ಎಂಸಿಎಫ್ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣಕ್ಕೆ ನಿವೃತ್ತ ನೌಕರರ ಆಕ್ರೋಶ .. !
ಮಂಗಳೂರು:ಪಣಂಬೂರು ಬಳಿಯ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ (ಎಂಸಿಎಫ್ ಹೆಸರನ್ನು ತೆಗೆದು ಪಾರದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಗಿದೆ. ಇದಕ್ಕೆ ಅವಕಾಶ ನೀಡದೆ ಅದನ್ನು ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ಎಂದೇ ಮುಂದುವರಿಸಬೇಕು ಎಂದು ಎಂಸಿಎಫ್ ಸಂಸ್ಥೆಯ ನಿವೃತ್ತ ಸದಸ್ಯರು , ಸಮಿತಿಯ ಸದಸ್ಯರಾದ ಮ್ಯಾಕ್ಸಿಮ್ ಅಬ್ರೆಡ್ ಡಿಸೋಜಾ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 1971ರಲ್ಲಿ ರಾಜಯ ಸರಕಾರ, ರಾಜ್ಯದ ಹೂಡಿಕೆದಾರರು ಮತ್ತು ರೈತರ ಪಾಲುದಾರಿಕೆಯೊಂದಿಗೆ ಸ್ಥಾಪನೆಯಾದ…