಿಸರ್ಗದ ಮಡಿಲಲ್ಲಿ ಮನುಷ್ಯ ಜನ್ಮವು ಇತರ ಜೀವಿಗಳಿಗಿಂತ ಭಿನ್ನವಾಗಿ ನಿಲ್ಲುವುದು ಅವನಲ್ಲಿರುವ ‘ಸೃಜನಶೀಲತೆ’ ಎಂಬ ದಿವ್ಯ ಚೈತನ್ಯದಿಂದಾಗಿ. ಬದುಕಿನ ಸುದೀರ್ಘ ಪಯಣದಲ್ಲಿ ವಾಸ್ತವವನ್ನು ಕೇವಲ ಕಣ್ಣಿನಿಂದ ಸವಿಯದೇ, ಅಂತರಂಗದ ದಿವ್ಯ ಚಕ್ಷುವಿನಿಂದ ಕಂಡು, ಸಹಜತೆಯ ಆಳಕ್ಕಿಳಿದು ಹೊಸತನ್ನು ಅನ್ವೇಷಿಸುವ ಅಪರೂಪದ ವ್ಯಕ್ತಿತ್ವ ಶ್ರೀನಿವಾಸ ಪೆರಿಕ್ಕಾನ ಅವರದ್ದು. ಅವರು ಯಶಸ್ಸನ್ನು ಅರಸಿ ಹೋದ ಹರಿಕಾರನಲ್ಲ; ಬದಲಾಗಿ ಅವರ ಕರ್ತೃತ್ವ ಶಕ್ತಿಯೇ ಕಾಲದ ಕರೆಗೆ ಓಗೊಟ್ಟು, ಎದುರಾದ ಸವಾಲುಗಳನ್ನೇ ಸುಂದರ ಕಲಾತ್ಮಕ ಅವಕಾಶಗಳನ್ನಾಗಿ…

Read More

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ: ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಷರ ಸಂತ’ ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರೆಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ…

Read More

ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯಿಂದ ಮಂಗಳೂರು ಉತ್ಸವಕ್ಕೆ ಸಜ್ಜು

ಮಂಗಳೂರು: ಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಎ.4ರಿಂದ 12ರವರೆಗೆ ಮಂಗಳೂರು ಉತ್ಸವ ಎಂಬ ಮನರಂಜನಾ ಕಾರ್ಯಕ್ರಮ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದುಬೋಯ್‌ರೈನ್ ಡ್ಯಾನ್ಸ್ ಅಕಾಡೆಮಿಯ ಮಂಜು ಸುವರ್ಣ ಸದಸ್ಯರಾದ ಮಂಜು ಸುವರ್ಣ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನೃತ್ಯ ಉತ್ಸವದ ಜತೆಗೆ ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಹಾಗೂ ಗಾಯನ ಸ್ಪರ್ಧೆ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಫುಡ್ ಫೆಸ್ಟಿವಲ್, ಸೆಲೆಬ್ರಿಟಿಗಳಿಂದ ಪ್ರದರ್ಶನ, ಐಸ್‌ಕ್ರೀಂ ಫೆಸ್ಟಿವಲ್, ಅಟೋ ಕಾನಿವಲ್, ಅಮ್ಯೂಸ್‌ಮೆಂಟ್…

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕನಿಲ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಏಪ್ರಿಲ್ 18ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಏಪ್ರಿಲ್ 26ರಿಂದ ಮೇ 3ರವರೆಗೆ ಭರಣಿ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಅಸ್ತ್ರ ಗ್ರೂಪ್ ಮಾಲಕ, ನಿರ್ಮಾಪಕ ಹಾಗೂ ನಟ ಲಂಚುಲಾಲ್ ಕೆ.ಎಸ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಕುದುರು, ಜೀರ್ಣೋದ್ಧಾರ ಸಮಿತಿಯ…

Read More

ಉದ್ಯಾವರದಲ್ಲಿ ಜೈ ವೀರ ಮಾರುತಿ ವ್ಯಾಯಾಮಶಾಲೆಯ 31ನೇ ಭಜನೋತ್ಸವ

ಉದ್ಯಾವರ: ಶ್ರೀ ಅರಸು ಮಂಜಿಷ್ಣಾರ್ ಕೃಪಾ ಜೈ ವೀರ ಮಾರುತಿ ವ್ಯಾಯಾಮಶಾಲೆಯ ವತಿಯಿಂದ 31ನೇ ವಾರ್ಷಿಕ ಭಜನೋತ್ಸವವು ಮಾರ್ಚ್ 28 ಮತ್ತು 29ರಂದು ಭಕ್ತಿಭಾವದಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಮಾರ್ಚ್ 28ರಂದು ಸಂಜೆ 6:40ಕ್ಕೆ ಶ್ರೀ ಶಂಭು ನಂಬೂದಿರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಭಕ್ತಿಗೀತೆಗಳೊಂದಿಗೆ ಭಜನೆ ನಡೆಯಲಿದೆ. ಮಾರ್ಚ್ 29ರಂದು ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರಿಗೆ ಪ್ರಸಾದ…

Read More

ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹ: ಕಾಸರಗೋಡಿನಲ್ಲಿ ದುಂಡುಮೇಜಿನ ಪರಿಷತ್ತು

ಕಾಸರಗೋಡು: ಮಲಯಾಳಂ ಭಾಷಾ ಮಸೂದೆ–2025ರಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ದುಂಡುಮೇಜಿನ ಪರಿಷತ್ತು ನಡೆಯಲಿದೆ. ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕಾಸರಗೋಡು ಭಾಗದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಒಗ್ಗೂಡಿ ಮನವಿಯನ್ನು ಸಿದ್ಧಪಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಆಯ್ಕೆಯಾಗುವ…

Read More

ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ: ಮಾರ್ಚ್ 28ರಂದು ಮಕ್ಕಳ ಕಲರವ

ಕಾಸರಗೋಡು: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುತ್ತಾ ಬಂದಿರುವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯೋತ್ಸವ ಜರಗಲಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಈ ಉತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸಚಿನ್…

Read More

ಮುಳಿಯ ಗೋಲ್ಡ್ & ಡೈಮಂಡ್ಸ್‌ನ “ಡೈಮಂಡ್ ಫೆಸ್ಟ್” ಮಾರ್ಚ್ 27ರಿಂದ ಆರಂಭ

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ₹50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಖಚಿತ ಉಡುಗೊರೆ ನೀಡಲಾಗುತ್ತಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಗ್ರಾಹಕರಿಗೆ ಲಭ್ಯವಿದೆ. ವಿವಿಧ ವಿನ್ಯಾಸಗಳ ವಜ್ರಾಭರಣಗಳನ್ನು ಪ್ರದರ್ಶನ ಹಾಗೂ…

Read More

ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ; ಹೋಟೆಲ್ ಕಾರ್ಮಿಕ ಸಾವು

​ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಹೊಸಂಗಡಿ ಎಕ್ಸಿಟ್ ಪಾಯಿಂಟ್ ಬಳಿ ಗುರುವಾರ ಮಧ್ಯಾಹ್ನ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಯಾಬಜಾರ್‌ನ ಯು.ಕೆ. ಫ್ಲಾಟ್ ನಿವಾಸಿ ಇಮಾನುಲ್ಲಾ (19) ಸಾವನ್ನಪ್ಪಿದ ದುರ್ದೈವಿ.ಮೃತ ಯುವಕ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವನಾಗಿದ್ದು, ಸ್ಥಳೀಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಹೊಸಂಗಡಿ ಜಂಕ್ಷನ್ ಬಳಿ ಚಲಿಸುತ್ತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಮಾನುಲ್ಲಾ ಅವರನ್ನು ತಕ್ಷಣ…

Read More
error: Content is protected !!