Avatar

NAMMA MEDIA 24X7

ಐಆರ್ ಸಿಟಿಸಿ ಮಂಗಳೂರಿನಿಂದ ರೈಲು ಮತ್ತು ವಿಮಾನ ಪ್ರವಾಸ ಪ್ಯಾಕೇಜ್ಗಳ ಪರಿಚಯ

ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (ಐಆರ್ ಸಿಟಿಸಿ) ಭಾರತ ಸರ್ಕಾರದ ರೈಲ್ವೇ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿದೆ. ನಿಲ್ದಾಣಗಳಲ್ಲಿ, ರೈಲುಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕ್ಯಾಟರಿಂಗ್ ಮತ್ತು ಆತಿಥ್ಯ ಸೇವೆಗಳನ್ನು ಉನ್ನತೀಕರಿಸಲು, ವೃತ್ತಿಪರಗೊಳಿಸಲು ಮತ್ತು ನಿರ್ವಹಿಸಲು ಮತ್ತು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಐಆರ್ ಸಿಟಿಸಿಯನ್ನು ಭಾರತೀಯ ರೈಲ್ವೇಯ ವಿಸ್ತೃತ ಅಂಗವಾಗಿ ಸ್ಥಾಪಿಸಲಾಗಿದೆ. ಕೈಗೆಟುಕುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಗಳನ್ನು ಆಯೋಜಿಸುವಲ್ಲಿ ಒಂದು ಪ್ರಮುಖ ಸಂಸ್ಥೆಯಾಗಿ, ಐಆರ್…

Read More

ನನಗಾಗಿ ನನ್ನವರು…..!

ಸೂರ್ಯ ಇಲ್ಲದಿದ್ದರೆ ಬೆಳಕು ಇಲ್ಲ..! ಚಂದ್ರ ಇಲ್ಲದಿದ್ದರೆ ಬೆಳದಿಂಗಳು ಇಲ್ಲ..! ಆದರೆ ತಮ್ಮ ಇಲ್ಲದಿದ್ದರೆ ನನ್ನ ಪಾಲಿಗೆ ದೇವರಿಲ್ಲ…..! ಐ ಲವ್ ಯು ತಮ್ಮ ಹೆತ್ತು ನನ್ನ ಬೆಳೆಸಿದ್ದು ಅಮ್ಮನಾದರೂ ಜೀವನದ ಪಾಠಗಳನ್ನು ಕಲಿಸಿದ್ದು ಅಪ್ಪ ಐ ಲವ್ ಯು ಅಪ್ಪ ಜೀವನದ ಪಾಠ ಕಲಿಸಿದ್ದು ಅಪ್ಪನಾದರೂ ಹೆತ್ತು ಬೆಳೆಸಿದ್ದು ಅಮ್ಮ ಐ ಲವ್ ಯು ಅಮ್ಮ ಬರಹ: ದಿಯಾ ಎಂ ವಿ 3ನೇ ತರಗತಿ ಆರ್ ಆರ್ ಎಂ ಜಿ ಯು ಪಿ ಎಸ್ ಕೀಕಾನ

Read More

ಮಂಜೇಶ್ವರ ಶಾಸಕರಿಗೆ ವಿದೇಶದಲ್ಲಿ ಏನು ಕೆಲಸ -ಡಾ ಭಾರತ್ ಶೆಟ್ಟಿ

ಮಂಜೇಶ್ವರ: ಕೇರಳ ಸರಕಾರ ಮಲಯಾಳಂ ಭಾಷೆ ಕಡ್ಡಾಯ ಮಸೂದೆ ಜಾರಿ ಮಾಡಿದಾಗ ಮಂಜೇಶ್ವರ ಶಾಸಕರು ಎಲ್ಲಿ ಇದ್ದರು? ಮಂಜೇಶ್ವರ ಶಾಸಕರು ಪ್ರತಿ ತಿಂಗಳು ವಿದೇಶಕ್ಕೆ ಹೋಗುವ ರಹಸ್ಯ ಏನು? ಮಂಜೇಶ್ವರ ಜನತೆ ಮುಸ್ಲಿಂ ಲೀಗ್ ಶಾಸಕರನ್ನು ಕಳೆದ 40ವರ್ಷ ಗಳಿಂದ ಗೆಲ್ಲಿಸಿದ್ದೀರಿ.ಆದರೂ ಇಲ್ಲಿನ ಜನತೆ ವಿದ್ಯಾಭ್ಯಾಸ, ಅರೋಗ್ಯ ಉದ್ಯೋಗಕ್ಕೆ ಮಂಗಳೂರನ್ನೇ ಆಶ್ರಯ ಪಡಬೇಕಾದ ಪರಿಸ್ಥಿತಿ. ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕ ರಾದ ಡಾ ಭಾರತ್ ಶೆಟ್ಟಿ ಹೇಳಿದರು. ಬಿಜೆಪಿ ಮಂಜೇಶ್ವರ ಮಂಡಲ ನೇತೃತ್ವ ಸಭೆ ಯಲ್ಲಿ…

Read More

ತಣ್ಣೀರುಬಾವಿ ಬೀಚ್‌ನಲ್ಲಿ ಅಲ್ಟಿಮೇಟ್ ಫ್ರಿಸ್ಬಿ ನ್ಯಾಷನಲ್ಸ್: ಪಶ್ಚಿಮ ಕರಾವಳಿಯಲ್ಲಿ ಇದೇ ಮೊದಲ ಬಾರಿ

ಮಂಗಳೂರು: ಪಶ್ಚಿಮ ಕರಾವಳಿಯ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿ ಅಲ್ಟಿಮೇಟ್ ಫ್ರಿಸ್ಬಿ ಬೀಚ್ ನ್ಯಾಷನಲ್ಸ್ ರಾಷ್ಟ್ರೀಯ ಟೂರ್ನಮೆಂಟ್ ಮಂಗಳೂರಿನ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಮಾರ್ಚ್ 6 ರಿಂದ 8ರವರೆಗೆ ನಡೆಯಿತು. ಈ ಮೂಲಕ ತಣ್ಣೀರುಬಾವಿ ಬೀಚ್ ಈ ವಿಶಿಷ್ಟ ಕ್ರೀಡಾಕೂಟಕ್ಕೆ ಸಾಕ್ಷಿಯಾಯಿತು. ಅಮೆರಿಕ ಮೂಲದ ಈ ಕ್ರೀಡೆ ಭಾರತದಲ್ಲಿ ಇನ್ನೂ ವ್ಯಾಪಕವಾಗಿ ಜನಪ್ರಿಯವಾಗದಿದ್ದರೂ, ಕಳೆದ ಕೆಲವು ವರ್ಷಗಳಿಂದ ನಿಧಾನವಾಗಿ ಬೆಳವಣಿಗೆ ಕಾಣುತ್ತಿದೆ. ಗುಜರಾತ್‌ನಿಂದ ಕನ್ಯಾಕುಮಾರಿವರೆಗೆ ವ್ಯಾಪಿಸಿರುವ ಪಶ್ಚಿಮ ಕರಾವಳಿಯಲ್ಲಿ ಈ ರೀತಿಯ ರಾಷ್ಟ್ರೀಯ ಮಟ್ಟದ ಟೂರ್ನಮೆಂಟ್ ಇದೇ…

Read More

ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗೆ “ಕನ್ನಡ ಕಟ್ಟಾಳು “ವಿಶೇಷ ಗೌರವ ಪ್ರಶಸ್ತಿ.

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿಗೆ “ಕನ್ನಡ ಕಟ್ಟಾಳು” ವಿಶೇಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶ್ರೀಮತಿ ರೇಖಾ ಸುದೇಶ್ ರಾವ್ ಅಧ್ಯಕ್ಷೆಯಾಗಿರುವ ಹಾಗೂ ಡಾ. ರವೀಂದ್ರ ಜೆಪ್ಪು ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ, ಕನ್ನಡ…

Read More

ಮಂಗಳೂರು ವಿವಿಯಲ್ಲಿ ಸಾಧಕರಿಗೆ ‘ಯಕ್ಷಮಂಗಳ’ ಪ್ರಶಸ್ತಿ ಪ್ರದಾನ

ಕೊಣಾಜೆ: ಯಕ್ಷಗಾನವು ಹಲವು ಕಲೆಯ ಸಮನ್ವಯದಿಂದ ರೂಪುಗೊಂಡ ಸಮೃದ್ಧ ಪರಂಪರೆಯ ಕಲೆ ಆಗಿದ್ದರೂ, ಅದರ ಕಲಾವಿದರ ಜೀವನ ಮಾತ್ರ ಇನ್ನೂ ಸಂಕಷ್ಟದಲ್ಲಿಯೇ ಇದೆ. ಕಲಾವಿದರಿಗೆ ಸರ್ಕಾರದಿಂದ ಸಮಗ್ರ ಯೋಜನೆಗಳ ಮೂಲಕ ಆರ್ಥಿಕ ರಕ್ಷಣೆ ದೊರಕಬೇಕು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ಪ್ರಾಯೋಜಕರಾದ ಡಾ. ಪಿ. ದಯಾನಂದ ಪೈ ಅಭಿಪ್ರಾಯಪಟ್ಟರು. ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಹಾಗೂ ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ 2025–26ನೇ ಸಾಲಿನ ‘ಯಕ್ಷಮಂಗಳ’ ಪ್ರಶಸ್ತಿ…

Read More

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಭಾಗ ಸಂಪೂರ್ಣ ಕಡೆಗಣನೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಈ ಭಾಗದ ಜನರು ಇಟ್ಟಿದ್ದ ಭರವಸೆ ಹುಸಿಯಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ₹4.48 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹51,591 ಕೋಟಿ ಮೀಸಲಿರಿಸಲಾಗಿದೆ. ಆದರೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದ್ದು, ಅದನ್ನು ಸರಿದೂಗಿಸಲು ಮುಖ್ಯಮಂತ್ರಿ…

Read More

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ನೆರೆ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಇರಾನ್ ಘೋಷಣೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯಲ್ಲಿ ಇರಾನ್ ತನ್ನ ನೆರೆಯ ರಾಷ್ಟ್ರಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಘೋಷಿಸಿದೆ. ಆದರೆ ನೆರೆಯ ದೇಶಗಳ ಭೂಭಾಗದಿಂದ ತನ್ನ ಮೇಲೆ ದಾಳಿ ನಡೆದರೆ ಮಾತ್ರ ಪ್ರತಿದಾಳಿ ನಡೆಸುವುದಾಗಿ ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಸ್ಕಿಯಾನ್ ಮಾತನಾಡಿ, ನೆರೆ ದೇಶಗಳೊಂದಿಗೆ ಸ್ನೇಹಭಾವ ಉಳಿಸಿಕೊಳ್ಳಲು ಬಯಸುತ್ತೇವೆ. ಮುಂದಿನ ದಿನಗಳಲ್ಲಿ ಅವರ ಮೇಲೆ ದಾಳಿ ಮಾಡುವುದಿಲ್ಲ ಎಂದು ತಿಳಿಸಿದರು. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಇಸ್ರೇಲ್ ಹಾಗೂ ಅಮೆರಿಕದ ಮುಂದೆ ಶರಣಾಗುವುದಿಲ್ಲ…

Read More

10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯಲ್ಲಿ ಅಕ್ರಮ ಆರೋಪ

ಮಂಜೇಶ್ವರ: ಜಿಲ್ಲಾ ಪಂಚಾಯತ್ ವತಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಟಾರ್ ಹಾಕಿ ನಿರ್ಮಿಸಿದ ಮುನ್ನಿಪಾಡಿ–ಮೀಯಪ್ಪದವು ರಸ್ತೆ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 300 ಮೀಟರ್ ಟಾರ್ ಕಾಮಗಾರಿಗೆ 10 ಲಕ್ಷ ರೂ. ಅಗತ್ಯವಿಲ್ಲ, ಆದರೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆಟೋ ರಿಕ್ಷಾ ಚಾಲಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಈ ರಸ್ತೆ ವರ್ಕಾಡಿ ಹಾಗೂ ಮೀಂಜ ಗ್ರಾಮ ಪಂಚಾಯತ್ ಪ್ರದೇಶಗಳ ಮೂಲಕ ಹಾದು ಹೋಗಿ, ಕರ್ನಾಟಕವನ್ನು ಸಂಪರ್ಕಿಸುವ…

Read More

ವಿಟ್ಲ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡುತ್ತಿದ್ದಾನೆ ಎನ್ನಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಸುಡುಮದ್ದುಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಳಗಾಗಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More
error: Content is protected !!