ಶ್ರೀ ಚೌಕರು ಗುಳಿಗ-ಕೊರಗ ತನಿಯ ಸನ್ನಿದಿಯಲ್ಲಿ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ
ಶ್ರೀ ಚೌಕರು ಗುಳಿಗ, ಶ್ರೀ ಕೊರಗ ತನಿಯ ಸನ್ನಿದಿ ದೊಡ್ಡ ಹಿತ್ತಿಲು ಮಠ ಮೊಗ್ರಾಲ್ ಪುತ್ತೂರು , ಮೇ 23, 2026ರಂದು ನಡೆಯಲಿರುವ ವಾರ್ಷಿಕ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಚಾಮುಂಡೇಶ್ವರಿ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷರಾದ ಶ್ರೀದರ ನಡುಹಿತ್ಲು ಅವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೈವದಪಾತ್ರಿ ಶ್ರೀ ರಾಮ ಪಂಜದಗುಡ್ಡೆ, ಮಂದಿರದ ಅರ್ಚಕರಾದ ಶ್ರೀ ಪ್ರಭಾಕರ ದೊಡ್ಡಹಿತ್ಲು, ಶ್ರೀ…