ಅಂಬೇಡ್ಕರ್ ನಗರ ಕುಬಣೂರಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಅಂಬೇಡ್ಕರ್ ನಗರ ಕುಬಣೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಂಗನವಾಡಿಯಿಂದ ಎಸ್ಎಸ್ಎಲ್ಸಿ ವರೆಗಿನ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸಾಕ್ಷಿ ಶೆಟ್ಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಕಲಾ ವೇದಿಕೆ ಮಂಗಲ್ಪಾಡಿ ಅಧ್ಯಕ್ಷ ಶ್ರೀ ಕಿಶೋರ್ ಕುಮಾರ್ ಮಂಗಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…