Avatar

NAMMA MEDIA 24X7

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ ( ಹಂತ -4) ಯಡಿಯಲ್ಲಿ ದ.ಕ‌.ಜಿಲ್ಲೆಯ ಬಂಟ್ವಾಳ ಪುರಸಭೆ

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ ( ಹಂತ -4) ಯಡಿಯಲ್ಲಿ ದ.ಕ‌.ಜಿಲ್ಲೆಯ ಬಂಟ್ವಾಳ ಪುರಸಭೆಅನುಮೋದನೆಯಾಗಿರುವ ಕ್ರಿಯಾಯೋಜನೆಯಲ್ಲಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ರೂ. 2 ಕೋಟಿ 56 ಲಕ್ಷ ವೆಚ್ಚದಲ್ಲಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಡ್ಡಕಟ್ಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಗಿಡ ನೆಡುವ ಮೂಲಕ ಶಿಲಾನ್ಯಾಸ ನೆರವೇರಿಸಿದರು. ಪುರಸಭಾ ವ್ಯಾಪ್ತಿಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು, ಕೋಟ್ಯಾಂತರ ರೂ ಅನುದಾನ ನೀಡಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಇರುವ ಸಮಯದಲ್ಲಿ ಸುಮಾರು…

Read More

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ: ಬಂಟ್ವಾಳದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ಶುಕ್ರವಾರ ಬೆಳಿಗ್ಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಕಾಡಬೆಟ್ಟು ನಿವಾಸಿ ಯಶೋಧರ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಯಶೋಧರ ಅವರ ಪತ್ನಿ ಮನೆ ಮಣಿನಾಲ್ಕೂರು ಗ್ರಾಮದ ಅಗರಗಂಡಿಯಾಗಿದ್ದು, ಅವರು ಶುಕ್ರವಾರ ಬೆಳಿಗ್ಗೆ ಸರಪಾಡಿ ಸಮೀಪ ನದಿ ಬದಿಯಲ್ಲಿ ಶರ್ಟ್ ,ಚಪ್ಪಲಿ ಇಟ್ಟು ನೇತ್ರಾವತಿ ನದಿಗೆ ಹಾರಿದ್ದ. ಮಧ್ಯಾಹ್ನ ವೇಳೆ ಬೆಳಕಿಗೆ ಬಂದು ನದಿಯಲ್ಲಿ ಸ್ಥಳೀಯರು ಹುಡುಕಾಡಿದ್ದರು.ಇಂದು ಬೆಳಿಗ್ಗೆ ಸ್ಥಳೀಯ ನಿವಾಸಿ ದೋಣಿ ನಾವಿಕ ಇಸಾಕ್ ಎಂಬವರಿಗೆ ಮೃತದೇಹ ಪತ್ತೆಯಾಗಿದ್ದು,…

Read More

ಕರಾವಳಿಯ ದೈವಾರಾಧನಾ ಪರಂಪರೆಗೆ ಘೋರ ಅಪಚಾರ – ನೇಮದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯಿಂದ ದೈವ ನರ್ತನ ಸೇವೆ….? : ಪಂಬದ ಸಮುದಾಯದ ಸಂಶೋಧಕಿ ಡಾ. ರತಿ

ಮಂಗಳೂರು: ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆಯನ್ನು ನೀಡಿ, ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು ಜಾರಂದಾಯ ದೈವಸ್ಥಾನದಲ್ಲಿ ನಡೆದ ನೇಮದಲ್ಲಿ ಈ ಘಟನೆ ನಡೆದಿದೆ….

Read More

ಬಾಕುಡ ಸಮುದಾಯದ ವಿವಿಧ ದೇವಸ್ಥಾನಗಳಲ್ಲಿ ನೇಮೋತ್ಸವ ಮಾರ್ಚ್ 15 ರಿಂದ 28 ರ ವರೆಗೆ

ಮಂಜೇಶ್ವರ: ಬಾಕುಡ ಸಮುದಾಯದ 18 ದೇವಸ್ಥಾನಗಳಲ್ಲಿ ನೇಮೋತ್ಸವ ಹಾಗೂ ನಾಗ ಬೆರ್ಮೆರೆ ಸೇವೆಯು ಮಾರ್ಚ್ 15 ರಿಂದ 28 ರ ವರೆಗೆ ವಿವಿಧ ದೈವಸ್ಥಾನ ಹಾಗೂ ನಾಗ ಬನದಲ್ಲಿ ಜರಗಲಿದೆ. ಇದರ ಭಾಗವಾಗಿ ನೇಮೋತ್ಸವದ ಉದಿಪು ಕ್ಷೇತ್ರ ಎಂದು ಕರೆಯಲ್ಪಡುವ ಕೊಡಿಂಚಿರ್ ಗೆ ಮಾರ್ಚ್ 15 ರಂದು ಬಳ್ಳಾರ್ ಭಂಡಾರ ಮನೆಯಿಂದ ಭಂಡಾರ ಹೊರಡಲಿದೆ.ಈ ಸಂಧರ್ಭದಲ್ಲಿ ಸಮುದಾಯದ 18 ದೈವಸ್ಥಾನಗಳ ದೈವದ ಪಾತ್ರಿಗಳು, ಅಡಳಿತ ಸಮಿತಿಯ ಪ್ರತಿನಿಧಿಗಳು ಮತ್ತು ಬಾಕುಡ ಸಮುದಾಯದ ಕೇಂದ್ರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು…

Read More

ಮಗಳ ಹುಟ್ಟುಹಬ್ಬದ ಮುನ್ನವೇ ತಂದೆ ಸಾವಿಗೆ ಬಲಿ – ಬಂಟ್ವಾಳದಲ್ಲಿ ದುರ್ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ರಾತ್ರಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮ*ಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃ*ಪಟ್ಟ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ವಲಯದ ಛಾಯಾಗ್ರಾಹಕ ಸಂಘದ ಸಕ್ರಿಯ ಸದಸ್ಯರಾಗಿದ್ದ ರಕ್ಷಿತ್ ಶೆಟ್ಟಿ ಅವರು ವೃತ್ತಿಯಲ್ಲಿ ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು. ಇಡೀ ಘಟನೆಯಲ್ಲಿ ಅತ್ಯಂತ ನೋವಿನ ಸಂಗತಿಯೆಂದರೆ,…

Read More

​ಪೊಲೀಸರ ಮೇಲೆಯೇ ಪೈಶಾಚಿಕ ದಾಳಿ: ಹನಿಟ್ರ್ಯಾಪ್ ಆರೋಪಿಯ ಬಂಧನ ವೇಳೆ ಮಂಜೇಶ್ವರದಲ್ಲಿ ಹೈಡ್ರಾಮಾ!

​ಮಂಜೇಶ್ವರ: ಹೊಸಂಗಡಿಯ ಲಾಡ್ಜ್‌ವೊಂದರಲ್ಲಿ ಪ್ರೇಮಿಗಳನ್ನು ಬೆದರಿಸಿ ನಗ್ನ ವಿಡಿಯೋ ಚಿತ್ರೀಕರಿಸಿದ ‘ಹನಿಟ್ರ್ಯಾಪ್’ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಅಮಾನವೀಯವಾಗಿ ಕಲ್ಲು ತೂರಾಟ ನಡೆಸಿದ ಘಟನೆ ಮಚ್ಚಂಪಾಡಿಯಲ್ಲಿ ನಡೆದಿದೆ. ಕಾನೂನು ರಕ್ಷಕರ ಮೇಲೆಯೇ ನಡೆದ ಈ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮಂಜೇಶ್ವರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ​ಕಳೆದ ಜನವರಿ 14ರಂದು ಹೊಸಂಗಡಿಯ ಲಾಡ್ಜ್‌ಗೆ ಅತಿಕ್ರಮಿಸಿ ಪ್ರೇಮಿಗಳನ್ನು ಬೆದರಿಸಿ, ಅವರ ನಗ್ನ ವಿಡಿಯೋ ಮಾಡಿ ಹಣ ವಸೂಲಿ ಮಾಡಿದ್ದ ತಂಡದಲ್ಲಿ ಮಚ್ಚಂಪಾಡಿಯ ಹೈದರ್…

Read More

ಕಾಸರಗೋಡು ಬ್ಲಾಕ್ ಪಂಚಾಯತ್ ಆಡಳಿತ ಸಮಿತಿ ಆಯೋಜಿಸಿದ ಇಫ್ತಾರ್ ಸ್ನೇಹ ಆತಿಥ್ಯ

ಕಾಸರಗೋಡು: ಕಾಸರಗೋಡು ಬ್ಲಾಕ್ ಪಂಚಾಯತ್ ಆಡಳಿತ ಸಮಿತಿ ಪಂಚಾಯತ್ ಆವರಣದಲ್ಲಿ ಆಯೋಜಿಸಿದ್ದ ಇಫ್ತಾರ್ ಸ್ನೇಹ ಆತಿಥ್ಯದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಿಂದ ಗಮನಾರ್ಹವಾಗಿ ನಡೆಯಿತು. ಇಂತಹ ಕೂಟಗಳು ಸಮಾಜದಲ್ಲಿ ಸೌಹಾರ್ದ ಮತ್ತು ಸ್ನೇಹವನ್ನು ಬೆಳೆಸಲು ಇಂದಿನ ಕಾಲದಲ್ಲಿ ಬಹಳ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂಎಲ್‌ಎ ಎನ್.ಎ.ನೆಲ್ಲಿಕುನ್ನು ಅವರು ಹೇಳಿದರು.ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಅಬ್ದುಲ್ಲ ಕುಂಞ ಚೆರ್ಕಳ ಅಧ್ಯಕ್ಷತೆ ವಹಿಸಿದರು.ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಕರ್ಳ ಸ್ವಾಗತಿಸಿದರು. ಕಲ್ಲಟ್ರ ಮಹೀನ್ ಹಾಜಿ,…

Read More

​ಹೊಸಂಗಡಿಯ ‘ಸಂಗಮ’ ಕೊಂಡಿ ಕಳಚಿತು: ಜನಪ್ರಿಯ ಹೋಟೆಲ್ ಉದ್ಯಮಿ ಮಾಧವ ಇನ್ನಿಲ್ಲ

​ಮಂಜೇಶ್ವರ: ಹೊಸಂಗಡಿ ಪೇಟೆಯ ಅಸ್ಮಿತೆಯಂತಿದ್ದ, ಹಿರಿಯ ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಹೋರಾಟಗಾರ ಬಿ. ಎಂ. ಮಾಧವ ಸಂಗಮ್ (74) ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದೊಂದಿಗೆ ಮಂಜೇಶ್ವರದ ಒಂದು ಸುದೀರ್ಘ ಸಾಮಾಜಿಕ ಪರ್ವ ಅಂತ್ಯಗೊಂಡಂತಾಗಿದೆ.ಕೇವಲ ಹೋಟೆಲ್ ಆಗಿರಲಿಲ್ಲ ‘ಸಂಗಮ್’ ಬಿ. ಎಂ. ನಾರಾಯಣ ಅವರಿಂದ ಬಳುವಳಿಯಾಗಿ ಬಂದ ‘ಸಂಗಮ್ ಹೋಟೆಲ್’ ಅನ್ನು ಮಾಧವ ಅವರು ಕೇವಲ ಒಂದು ಉಪಾಹಾರ ಗೃಹವಾಗಿ ಉಳಿಸಲಿಲ್ಲ. ಅದು ನಾಡಿನ ಹಿರಿಯರು, ಕಿರಿಯರು ಒಟ್ಟಾಗಿ ಕುಳಿತು ಚರ್ಚಿಸುವ, ಸಾಮಾಜಿಕ ವಿಷಯಗಳ…

Read More

ಬೆಂಗಳೂರು : ತುಳು ಚಿತ್ರ ‘ಕಟ್ಟೆಮಾರ್’ 50 ದಿನಗಳ ಸಂಭ್ರಮ: ಹಾಗೂ ಕನ್ನಡದಲ್ಲಿ ಬಿಡುಗಡೆಗೊಳ್ಳಲಿರುವ ಕಟ್ಟೆಮಾರ್ ಚಿತ್ರದ ಸೆಲೆಬ್ರೆಟಿ ಶೋ

ತುಳು ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡ “ಕಟ್ಟೆಮಾರ್” ಚಿತ್ರದ 50 ದಿನಗಳ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಚಿತ್ರದ ನಿರ್ಮಾಪಕರು ಲಂಚುಲಾಲ್ ಕೆ .ಎಸ್ ,ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಶಿ, ಕನ್ನಡ ನಟಿ ತಾರಾ, ವಾಣಿಶ್ರೀ ಸೇರಿದಂತೆ ಹಲವು ಕಲಾವಿದರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚಿತ್ರತಂಡದ ಸದಸ್ಯರು, ಕಲಾವಿದರು ಹಾಗೂ ಅಭಿಮಾನಿಗಳು ಸೇರಿಕೊಂಡು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ ಈ ಯಶಸ್ಸನ್ನು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಭಾಗವಹಿಸಿ, ಪ್ರೇಕ್ಷಕರ ಬೆಂಬಲವೇ…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆ

ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಹಲವಾರು ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ದಾರಕ್ಕೆ, ಅಭಿವೃದ್ಧಿಗೆ ಹೆಗಲು ಕೊಡುವ ಯೋಗ ಲಭಿಸಿರುವುದು ನನ್ನ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ಶೀಘ್ರದಲ್ಲಿ ಇಲ್ಲಿನ ಮೇಲ್ಛಾವಣಿ ಕಾಮಗಾರಿಯು ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೋಹನ್ ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಲಲೇಶ್…

Read More
error: Content is protected !!