Avatar

NAMMA MEDIA 24X7

ಲಾಲ್ಬಾಗ್–ಚಿಪ್ಪಾರ್–ಕುರುಡಪ್ಪದವು ರಸ್ತೆ ಕಾಮಗಾರಿ ವಿಳಂಬ: ಶೀಘ್ರ ಪೂರ್ಣಗೊಳಿಸಲು ಸಾರ್ವಜನಿಕರ ಒತ್ತಾಯ

ಉಪ್ಪಳ: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಲಾಲ್ಬಾಗ್–ಚಿಪ್ಪಾರ್–ಕುರುಡಪ್ಪದವು ರಸ್ತೆ ನಿರ್ಮಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಅದನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕೆಂಬ ಬೇಡಿಕೆ ಸಾರ್ವಜನಿಕರಲ್ಲಿ ಹೆಚ್ಚುತ್ತಿದೆ. ಸಂಪೂರ್ಣ ಹಾಳಾಗಿರುವ ರಸ್ತೆಯಿಂದ ಜನರು ವರ್ಷಗಳ ಕಾಲ ತೀವ್ರ ತೊಂದರೆ ಅನುಭವಿಸಿದ್ದರೆ . ಈ ರಸ್ತೆಗೆ ಕೊನೆಗೂ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ದೊರೆತಿದ್ದರೂ, ರಸ್ತೆ ಅಗಲಪಡಿಸುವ ಕಾಮಗಾರಿ ಆರಂಭವಾಗಿ ಹಲವು ತಿಂಗಳು ಕಳೆದರೂ ಕಾರ್ಯ ನಿರೀಕ್ಷಿತ ವೇಗದಲ್ಲಿ ಮುಂದುವರಿಯುತ್ತಿಲ್ಲ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದರ ಬಗ್ಗೆ ಸ್ಥಳೀಯರು…

Read More

ಉಪ್ಪಳದಲ್ಲಿ ಮದ್ರಸಾ ಶಿಕ್ಷಕರಿಗೆ ಸಮ್ಮಾನ, ಟಾಪ್ ಪ್ಲಸ್ ವಿದ್ಯಾರ್ಥಿಗಳಿಗೆ ಗೌರವ

ಉಪ್ಪಳ: ಸಮಸ್ತ ಮದ್ರಸಾ ನಿರ್ವಹಣಾ ಸಂಘದ ಉಪ್ಪಳ ರೇಂಜ್ ಸಮಿತಿಯ ವತಿಯಿಂದ ಮದ್ರಸಾ ಶಿಕ್ಷಕರಿಗೆ ಈದ್ ಹಬ್ಬದ ಅಂಗವಾಗಿ ಸ್ನೇಹ ಸಮ್ಮಾನ ವಿತರಣೆ ಹಾಗೂ ಟಾಪ್ ಪ್ಲಸ್ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉಪ್ಪಳ ಪಟ್ಟಣದ ಬದ್ರಿಯಾ ಮದ್ರಸಾದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶೀದ್ ಮಾಸ್ಟರ್ ಬೆಳಿಂಜಂ ಉದ್ಘಾಟಿಸಿದರು. ಉಪ್ಪಳ ರೇಂಜ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಪಳ್ಳಂ ಅಧ್ಯಕ್ಷತೆ ವಹಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಉಪ್ಪಳ ರೇಂಜ್ ಮದ್ರಸಾ ನಿರ್ವಹಣಾ ಸಂಘದ…

Read More

ಹೆಬ್ರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ International Women’s Day ಪ್ರಯುಕ್ತ ಅಲಯನ್ಸ್ ಕ್ಲಬ್ ಹೆಬ್ರಿ ಮತ್ತು ಲೇಡೀಸ್ ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ವತಿಯಿಂದ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ನಾಟಿ ವೈದ್ಯೆ ಹಾಗೂ 2025ನೇ ಸಾಲಿನ ಕರ್ನಾಟಕ ಜಾನಪದ ಅಕಾಡಮಿಯ ವಾರ್ಷಿಕ ಜಾನಪದ ಗೌರವ ಪ್ರಶಸ್ತಿ ಪುರಸ್ಕೃತ Gulabi Gowdthi ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಅಲಯನ್ಸ್ ಕ್ಲಬ್ ಹೆಬ್ರಿಯ ಅಧ್ಯಕ್ಷ ಕೆ. ರಾಮಚಂದ್ರ ಭಟ್, ಕಾರ್ಯದರ್ಶಿ ಬಾಲಚಂದ್ರ ಎಂ., ಹಾಗೂ ಲೇಡೀಸ್ ಅಲಯನ್ಸ್…

Read More

ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ -ಕೆ ಸುರೇಂದ್ರನ್

ಕುಂಜತ್ತೂರು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ K. Surendran ಅವರಿಗೆ ತೂಮಿನಾಡು ಪ್ರದೇಶದಲ್ಲಿ ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ವತಿಯಿಂದ ಭರ್ಜರಿ ಸ್ವಾಗತ ನೀಡಲಾಯಿತು. ಕಾರ್ಯಕ್ರಮಕ್ಕೆ ಹುಲಿ ವೇಷ ಮತ್ತು ತಾಸೆ ಮೇಳದೊಂದಿಗೆ ಸಂಭ್ರಮದ ಚಾಲನೆ ನೀಡಲಾಯಿತು. ಬಳಿಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುರೇಂದ್ರನ್, ಮಂಜೇಶ್ವರದ ಸಮಗ್ರ ಅಭಿವೃದ್ಧಿ ಬಿಜೆಪಿ ಮೂಲಕ ಮಾತ್ರ ಸಾಧ್ಯವೆಂದು ಹೇಳಿದರು. ಕಳೆದ 40 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸಿದವರು ಮಂಜೇಶ್ವರವನ್ನು ಅಭಿವೃದ್ಧಿಯಿಂದ ಹಿಂದೆ ಉಳಿಸಿದ್ದಾರೆ ಎಂದು ಆರೋಪಿಸಿದ…

Read More

ಮಂಗಳೂರು ಪಾಲಿಕೆಯಲ್ಲಿ ಜಾಹೀರಾತು ಟೆಂಡರ್ ಗೊಂದಲ – ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು…

Read More

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ

ಬಂಟ್ವಾಳ: ಕರ್ನಾಟಕ ರಾಜ್ಯದಿಂದ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದ ಅರೋಪಿಯಾಗಿದ್ದು, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:166/2017, ಕಲಂ 379 r/w 34 IPC ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್…

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ.

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು…

Read More

ಎಸ್ ಪಿ ಬಿ ತೀಯ ಚಾಂಪಿಯನ್ಶಿಪ್ ಕ್ರಿಕೆಟ್ ಕ್ರಿಡಾ ಕೂಟ ಸಂಪನ್ನ

ಎಸ್ ಪಿ ಬಿ ತೀಯ ಇದರ ಆಶ್ರಯದಲ್ಲಿ ಲೀಗ್ ಮಾದರಿಯ 9s ಕ್ರಿಕೆಟ್ ಕ್ರೀಡಾ ಕೂಟವನ್ನು ಕಳೆದ ಭಾನುವಾರ ಸಂತಡ್ಕ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.ಲಿಗ್ ಮಾದರಿಯ ಈ ಕ್ರೀಡಾ ಕೂಟದಲ್ಲಿ ತಿಯ ಸಮುದಾಯಕ್ಕೆ ಒಳಪಟ್ಟ ಪ್ರಗತಿ ಮುಟ್ಟಂ,ತಾಂಡವ ಲಾಲ್ಬಾಗ್,ಟೀಮ್ ಎಸ್ ಪಿ ಬಿ,ಜನನಿ ವೀರ ನಗರ ಅಡ್ಕ ,ಬ್ರದರ್ಸ್ ಶಾಸ್ತ ,ತಿಯ ಸ್ಟ್ರೈಕರ್ಸ್ ,ಕೆ ಎಫ್ ಸಿ ಕನಿಲ ,ಫ್ರೆಂಡ್ಸ್ ಕನಿಲ ಈ ರೀತಿ 8 ತಂಡಗಳು ಭಾಗವಹಿಸಿದ್ದು. ಫೈನಲ್ ಸ್ಪರ್ಧೆಯಲ್ಲಿ ಕೆ ಎಫ್ ಸಿ ಕನಿಲ ಹಾಗು…

Read More

13 ವರ್ಷಗಳ ಕೋಮಾ ಬಳಿಕ ಹರೀಶ್ ರಾಣಾ ಜೀವನಕ್ಕೆ ಅಂತಿಮ ವಿದಾಯ

ಕಳೆದ 13 ವರ್ಷಗಳಿಂದ ಕೋಮಾದಲ್ಲಿ ಜೀವಂತ ಶವದಂತೆ ಮಲಗಿದ್ದ 31 ವರ್ಷದ ಹರೀಶ್ ರಾಣಾ ಕೊನೆಗೂ ಜೀವನದ ಅಂತಿಮಘಟಕ್ಕೆ ತಲುಪಿದರು. ಹೃದಯ ಕಲುಕುವ ದೃಶ್ಯಗಳ ನಡುವೆ ಕುಟುಂಬಸ್ಥರು ಅವರಿಗೆ ಭಾವನಾತ್ಮಕ ವಿದಾಯ ಹೇಳಿದರು. ಏಮ್ಸ್ ಆಸ್ಪತ್ರೆಯ ಹಾಸಿಗೆಯ ಸುತ್ತ ಕುಟುಂಬಸ್ಥರು ನಿಂತು, ಕಣ್ಣೀರಿನ ನಡುವೆ ತಮ್ಮ ಪ್ರೀತಿಯವನಿಗೆ ಕೊನೆಯ ಮಾತುಗಳನ್ನು ಹೇಳಿದರು. “ನೀನು ಹೊರಡುವ ಸಮಯ ಬಂದಿದೆ… ಎಲ್ಲರನ್ನೂ ಕ್ಷಮಿಸು…” ಎಂದು ಮನವಿ ಮಾಡುತ್ತಾ ಅವರ ಕೈಗಳನ್ನು ಹಿಡಿದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕಿದರು. ಈ ಮನಕಲಕುವ ಕ್ಷಣಗಳ…

Read More

ರಂಜಾನ್ ಸಂಭ್ರಮದಲ್ಲಿ ವಿಶೇಷ ‘ಮೆತ್ತೆಗಂಜಿ’ – ಅಬ್ದುಲ್ಲಚ್ಚರ ನಿಷ್ಠೆಯ ಸೇವೆ

ಮಂಜೇಶ್ವರ: ರಂಜಾನ್ ತಿಂಗಳ ಉಪವಾಸದ ನಂತರ ಸವಿಯುವ ಇಫ್ತಾರ್ ಗಂಜಿಗೆ ಅದರದ್ದೇ ಆದ ವಿಶೇಷತೆಯಿದೆ. ಆದರೆ ಮಂಜೇಶ್ವರದ ಉದ್ಯಾವರ ಪರಿಸರದ ಮೈಮೂನ ಮಸೀದಿಯಲ್ಲಿ ತಯಾರಾಗುವ ‘ಮೆತ್ತೆಗಂಜಿ’ಯ (ಮೆಂತ್ಯ ಗಂಜಿ) ರುಚಿಯೇ ಬೇರೆ. ಈ ಅಪರೂಪದ ರುಚಿಯ ಹಿಂದೆ ಒಬ್ಬ ವ್ಯಕ್ತಿಯ 50 ವರ್ಷಗಳ ಅವಿರತ ಶ್ರಮ ಮತ್ತು ನಿಷ್ಠೆಯಿದೆ. ಅವರೇ ಉದ್ಯಾವರ ಹಾಗೂ ಮಂಜೇಶ್ವರ ಪರಿಸರದಲ್ಲಿ ‘ಅಬ್ದುಲ್ಲಚ್ಚ’ ಎಂದೇ ಖ್ಯಾತರಾಗಿರುವ ಅಬ್ದುಲ್ಲ. ​ ಸರಿಯಾಗಿ 1976-77ರ ಕಾಲಘಟ್ಟದಲ್ಲಿ ಮೈಮೂನ ಮಸೀದಿಗೆ ಮೆತ್ತೆಗಂಜಿ ತಯಾರಿಸಲು ಆಹ್ವಾನಿಸಲ್ಪಟ್ಟ ಅಬ್ದುಲ್ಲ ಅವರು,…

Read More
error: Content is protected !!