Avatar

NAMMA MEDIA 24X7

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಒಕ್ಕೂಟದ…

Read More

ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ ದಶಮಾನೋತ್ಸವ: ನಿರ್ಗತಿಕರಿಗೆ ಆಹಾರ ಕಿಟ್, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಹೊಸಂಗಡಿ: ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ ದಶಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಹೊಸಂಗಡಿ ಅಯ್ಯಪ್ಪ ಭಜನಾ ಮಂದಿರದಲ್ಲಿ ಸಮಾಜ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ 100 ನಿರ್ಗತಿಕ ಕುಟುಂಬಗಳಿಗೆ ಆಹಾರದ ಕಿಟ್‌ಗಳನ್ನು ಹಾಗೂ 100 ಬಡ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜ ಸೇವೆಯ ಮೂಲಕ ಬಡವರ ಜೀವನದಲ್ಲಿ ಬೆಳಕು ತರಲು ಸಂಸ್ಥೆ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ದಶಮಾನೋತ್ಸವದ ಅಂಗವಾಗಿ…

Read More

ತಲಪಾಡಿ ಟೋಲ್ ಗೇಟ್ ಬಳಿ ಸ್ಕೂಟರ್ ಸವಾರನಿಗೆ ಹೃದಯಾಘಾತ

ಮಂಜೇಶ್ವರ: ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರವಿವಾರ ಬೆಳಿಗ್ಗೆ ತಲಪಾಡಿ ಟೋಲ್ ಗೇಟ್ ಸಮೀಪ ನಡೆದಿದೆ. ಕುಂಬಳೆ ಬಂಬ್ರಾಣದ ಚೂರಿತ್ತಡ್ಕ ನಿವಾಸಿ ಆಶ್ರಫ್ ಯಾನೆ ಎಳೇಪ್ಪಾ ಅಶ್ರಫ್ (58) ಸಾವನ್ನಪ್ಪಿದ ದುರ್ದೈವಿ. ​ರವಿವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಆಶ್ರಫ್ ಅವರು ಕುಂಬಳೆಯಿಂದ ಮಂಗಳೂರು ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟ್ ದಾಟಿದ ಕೂಡಲೇ ತೀವ್ರ ಹೃದಯಾಘಾತ ಸಂಭವಿಸಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ…

Read More

KGF ಬಳಿಕ ಯಶ್ ಹೊಸ ಅವತಾರ: ‘Toxic’ ಸಿನಿಮಾ ಬಗ್ಗೆ ಭಾರೀ ಕುತೂಹಲ

KGF ಚಿತ್ರದ ಭಾರೀ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟು ದಿನಗಳಿಂದ ಮೂಡಿತ್ತು. ಆ ಕುತೂಹಲಕ್ಕೆ ಈಗ ಅಂತ್ಯ ಸಿಕ್ಕಿದೆ. ಹೌದು… ಯಶ್ ಅವರ ಮುಂದಿನ ಬಹು ನಿರೀಕ್ಷಿತ ಸಿನಿಮಾ “Toxic – A Fairy Tale for Grown-Ups”. ಹಾಲಿವುಡ್ ಮಟ್ಟದ ಆಕ್ಷನ್, ಭಾರೀ ಸ್ಟಾರ್ ಕಾಸ್ಟ್ ಮತ್ತು ಕೋಟ್ಯಂತರ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಈಗಾಗಲೇ ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.ಆದರೆ ಸಿನಿಮಾದ…

Read More

ಮುಖದ ಆರೈಕೆ (Face Care Tips)

ಮುಖದ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಇಡಲು ಕೆಲವು ಸರಳ ವಿಧಾನಗಳು: 🌿 1. ದಿನಕ್ಕೆ ಎರಡು ಬಾರಿ ಮುಖ ತೊಳೆಯಿರಿ ಬೆಳಗ್ಗೆ ಮತ್ತು ರಾತ್ರಿ ಮಲಗುವ ಮೊದಲು ಮೃದುವಾದ ಫೇಸ್ ವಾಶ್ ಅಥವಾ ಬೇಸನ್ ಹಿಟ್ಟು ಬಳಸಿ ಮುಖ ತೊಳೆಯಿರಿ. 🍯 2. ನೈಸರ್ಗಿಕ ಫೇಸ್ ಪ್ಯಾಕ್ 🧴 3. ಅಲೋವೆರಾ ಬಳಸಿ ಪ್ರತಿ ದಿನ ಸ್ವಲ್ಪ ಅಲೋವೆರಾ ಜೆಲ್ ಮುಖಕ್ಕೆ ಹಚ್ಚಿದರೆ ಚರ್ಮ ತಾಜಾ ಹಾಗೂ ಮೃದುವಾಗುತ್ತದೆ. 💧 4. ಹೆಚ್ಚು ನೀರು ಕುಡಿಯಿರಿ…

Read More

ಗೆಳೆಯನ ಬುದ್ದಿವಂತಿಕೆ

ಒಂದು ಊರಲ್ಲಿ ಒಬ್ಬ ಶ್ರೀಮಂತನಿದ್ದ, ಅವನಿಗೆ, ಹೆಂಡತಿ, ಒಬ್ಬಳು ಮಗಳು ಹಾಗೂ ಒಬ್ಬ ಆಪ್ತ ಗೆಳೆಯನಿದ್ದ, ಶ್ರೀಮಂತನು ಸಾಯುವ ಸಮಯ ಬರುವಾಗ ತನ್ನ ಆಸ್ತಿಯನ್ನು ಹೆಂಡತಿ ಮಗಳ ಹೆಸರಲ್ಲಿ ಬರೆಯುವಾಗ, ಅವನಲ್ಲಿ 19 ಕುದುರೆಗಳು ಇದ್ದವು, ಇದನ್ನುಸಮ ಅರ್ಧ ಹೆಂಡತಿಗೆ, ಅದರ ಒಂದರ್ಧ ಮಗಳಿಗೆ, ಮತ್ತು ಉಳಿದ ಕುದುರೆಯಲ್ಲಿ ಒಂದೊಂದರಂತೆ 4 ಜನ ಕೆಲಸಗಾರರಿಗೂ ಒಂದನ್ನು ನನ್ನ ಆಪ್ತ ಗೆಳೆಯನಿಗೂ ಕೊಡಬೇಕು ಎಂದು ಬರೆಸಿ ಕೊಳ್ಳುತ್ತಾನೆ…..! ಇದು ಪಾಲು ಮಾಡುವಾಗ, 19 ಕುದುರೆಗಳಲ್ಲಿ ಸಮಾ ಅರ್ಧ ಹೇಗೆ…

Read More

ಪೈವಳಿಕೆ ರಕ್ತಸಾಕ್ಷಿ ಮಂಟಪದಿಂದ ಕೆ.ಆರ್. ಜಯಾನಂದ ಪರ್ಯಟನೆಗೆ ಚಾಲನೆ

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಲ್‌ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು ಪೈವಳಿಕೆ ರಕ್ತಸಾಕ್ಷಿ ಮಂಟಪದಿಂದ ತಮ್ಮ ಚುನಾವಣಾ ಪ್ರಚಾರ ಪರ್ಯಟನೆಗೆ ಚಾಲನೆ ನೀಡಿದರು. ಪರ್ಯಟನೆ ಆರಂಭಕ್ಕೂ ಮುನ್ನ ರಕ್ತಸಾಕ್ಷಿ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ಪ್ರಚಾರ ಯಾತ್ರೆ ಆರಂಭವಾಯಿತು. ಈ ಸಂದರ್ಭದಲ್ಲಿ ಎಲ್‌ಡಿಎಫ್ ಘಟಕದ ನಾಯಕರು, ವಿವಿಧ ಎಡಪಕ್ಷಗಳ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಈ…

Read More

ಮನ್ ಕೀ ಬಾತ್ ಹೆಚ್ಚು ಬಾರಿ ಆಲಿಸಿದ ಇಬ್ಬರು ಬೂತ್ ಅಧ್ಯಕ್ಷರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ಅಭಿನಂದನೆ

ಬೆಳ್ಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಅತೀ ಹೆಚ್ಚು ಬಾರಿ ಆಲಿಸಿದ ಹಿನ್ನೆಲೆಯಲ್ಲಿ ಬೆಳ್ಳೂರು ಪ್ರದೇಶದ ಇಬ್ಬರು ಬಿಜೆಪಿ ಬೂತ್ ಅಧ್ಯಕ್ಷರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಭಿನಂದಿಸಿದ್ದಾರೆ. ಬೆಳ್ಳೂರು ಪಂಚಾಯತ್‌ನ ಹಳೆಯ ಬೂತ್ 90 (ಹೊಸ ಬೂತ್ 104) ಅಧ್ಯಕ್ಷರಾಗಿರುವ ಪುಳಿತ್ತಡಿ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಹಳೆಯ ಬೂತ್ 91 (ಹೊಸ ಬೂತ್ 108 – ಜಿ.ಹೆಚ್.ಎಸ್ ಬೆಳ್ಳೂರು) ಅಧ್ಯಕ್ಷರಾದ ರಮೇಶ್ ಆಚಾರ್ಯ ಅವರಿಗೆ ಬಿಜೆಪಿ…

Read More

ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಬಲ್ಲ ಬಹುನಿರೀಕ್ಷಿತ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಭಾನುವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಸಂಬಂಧಿತ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ…

Read More

ಮಾರ್ಚ್ 28ರಂದು ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿ

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಅಡಗಿರುವ ಸಾಹಿತ್ಯ ಪ್ರತಿಭೆಯನ್ನು ಬೆಳಗಿಸಲು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಹಲವು ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. 2019ರಲ್ಲಿ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿತವಾದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಸೇರಿದಂತೆ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ…

Read More
error: Content is protected !!