Avatar

NAMMA MEDIA 24X7

ಅಮ್ಮ ಮಂಗಳೂರಿನಲ್ಲಿ ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ

ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿಗೆ ಆಗಮಿಸುವ ಪ್ರಯುಕ್ತ ನಡೆಯಲಿರುವ ಬ್ರಹ್ಮಸ್ಥಾನಂ ಮಹೋತ್ಸವ- ಅಮೃತಸಂಗಮ 2026 ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿ ,ಮಾತಾ ಅಮೃತಾನಂದಮಯಿ ದೇವಿಯವರು ಮಂಗಳೂರಿನ ಈ ಹಿಂದಿನ ಕಾರ್ಯಕ್ರಮದಲ್ಲಿ ದಾಖಲೆಯ…

Read More

ಭಾರತ-ಬಾಂಗ್ಲಾದೇಶ ಗಡಿ ಭದ್ರತೆಗೆ ಹೊಸ ಸರ್ಕಾರದ ಬಿಗಿ ಕ್ರಮ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ Suvendu Adhikari ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಅಂತರಾಷ್ಟ್ರೀಯ ಗಡಿಯಲ್ಲಿ ಫೆನ್ಸಿಂಗ್ ಕಾಮಗಾರಿಗಾಗಿ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಸುಮಾರು 105 ಎಕರೆ ಭೂಮಿಯನ್ನು ಹಸ್ತಾಂತರಿಸಲು ಸಂಪುಟ ಅನುಮೋದನೆ ನೀಡಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮೇ 11ರಿಂದ ಭೂ ಹಸ್ತಾಂತರ ಪ್ರಕ್ರಿಯೆ ಆರಂಭವಾಗಲಿದ್ದು,…

Read More

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಹಾಗೂ ಕಾರು ನಡುವೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಇಂದು ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡಿದಾರೆ. ಮೃತಪಟ್ಟ ಬೈಕ್ ಸವಾರ ಅರಸಿನಮಕ್ಕಿ ನಿವಾಸಿ ಎಂದು ತಿಳಿದುಬಂದಿದ್ದು…

Read More

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಕ್ರಮ: ಅಧಿಕಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಗ್ರಾಮಮಟ್ಟದಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ಜನರಿಗೆ ತೊಂದರೆ ಆಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಬಂಟ್ವಾಳ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕ್ರಮ ಕೈಗೊಳ್ಳಲು ಸೂಚಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೆಲಸ ಮಾಡಿಸಿ ಮತ್ತೆ ಅನುದಾನ ಹೊಂದಿಸಿಕೊಳ್ಳಬಹುದು ಎಂದರು.ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಇರುವ ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಗಮನಕ್ಕೆ…

Read More

ಬೆಳ್ತಂಗಡಿ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸ್ ದಾಳಿ; ವೇಶ್ಯಾವಾಟಿಕೆ ಜಾಲ ಬಯಲು

ದಕ್ಷಿಣ ಕನ್ನಡ:ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ…

Read More

​ಮಾನವ ಚರ್ಮದ ಆರೋಗ್ಯದ ಮೇಲೆ ತಾಪಮಾನ ಏರಿಕೆಯ ಪ್ರಭಾವ

​ವಸಂತನ ಆಗಮನದ ಬೆನ್ನಲ್ಲೇ ಈ ಬಾರಿ ಧರೆಯ ಒಡಲು ಕೆಂಡವಾಗಿದೆ. ಮಲೆನಾಡಿನ ಹಸಿರು ಹಾಸಿನ ಮೇಲೂ ಸೂರ್ಯನ ಪ್ರಖರ ಕಿರಣಗಳು ಚಾಟಿ ಬೀಸುತ್ತಿವೆ. ಕೋಗಿಲೆಯ ಗಾನಕ್ಕಿಂತಲೂ ಮಿಗಿಲಾಗಿ ಇಂದು ಕೇಳಿಸುತ್ತಿರುವುದು ತಪ್ತ ಭೂಮಿಯ ನಿಟ್ಟುಸಿರು. “ಬಿಸಿಲು” ಎಂಬ ಪದ ಇಂದು ಕೇವಲ ಹವಾಮಾನದ ವರದಿಯಲ್ಲ, ಅದು ಪ್ರತಿ ಜೀವಿಯ ಅನುಭವಕ್ಕೆ ಬರುತ್ತಿರುವ ಸುಡುವ ವಾಸ್ತವ. ಅತಿಯಾದ ನಗರೀಕರಣ ಮತ್ತು ಪರಿಸರ ಸಮತೋಲನದ ಏರುಪೇರಿನಿಂದಾಗಿ ಸೂರ್ಯನ ಸೌಮ್ಯ ಕಿರಣಗಳು ಈಗ ಕಟುವಾಗಿ ಮಾರ್ಪಟ್ಟಿವೆ. ನಿಸರ್ಗದ ಈ ರೌದ್ರಾವತಾರವು ಕೇವಲ…

Read More

ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮ.ನ.ಪಾ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಯು ಸುಮಾರು 10.65 ಲಕ್ಷ ರೂ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈಗಾಗಲೇ ಮೂಡ ವತಿಯಿಂದ ಈ ಹಿಂದೆಯೇ ಪಾರ್ಕ್ ಅಭಿವೃದ್ಧಿಗೊಂಡಿದ್ದು ಪ್ರತಿನಿತ್ಯ ಅನೇಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಇನ್ನಷ್ಟು ಮುಂದುವರಿದ ಅಭಿವೃದ್ಧಿ ಕಾರ್ಯ ಅಗತ್ಯವಿರುವ ಬಗ್ಗೆ ಅನೇಕರು ಮನವಿ ಮಾಡಿದಂತೆ ಮೂಡ ಸಭೆಯಲ್ಲಿ ಅದಕ್ಕೆ ಎಲ್ಲರ…

Read More

ನಿಶ್ಚಿತಾರ್ಥಗೊಂಡಿದ್ದ ವರನ ಅಕಾಲಿಕ ನಿಧನದಿಂದ ಮನನೊಂದು ಯುವತಿ ಆತ್ಮಹತ್ಯೆ

ನಿಶ್ಚಿತಾರ್ಥಗೊಂಡಿದ್ದ ವರನ ಅಕಾಲಿಕ ನಿಧನದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆ ಸಮೀಪದ ಕಿದೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಕಿದೂರು ನಿವಾಸಿ ಬಿ. ಜಯಾನಂದನ್ ಅವರ ಪುತ್ರಿ ಪ್ರಫುಲ್ಲ (26) ಎಂದು ಗುರುತಿಸಲಾಗಿದೆ. ಈಕೆಗೆ ತಮಿಳುನಾಡು ಮೂಲದ ಮಣಿ (30) ಎಂಬುವವರೊಂದಿಗೆ ವಿವಾಹ ನಿಶ್ಚಯವಾಗಿತ್ತು. ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮಣಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಭಾವಿ ಪತಿಯ ಅಗಲಿಕೆಯಿಂದ ಪ್ರಫುಲ್ಲಾ ತೀವ್ರ ಮಾನಸಿಕ ಆಘಾತ ಮತ್ತು ಖಿನ್ನತೆಗೆ…

Read More

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸ್ಪಾರ್ಕ್ ಟ್ರೀಯಿಂದ ವಿಶೇಷ ಉತ್ಸವ:ಮೇ 16 ಮತ್ತು 17ರಂದು “ಕಿಡ್‌ಫೆಸ್ಟ್ 2026”

ಮಂಗಳೂರು: ಮಕ್ಕಳ ಪ್ರತಿಭೆ, ಸೃಜನಶೀಲತೆ ಹಾಗೂ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ‘ಸ್ಪಾರ್ಕ್ ಟ್ರೀ’ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ತಂಡದ ಪ್ರಮುಖರಾದ ಸೌಜನ್ಯ ಹೆಗ್ಡೆ ತಿಳಿಸಿದ್ದಾರೆ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಆಸಕ್ತಿ ಮತ್ತು ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಒದಗಿಸುವ ಆಶಯದೊಂದಿಗೆ ಈ ಉತ್ಸವವನ್ನು ರೂಪಿಸಲಾಗಿದೆ…

Read More

ಮೇ 26ರಿಂದ ‘ಮಂಗಳೂರು ಓಪನ್ ಶೂಟಿಂಗ್ ಚಾಂಪಿಯನ್‌ಶಿಪ್-2026’

ಮಂಗಳೂರು ರೈಫಲ್ ಕ್ಲಬ್ ವತಿಯಿಂದ ಆಯೋಜಿಸಲಾದ ಎರಡನೇ ಆವೃತ್ತಿಯ ‘ಮಂಗಳೂರು ಓಪನ್ ಶೂಟಿಂಗ್ ಚಾಂಪಿಯನ್‌ಶಿಪ್-2026’ ಮೇ 26ರಿಂದ 30ರವರೆಗೆ ನಡೆಯಲಿದೆ ಎಂದು ಕ್ಲಬ್‌ನ ಸ್ಥಾಪಕ ಕಾರ್ಯದರ್ಶಿ ಮುಕೇಶ್ ಕುಮಾರ್ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂಟಿಂಗ್ ಕ್ರೀಡೆಯನ್ನು ತಳಮಟ್ಟದಿಂದ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರತಿಷ್ಠಿತ ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ ಎಂದರು. ವಿವಿಧ ರಾಜ್ಯಗಳಿಂದ ಸುಮಾರು 450ಕ್ಕೂ ಅಧಿಕ ಶೂಟರ್‌ಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಅರ್ಹತಾ ಸುತ್ತಿನ ಸ್ಪರ್ಧೆಗಳು ಕದ್ರಿ ಮಲ್ಲಿಕಟ್ಟೆಯ ಜುಗುಲ್…

Read More
error: Content is protected !!