Avatar

NAMMA MEDIA 24X7

ಮಣ್ಣಿನ ಮಗನ ಬೆವರು ಮತ್ತು ನಗರದ ‘ಬೈ-ಬೈ’ ಸಂಸ್ಕೃತಿ: ಒಂದು ಕಟು ವಾಸ್ತವ

​ದೂರದ ಕಾಂಕ್ರೀಟ್ ಕಾಡಿನಿಂದ, ಎಸಿ ಕಾರುಗಳ ಸದ್ದಿನ ನಡುವೆ ಬರುವ ಪಟ್ಟಣದ ಮಂದಿಗೆ ಹಳ್ಳಿ ಎಂಬುದು ಕೇವಲ ಒಂದು ವಾರಾಂತ್ಯದ ಆಕರ್ಷಕ ತಾಣ. ನಗರದ ಉಸಿರುಗಟ್ಟಿಸುವ ವಾತಾವರಣ, ಯಾಂತ್ರಿಕ ಬದುಕಿನ ಜಂಜಾಟದಿಂದ ಬೇಸತ್ತವರಿಗೆ ಹಳ್ಳಿಯ ಹಸಿರು ಹೊದಿಕೆ ಮತ್ತು ಶುದ್ಧ ಗಾಳಿ ಒಂದು ‘ಲಕ್ಸುರಿ’. ಬೇಸಿಗೆಯ ರಜೆ ಆರಂಭವಾಯಿತೆಂದರೆ ಸಾಕು, ಮೆಟ್ರೋಪಾಲಿಟನ್ ಮಂದಿ ತಮ್ಮ ಮಕ್ಕಳನ್ನು ಕರೆದುಕೊಂಡು ತಮ್ಮ ಮೂಲವನ್ನರಸಿ ಹಳ್ಳಿಯತ್ತ ಹೆಜ್ಜೆ ಹಾಕುತ್ತಾರೆ. ಅಲ್ಲಿನ ಹೊಸ ತಲೆಮಾರಿನ ಮಕ್ಕಳಿಗೆ ಮಣ್ಣಿನ ಸೊಗಡು ಆಪ್ತವಾಗುತ್ತದೆ. ಆದರೆ, ಈ…

Read More

ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಭೀಕರ ಕೊಲೆ.ಕಲ್ಲಿನಿಂದ ಜಜ್ಜಿ ವ್ಯಕ್ತಿ ಹತ್ಯೆ; ಆರೋಪಿ ಪೊಲೀಸರಿಗೆ ಶರಣು

ಹಾವೇರಿ, ಮೇ 12: ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ವ್ಯಕ್ತಿಯಾಗಿದ್ದು, ಶಿವು ನಿಂಗಪ್ಪ ಪಟ್ಟೇದ ಎಂಬಾತನನ್ನು ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ನಿಂಗಪ್ಪ ಹಾಗೂ ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲಿದ್ದು, ಇಬ್ಬರಿಗೂ ಮದ್ಯಪಾನದ ಚಟವಿತ್ತು ಎನ್ನಲಾಗಿದೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಸುಮಾರು ಒಂದು ತಿಂಗಳ…

Read More

ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆ ಸಾಧ್ಯತೆಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ; ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ

ಮಂಗಳೂರು, ಮೇ 12: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶದ ನಿವಾಸಿಗಳು,…

Read More

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸತತ 2ನೇ ಬಾರಿಗೆ ಅಧಿಕಾರ ಸ್ವೀಕಾರ; ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ

ದಿಸ್ಪುರ, ಮೇ 12: Himanta Biswa Sharma ಅವರು ಇಂದು ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ Lakshman Prasad Acharya ಅವರು ಹಿಮಂತ ಬಿಸ್ವಾ ಶರ್ಮ ಅವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ Narendra Modi, ಕೇಂದ್ರ ಗೃಹ ಸಚಿವ Amit Shah, ರಕ್ಷಣಾ ಸಚಿವ Rajnath Singh, ಕೇಂದ್ರ ಸಚಿವ Nitin Gadkari,…

Read More

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಂದ ಮಹತ್ವದ ಆದೇಶ

ತಮಿಳುನಾಡಿನ ಮುಖ್ಯಮಂತ್ರಿ Joseph Vijay ನೇತೃತ್ವದ ಸರ್ಕಾರ ಕೈಗೊಂಡಿರುವ 717 TASMAC ಮದ್ಯದಂಗಡಿಗಳನ್ನು ಮುಚ್ಚುವ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೇವಸ್ಥಾನಗಳು, ಶಾಲೆಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗಿನ ಮದ್ಯದಂಗಡಿಗಳನ್ನು ಬಂದ್ ಮಾಡುವ ಮೂಲಕ “ವ್ಯಸನಮುಕ್ತ ತಮಿಳುನಾಡು” ನಿರ್ಮಾಣದ ಸಂದೇಶವನ್ನು ಸರ್ಕಾರ ನೀಡಲು ಮುಂದಾಗಿದೆ. ಮಹಿಳಾ ಸಂಘಟನೆಗಳು ಹಾಗೂ ವಿವಿಧ ಸಾಮಾಜಿಕ ಕಾರ್ಯಕರ್ತರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದು, ಸಾರ್ವಜನಿಕ ವಲಯದಲ್ಲಿ ಮದ್ಯದ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ…

Read More

“ಜಲ ಕಂಟಕ” ಎಚ್ಚರಿಕೆ: ಮತ್ತೆ ಚರ್ಚೆಗೆ ಗ್ರಾಸವಾದ ಕೋಡಿ ಮಠದ ಶ್ರೀಗಳ ಭವಿಷ್ಯವಾಣಿ

ಬೆಂಗಳೂರು, ಮೇ 12: ಭವಿಷ್ಯವಾಣಿಗಳು ಹಾಗೂ ಅಪಶಕುನ ನುಡಿಗಳ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗುವ ಕೋಡಿ ಮಠದ ಶ್ರೀಗಳು ಮತ್ತೆ ತಮ್ಮ ಹೇಳಿಕೆಗಳ ಮೂಲಕ ಗಮನ ಸೆಳೆದಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಅವರು ನೀಡಿರುವ ಹೊಸ ಭವಿಷ್ಯ ನುಡಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ಈ ಬಾರಿ “ಮಳೆ ಬಂದರೂ ಕಷ್ಟ, ಬರದಿದ್ದರೂ ನಷ್ಟ” ಎಂಬ ತಮ್ಮ ಹಿಂದಿನ ಹೇಳಿಕೆಗಳಿಗೆ ‘ಜಲ ಕಂಟಕ’ ಎಂಬ ಹೊಸ ಪದವನ್ನು ಸೇರಿಸಿರುವುದು ವಿಶೇಷ ಗಮನ…

Read More

ಭಾವಿ ಪತಿಯ ಸಮಾಧಿ ಪಕ್ಕದಲ್ಲೇ ಯುವತಿಯ ಅಂತ್ಯಕ್ರಿಯೆ:ಸಾವಿನಲ್ಲೂ ಒಂದಾದ ಪ್ರೇಮಿಗಳು; ಅಂತಿಮ ಆಸೆ ಈಡೇರಿಸಿದ ಕುಟುಂಬ

​ಮಂಜೇಶ್ವರ: ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಹೂಳಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ್ದಾರೆ. ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮೃತ ಯುವಕ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರತಿಶ್ರುತ ವಧು ಪ್ರಫುಲ್ಲಾ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಈ ಪ್ರೇಮಿಗಳು ಸಾವಿನಲ್ಲೂ ಒಂದಾಗಿದ್ದಾರೆ. ​ಮಂಜೇಶ್ವರದ ಕಿದೂರು ಕುಂಡಂಗೇರಡುಕ ನಿವಾಸಿ ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26), ಕಳೆದ ಭಾನುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ತಮಿಳುನಾಡು ಮೂಲದ ಮಣಿ ಮತ್ತು ಪ್ರಫುಲ್ಲಾ ಅವರ…

Read More

ಭಾವಿ ಪತಿಯ ಸಮಾಧಿ ಪಕ್ಕದಲ್ಲೇ ಯುವತಿಯ ಅಂತ್ಯಕ್ರಿಯೆ: ಸಾವಿನಲ್ಲೂ ಒಂದಾದ ಪ್ರೇಮಿಗಳು; ಅಂತಿಮ ಆಸೆ ಈಡೇರಿಸಿದ ಕುಟುಂಬ

​ಮಂಜೇಶ್ವರ: ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಹೂಳಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ್ದಾರೆ. ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮೃತ ಯುವಕ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರತಿಶ್ರುತ ವಧು ಪ್ರಫುಲ್ಲಾ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಈ ಪ್ರೇಮಿಗಳು ಸಾವಿನಲ್ಲೂ ಒಂದಾಗಿದ್ದಾರೆ. ​ಮಂಜೇಶ್ವರದ ಕಿದೂರು ಕುಂಡಂಗೇರಡುಕ ನಿವಾಸಿ ಜಯಾನಂದ ಅವರ ಪುತ್ರಿ ಪ್ರಫುಲ್ಲಾ (26), ಕಳೆದ ಭಾನುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ತಮಿಳುನಾಡು ಮೂಲದ ಮಣಿ ಮತ್ತು ಪ್ರಫುಲ್ಲಾ ಅವರ…

Read More

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎಚ್.ಎಂ. ಪೆರ್ನಾಲ್‌ಗೆ ಮೇ 15ರಂದು ಮಂಗಳೂರಿನಲ್ಲಿ ಅದ್ದೂರಿ ಸನ್ಮಾನ

ಮಂಗಳೂರು: 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಮೇ 15ರಂದು ಸಂಜೆ 5:45ಕ್ಕೆ ನಗರದ ಟೌನ್ ಹಾಲ್‌ನಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಎಂ. ಪೆರ್ನಾಲ್ ಅವರ ಸಾಹಿತ್ಯ ವಿಮರ್ಶೆ ಕೃತಿ ‘ಕೊಂಕಣಿ ಕಾವ್ಯಂ: ರೂಪಾಂ ಅನಿ ರೂಪಕಾಂ’ಗೆ…

Read More

ಮಂಗಳೂರಿನಲ್ಲಿ ಮೇ 15–16ರಂದು ICAI ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಶೀರ್ಷಿಕೆಯಡಿ ರಾಷ್ಟ್ರೀಯ ಸಮ್ಮೇಳನವನ್ನು ಮೇ 15 ಮತ್ತು 16ರಂದು ನಗರದ ಪಾಲೆಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯರಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಅಧಿಕ ಚಾರ್ಟಡ್ ಅಕೌಂಟೆಂಟ್‌ಗಳು ಹಾಗೂ ವೃತ್ತಿಪರರು ಸಮ್ಮೇಳನದಲ್ಲಿ ಭಾಗವಹಿಸುವ…

Read More
error: Content is protected !!