Avatar

NAMMA MEDIA 24X7

​ವಾತ್ಸಲ್ಯದ ವರನಿಧಿ ಅಮ್ಮ ಚೆನ್ನಮ್ಮ: ಮಾಸದ ನೆನಪಿನ ಅಕ್ಷರ ನಮನ

(ಜಗತ್ತಿನ ಸಮಸ್ತ ಮಾತೆಯರಿಗೂ ತಾಯಂದಿರ ದಿನಾಚರಣೆಯ ಹಾರ್ದಿಕ ಶುಭಾಶಯಗಳು….) ​ಲೇಖನ: ದಯಾನಂದ ರೈ ಕಳ್ವಾಜೆ ಜೀವಕ್ಕೆ ಜೀವ ನೀಡಿ, ರಕ್ತವನ್ನು ಹಾಲನ್ನಾಗಿಸಿ ಉಣಿಸಿ, ತಾನು ಕರಗುತ್ತಾ ಮಗುವಿನ ಬದುಕಿಗೆ ಬೆಳಕಾಗುವ ದಿವ್ಯ ಚೇತನವೇ ಅಮ್ಮ. ನನ್ನ ಅಮ್ಮ ಚೆನ್ನಮ್ಮ ನಮ್ಮನ್ನು ಭೌತಿಕವಾಗಿ ಅಗಲಿ ಇಂದಿಗೆ ಸರಿಯಾಗಿ ಎರಡು ದಶಕಗಳು ಕಳೆದಿವೆ. ಕಾಲ ಎಷ್ಟು ವೇಗವಾಗಿ ಓಡಿದರೂ ಆಕೆಯ ನೆನಪುಗಳ ಆಳ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಮನೆಯ ಹಜಾರದಲ್ಲಿರುವ ಆಕೆಯ ಭಾವಚಿತ್ರ ಇಂದಿಗೂ ನನ್ನೊಂದಿಗೆ ಮಾತನಾಡುತ್ತದೆ. ಈ ಬರಹ…

Read More

2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ಮಂಗಳೂರು: 2021 ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಜು @ ವಿಜಯ್, ಬಂಧಿತ ಆರೋಪಿ. ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ನ್ಯಾಯಾಲಯದಿಂದ NBW ವಾರಂಟ್ ಜಾರಿಯಾಗಿತ್ತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಪ್ರಕರಣಗಳು, ದರೋಡೆಗೆ ಸಂಚು ಪ್ರಕರಣಗಳು ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2021…

Read More

ಉಪ್ಪಳ ಸೀ ಪರ್ಲ್ಸ್ ಫ್ಲ್ಯಾಟ್ ಸಮುಚ್ಚಯಕ್ಕೆ ಜಪ್ತಿ ನೋಟಿಸ್; ನಿವಾಸಿಗಳಲ್ಲಿ ಆತಂಕ

ಸೀ ಪ್ಯಾಲಸ್ ಫ್ಲ್ಯಾಟ್ ಸಮುಚ್ಚಯಕ್ಕೆ ಸಂಬಂಧಿಸಿದ ಸಾಲ ವಿವಾದ ತೀವ್ರಗೊಂಡಿದ್ದು, ಕೆಎಫ್‌ಸಿ (KFC) ಜಪ್ತಿ ನೋಟಿಸ್ ಅಂಟಿಸಿರುವುದು ಫ್ಲ್ಯಾಟ್ ಮಾಲೀಕರು ಮತ್ತು ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.ಮಂಗಲ್ಪಾಡಿ ಪಂಚಾಯತ್ ವತಿಯಿಂದ 104 ಫ್ಲ್ಯಾಟ್‌ಗಳಲ್ಲಿ 99 ಫ್ಲ್ಯಾಟ್‌ಗಳಿಗೆ ಈಗಾಗಲೇ ಸಂಖ್ಯೆ ನೀಡಲಾಗಿದ್ದು, ಅಗ್ನಿಶಾಮಕ ದಳದ ಎನ್‌ಒಸಿ ಸೇರಿದಂತೆ ಎಲ್ಲಾ ದಾಖಲೆಗಳು ಸರಿಯಾಗಿವೆ ಎಂದು ನಿರ್ವಹಣಾ ಮಂಡಳಿ ತಿಳಿಸಿದೆ. ಫ್ಲ್ಯಾಟ್ ನಿರ್ಮಾಣಕ್ಕಾಗಿ ಕೆಎಫ್‌ಸಿಯಿಂದ ₹8.35 ಕೋಟಿ ಸಾಲ ಪಡೆಯಲಾಗಿತ್ತು. ಇದುವರೆಗೆ ₹10.41 ಕೋಟಿ ಮರುಪಾವತಿ ಮಾಡಲಾಗಿದೆ. ಆದರೂ ಬ್ಯಾಂಕ್ ಇದೀಗ ₹17…

Read More

ಮನೆ ಮೇಲೆ ಸಿಡಿಲು ಬಡಿದು ಭಾರೀ ಹಾನಿ; ಕುಟುಂಬದವರು ಅದೃಷ್ಟವಶಾತ್ ಪಾರು

ಪಯ್ಯೋಳಿ: ಪಯ್ಯೋಳಿ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡ್‌ನ ತಾಳಿ ತಜಾಎಸ್‌ಟಿ ಕಾಲೊನಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೊಳಗಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮತ್ತಾಡಿ ಸೀತ ದಂಪತಿಗಳ ಮನೆ ಮೇಲೆ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಸಿಡಿಲು ಬಡಿದ ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳಿಗೆ ಭಾರೀ ಹಾನಿಯಾಗಿದೆ. ಮನೆಯೊಳಗಿನ ವಿದ್ಯುತ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಸುಟ್ಟು ಹೋಗಿದ್ದು, ಎಲೆಕ್ಟ್ರಾನಿಕ್ ಉಪಕರಣಗಳೂ ಬೆಂಕಿಗೆ ಆಹುತಿಯಾಗಿವೆ. ಘಟನೆಯ ವೇಳೆ ಮನೆಯಲ್ಲಿ ಇದ್ದ ಮಕ್ಕಳು ಹಾಗೂ ಕುಟುಂಬ…

Read More

ದುರಂತಕ್ಕೆ ಆಹ್ವಾನ ನೀಡುತ್ತಿವೆಯೇ ಹೊಸಂಗಡಿ -ಆನೆಕಲ್ಲು ರಸ್ತೆಯ ಅಪಾಯಕಾರಿ ಮರಗಳು?

​ಮಂಜೇಶ್ವರ: ಹೊಸಂಗಡಿಯಿಂದ ಆನೆಕಲ್ಲು ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಈಗ ಸಾವಿನ ದಾರಿಯಾಗಿ ಮಾರ್ಪಡುತ್ತಿದೆಯೇ ಎಂಬ ಭೀತಿ ಸಾರ್ವಜನಿಕರಲ್ಲಿ ಮೂಡಿದೆ. ರಸ್ತೆಯುದ್ದಕ್ಕೂ ಹೆಮ್ಮರವಾಗಿ ಬೆಳೆದು ನಿಂತಿರುವ ಬೃಹತ್ ಮರಗಳು ಮತ್ತು ರಸ್ತೆಗೆ ವಾಲಿರುವ ಅವುಗಳ ಬೃಹತ್ ರೆಂಬೆಗಳು ಸಂಚಾರಿಗಳ ಪಾಲಿಗೆ “ತೂಗುಗತ್ತಿ”ಯಾಗಿ ಪರಿಣಮಿಸಿವೆ. ​ಜೀವ ಕೈಯಲ್ಲಿ ಹಿಡಿದು ಸಾಗುವ ಪರಿಸ್ಥಿತಿ​ಈ ರಸ್ತೆಯ ಇಕ್ಕೆಡೆಗಳಲ್ಲಿರುವ ದೈತ್ಯ ಮರಗಳು ರಸ್ತೆಯ ಮೇಲೆಯೇ ಬಾಗಿ ನಿಂತಿವೆ. ಬಸ್‌ಗಳು, ಲಾರಿಗಳಂತಹ ದೊಡ್ಡ ವಾಹನಗಳು ಈ ರಸ್ತೆಯಲ್ಲಿ ಹಾದು ಹೋಗುವಾಗ ರೆಂಬೆಗಳಿಗೆ ತಾಗಿ…

Read More

ಸಾಲ ತೀರಿಸಲಾಗದೆ ರೈತನ ದಾರುಣ ಅಂತ್ಯ

ಹುಣಸೂರು.ಮೇ. 08.ಹನಗೋಡು ಹೋಬಳಿಯ ವಡ್ಡಂಬಾಳು ಗ್ರಾಮದ ರೈತ ಸಿದ್ದರಾಜು ಬಿನ್ ಕಗ್ಲಿನಾಯಕ ರವರು ಸಾಲ ಭಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಜು ರವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೃತ ಸಿದ್ದರಾಜು SBI ಬ್ಯಾಂಕ್ ಸೇರಿದಂತೆ ಇತರೆ ಕೈ ಸಾಲವಾಗಿ 15 ಲಕ್ಷ ರೂ ಗೂ ಹೆಚ್ಚು ಸಾಲ ಮಾಡಿದ್ದು, ಬೆಳೆದ ತಂಬಾಕು ಬೆಳೆ ಹಾಗೂ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಾಲ ಭಾಧೆಯ ಸುಳಿಗೆ ಸಿಲುಕಿದ್ದು ಸಾಲ ತೀರಿಸಲಾಗದೇ ಮನ ನೊಂದು ಅವರ ಜಮೀನಿನ ಮರವೊಂದಕ್ಕೆ…

Read More

ಮೂಡುಬಿದಿರೆಯಲ್ಲಿ ಹಲಸು ಮೇಳ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೃಹತ್ ಹಲಸು ಮೇಳಕ್ಕೆ ಶುಕ್ರವಾರ ಸಾಯಂಕಾಲ ಚಾಲನೆ ನೀಡಲಾಯಿತು. ಉದ್ಯಮಿ ಕೆ. ಶ್ರೀಪತಿ ಭಟ್ ಮೇಳ ಉದ್ಘಾಟಿಸಿ ಮಾತನಾಡಿ, ಹಿಂದೆ ಬಡವರ ಆಹಾರವೆನಿಸಿಕೊಂಡಿದ್ದ ಹಲಸು ಇಂದು ಹಲವಾರು ಪ್ರಯೋಗಗಳ ಮೂಲಕ ವಿವಿಧ ಖಾದ್ಯಗಳಾಗಿ ಮಾರ್ಪಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಮೇಳದಲ್ಲಿ ಕೇವಲ…

Read More

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ-ಇರಾನ್ ಉದ್ವಿಗ್ನತೆ ತೀವ್ರ

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇರಾನ್‌ಗೆ ಸೇರಿದ ಇನ್ನೆರಡು ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಅಮೆರಿಕಾ ಸೇನೆಯ ಪ್ರಕಾರ, ಈ ಟ್ಯಾಂಕರ್‌ಗಳು ಅಮೆರಿಕಾದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು. ದಾಳಿಗೆ ಸಂಬಂಧಿಸಿದ ವೀಡಿಯೋಗಳನ್ನೂ ಅಮೆರಿಕಾ ಬಿಡುಗಡೆ ಮಾಡಿದೆ. ಇದೇ ವೇಳೆ, ಗುರುವಾರ ರಾತ್ರಿ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾದ ನೌಕಾಪಡೆಯ ಮೂರು ಹಡಗುಗಳ ಮೇಲೆ ಇರಾನ್ ದಾಳಿ…

Read More

ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆ

ಉಡುಪಿ: ಕಲಿಯುಗದಲ್ಲಿ ಕೃಷ್ಣ ಮಂತ್ರ ಜಪ ಹೆಚ್ಚು ಲದಾಯಕ. ಹೀಗಾಗಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣಮಂತ್ರ ಜಪ-ಲೇಖನ ಯಜ್ಞ ಆರಂಭಿಸಲಾಗಿದ್ದು, ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆಗೊಳ್ಳಲಿದೆ ಎಂದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ಶ್ರೀಪಾದರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರೆದಾದ ಮೇಲೆ ಪುಸ್ತಕವನ್ನು ನಿಗದಿತ ದಿನದಂದು ಮಠಕ್ಕೆ ಬಂದು ಕೃಷ್ಣನಿಗೆ ಅರ್ಪಿಸಬಹುದು ಎಂದರು. ದಿವಾನ್​ ಡಾ. ಉದಯ್​ ಸರಳತ್ತಾಯ ಮಾತನಾಡಿ, ಮೇ 10ರಂದು ಸಂಜೆ 5.30ಕ್ಕೆ ಕೃಷ್ಣ ಮಂತ್ರ ಜಪ ಲೇಖನ ಯಜ್ಞಕ್ಕೆ ಸಂಬಂಧಪಟ್ಟ…

Read More

ಮೇ ೧೧ ರಂದು ಬಡಗು ಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ

ಕಾಸರಗೋಡು: ಸಪ್ತ ಭಾಷಾ ಸಂಗಮ ನೆಲೆ ಕಾಸರಗೋಡು ಜಿಲ್ಲೆಯ ಕುಂಬಳೆ ಸೀಮೆಯ ಉಬ್ರಂಗಳ ಗ್ರಾಮದಲ್ಲಿ ನೆಲೆಯಾದ 2000 ವರ್ಷಗಳ ಇತಿಹಾಸವಿರುವ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ಕ್ಷೇತ್ರವು ‘ಬಡಗು ಶಬರಿಮಲೆ’ಯೆಂದೇ ಇತಿಹಾಸ ಪ್ರಸಿದ್ಧವಾಗಿದೆ. ಶ್ರೀ ಕ್ಷೇತ್ರದಲ್ಲಿ ಮೇ 11ರಂದು 101 ಚೆಂಡೆ ವಾದ್ಯಗಳೊಂದಿಗೆ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಸಂಜೆ ಗಂಟೆ 5 ರಿಂದ ನಡೆಯಲಿದೆ ಎಂದು ಶ್ರೀಕ್ಷೇತ್ರ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್…

Read More
error: Content is protected !!